Headlines

newsfilemagazine

ಶ್ರೀರಂಗಪಟ್ಟಣ ದಸರಾ ಲೋಗೋ ಬಿಡುಗಡೆ

ಮಂಡ್ಯ.ಸೆ.12:- ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಸೆಪ್ಟೆಂಬರ್ 25 ರಿಂದ 28 ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಲೋಗೋ ವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಗೋ ಬಿಡುಗಡೆಯ ನಂತರ ಮಾತನಾಡಿ ಈ ಬಾರಿಯ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ನಟ ಟಿ.ಎಸ್ ನಾಗಾಭರಣ ಅವರು ನೆರವೇರಿಸಲಿದ್ದಾರೆ ಎಂದರು.  ಈ ಬಾರಿಯ ಕಾರ್ಯಕ್ರಮಗಳನ್ನು ಸಹ ಉತ್ತಮವಾಗಿ ಸಂಘಟಿಸಲಾಗುವುದು. ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೆ. 25 ರಂದು…

Read More

ಸೆ.22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಬೆಂಗಳೂರು, ಸೆ.12: ಬಹು ಚರ್ಚಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಇದೇ ಸೆಪ್ಟೆಂಬರ್ ತಿಂಗಳ 22ರಿಂದ ಅಕ್ಟೋಬರ್ 7ರವರೆಗೆ ಕೈಗೊಳ್ಳಲಾಗುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ಸಮೀಕ್ಷೆಯಲ್ಲಿ ಭಾಗವಹಿಸಿ ಮಾಹಿತಿ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮನವಿ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ಎಂದೇ ಪರಿಗಣಿಸಲಾಗುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಸಮಗ್ರ ಮಾಹಿತಿ ನೀಡಿದರು. ರಾಜ್ಯದಲ್ಲಿ 2 ಕೋಟಿ ಮನೆಗಳಿದ್ದು, 7 ಕೋಟಿ ಜನಸಂಖ್ಯೆ ಇದೆ. ಎಲ್ಲಾ ಮನೆಗಳ ಸಮೀಕ್ಷೆ ನಡೆಸಲು, ದಸರಾ…

Read More

“ಚಾಮರಾಜನಗರ ನಗರಸಭೆ ಮೇಲೆ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಹಾಗೂ ಅಕ್ರಮಗಳ ಪರಿಶೀಲನೆ”

ಚಾಮರಾಜನಗರ ನಗರಸಭೆ ಕಚೇರಿಯಲ್ಲಿ ಭ್ರಷ್ಟಾಚಾರ, ಕೆಲಸ ವಿಳಂಬ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಕಡತಗಳನ್ನು ಪರಿಶೀಲನೆ ನಡೆಸಿದರು.ಮೈಸೂರು ಹಾಗೂ ಚಾಮರಾಜನಗರ ಲೋಕಾಯುಕ್ತ ಅಧಿಕಾರಿಗಳ ಐದು ತಂಡಗಳು ನಗರಸಭೆಗೆ ದಿಢೀರನೇ ದಾಳಿ ನಡೆಸಿದ್ದು, ಪೌರಾಯುಕ್ತರ ಕಚೇರಿ, ಕಂದಾಯ ಶಾಖೆ, ಆರೋಗ್ಯ ಶಾಖೆ ಸೇರಿದಂತೆ ಇತರೆ ಶಾಖೆಗಳ ಮೇಲೆ ದಾಳಿ ನಡೆಸಿ ಅಲ್ಲಿನ ಕಡತಗಳನ್ನು ಸಂಜೆಯ ವರೆಗೂ ಪರಿಶೀಲನೆ ನಡೆಸಿದ್ದಾರೆ.ಆಯಾ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರಾಯುಕ್ತರಿಂದ ಮಾಹಿತಿ ಪಡೆದುಕೊಂಡ ಲೋಕಾಯುಕ್ತ…

Read More

ಬಿಜೆಪಿ ಹೈಕಮಾಂಡ್​​ಗೆ​​​ ಎಚ್ಚರಿಕೆ ಸಂದೇಶ ನೀಡಿದ ಯತ್ನಾಳ್

ಮಂಡ್ಯ, ಸೆ‌.11: ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆ ನಡೆದ ಬಳಿಕ ಇದೀಗ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಬೂದಿಮುಚ್ಚಿದ ಕೆಂಡದಂತಿದೆ. ಇದರ ನಡುವೆಯೇ ನಿನ್ನೆ (ಸೆಪ್ಟೆಂಬರ್ 11) ಹಿಂದೂ ಫೈರ್ ಬ್ರ್ಯಾಂಡ್ , ಬಿಜೆಪಿಗೆ ಉಚ್ಛಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದು, ಹಿಂದೂ ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಈ ವೇಳೆ ಮದ್ದೂರಿನ ರಾಮಮಂದಿರ ಬಳಿ ಭಾಷಣ ಮಾಡಿದ ಶಾಸಕ ಯತ್ನಾಳ್​, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ…

Read More

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್.ನಾರಾಯಣ್ ವಿರುದ್ಧ ಎಫ್ಐಆರ್ ದಾಖಲು

ನಿರ್ದೇಶಕ ಎಸ್​. ನಾರಾಯಣ್ ಅವರು ಇತ್ತೀಚೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ‘ನನ್ನ ಹೆಸರಲ್ಲಿ ಫೇಕ್ ಟ್ವಿಟರ್ ಖಾತೆ ಮಾಡಲಾಗಿದೆ. ಇದರ ಮೂಲಕ ತಪ್ಪು ಸಂದೇಶ ರವಾನೆ ಮಾಡಲಾಗುತ್ತಿದೆ’ ಎಂದು ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಈಗ ಅವರು ಮತ್ತೆ ಪೊಲೀಸ್ ಠಾಣೆ ಮೆಟ್ಟಿಲು ಏರಬೇಕಾದ ಪರಿಸ್ಥಿತಿ ಬಂದಿದೆ. ಅದೂ ಆರೋಪಿಯಾಗಿ. ಸೊಸೆ ಪವಿತ್ರಾ ಅವರು ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ದೂರು ದಾಖಲು ಮಾಡಿದ್ದು, ಎಫ್ಐಆರ್ ದಾಖಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಪುತ್ರ ಪವನ್ ಹಾಗೂ ಪವಿತ್ರಾ…

Read More

ಸಿಎಂ ಖಡಕ್ ಸೂಚನೆ ಮೇರೆಗೆ ಕರ್ನಾಟಕದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದು!!!

ಬೆಂಗಳೂರು, ಸೆ.10: ಕರ್ನಾಟಕದಲ್ಲಿ ಅನರ್ಹರಿಗೆ ನೀಡಲಾಗಿದ್ದ ಬಿಪಿಎಲ್ ಪಡಿತರ ಕಾರ್ಡ್ ಗಳ ಪೈಕಿ ಈಗಾಗಲೇ 3.65 ಲಕ್ಷ ಕಾರ್ಡ್​ ಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದ್ದು, ಇನ್ನೂ ಸಾಕಷ್ಟ ಅನರ್ಹರು ಬಿಪಿಎಲ್ ಕಾರ್ಡ್​ ಗಳನ್ಜು ಹೊಂದಿದ್ದಾರೆ. ಅವುಗಳನ್ನು ಪತ್ತೆ ಮಾಡಿ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಹಾರ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು…

Read More

ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲುತೂರಾಟ: ಮದ್ದೂರು ಉದ್ವಿಗ್ನ, ಲಾಠಿಚಾರ್ಜ್

ಮಂಡ್ಯ, ಸೆ.8: ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಮದ್ದೂರು ಉದ್ವಿಗ್ನಗೊಂಡಿದೆ. ಘಟನೆ ಖಂಡಿಸಿ ಸಾಗರೋಪಾದಿಯಲ್ಲಿ ಸೇರಿದ್ದ ಜನ ಕೋಮು ಗಲಭೆಗೆ ಅವಕಾಶ ಮಾಡಿಕೊಡುವ ಸಾಧ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಆದರೂ ಸ್ಥಳದಲ್ಲಿ ಬೂದಿ ಮುಚ್ಚಿದ ಕೆಂಡದಂತ ವಾತಾವರಣವಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಂತರವೇ ಸ್ಥಳದಲ್ಲಿ ಪೊಲೀಸ್‌‍ ಬಂದೋಬಸ್ತ್‌…

Read More

ಭಾರತೀಯ ನಾಗರಿಕರಾಗುವ ಮೊದಲೇ ಸೋನಿಯಾ ಗಾಂಧಿ ಹೆಸರು ಮತದಾರರ ಪಟ್ಟಿಗೆ ಸೇರ್ಪಡೆ: ದೆಹಲಿ ಕೋರ್ಟ್ ನಲ್ಲಿ ಅರ್ಜಿ

ನವದೆಹಲಿ, ಸೆಪ್ಟೆಂಬರ್ 4: ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತೀಯ ನಾಗರಿಕರಾಗುವ 3 ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿದೆ ಎಂದು ಆರೋಪಿಸಿ ದೆಹಲಿ ನ್ಯಾಯಾಲಯದಲ್ಲಿ ಕ್ರಿಮಿನಲ್ ದೂರು ದಾಖಲಿಸಲಾಗಿದೆ. ರೂಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ACJM) ವೈಭವ್ ಚೌರಾಸಿಯಾ ಅವರು ಇಂದು ಸ್ವಲ್ಪ ಸಮಯದವರೆಗೆ ಪ್ರಕರಣದ ವಿಚಾರಣೆ ನಡೆಸಿ, ಸೆಪ್ಟೆಂಬರ್ 10ರಂದು ಈ ಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ವಿಕಾಸ್ ತ್ರಿಪಾಠಿ…

Read More

ಸೆಪ್ಟೆಂಬರ್ ಕ್ರಾಂತಿ ಆದ್ರೆ ಇವರೆಲ್ಲಾ ಬಿಜೆಪಿಗೆ ಹೋಗ್ತಾರೆ: ಎಂಎಲ್‌ಸಿ ರಾಜೇಂದ್ರ

ಬೆಂಗಳೂರು, ಸೆಪ್ಟೆಂಬರ್ 2: ರಾಹುಲ್‌ ಗಾಂಧಿ ಮಾಡಿರುವ ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಹಕಾರ ಸಚಿವ ಕೆ ಎನ್‌ ರಾಜಣ್ಣ ಕಾಂಗ್ರೆಸ್‌ ಹೈಕಮಾಂಡ್‌ ಕೆಂಗಣ್ಣಿಗೆ ಗುರಿಯಾಗಿದ್ದರು. ರಾಹುಲ್‌ ಹೇಳಿಕೆಯನ್ನು ಅಲ್ಲಗಳೆದು ಸ್ವಪಕ್ಷದ ವಿರುದ್ಧವೇ ಮಾತನಾಡಿದ್ದ ರಾಜಣ್ಣ ಅವರ ವಿರುದ್ಧ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಇದೇ ಕಾರಣದಿಂದ ಕೆ ಎನ್‌ ರಾಜಣ್ಣ ಸಚಿವ ಸ್ಥಾನ ಕಳಕೊಂಡಿದ್ದು ಅಂತಾನೂ ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ಅವರು ಕೆ ಎನ್‌…

Read More

ಅಕ್ಕ ಕೆಫೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಜಿ. ಪಂ. ಸಿಇಓ

ಮಂಡ್ಯ.ಸೆ.02:- ಕರ್ನಾಟಕ ಸರ್ಕಾರದ ಕೆಫೆ ಸಂಜೀವಿನಿ ಯೋಜನೆಯಡಿ ಪಾಂಡವಪುರ ತಾಲೂಕು ಪಂಚಾಯತ್ ಕಛೇರಿ ಆವರಣದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಕ್ಕ ಕೆಫೆ ಗೆ ಸಂಬAಧಿಸಿದAತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ. ಆರ್. ಅವರು ಸ್ಥಳ ಪರಿಶೀಲನೆ ನಡೆಸಿದರು. ಮಂಗಳವಾರ ಪಾಂಡವಪುರ ತಾಲೂಕು ಪಂಚಾಯತ್ ಕಚೇರಿ ಗೆ ಭೇಟಿ ನೀಡಿದ ಅವರು ಮಹಿಳಾ ಸ್ವ ಸಹಾಯ ಸಂಘಗಳ ಆರ್ಥಿಕ ಸ್ವಾವಲಂಬನೆಗಾಗಿ ಅಕ್ಕ ಕೆಫೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಪಾಂಡವಪುರ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಲಭ್ಯವಿರುವ…

Read More
error: Content is protected !!