ಸಂಪುಟಕ್ಕೆ ಸರ್ಜರಿ ಫಿಕ್ಸ್? 50% ಸಚಿವರಿಗೆ ಗೇಟ್ಪಾಸ್ ಸಾಧ್ಯತೆ!
ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಸ್ಪಷ್ಟಪಡಿಸಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸುಭದ್ರವಾಗಿದೆ. ಈ ಬಗ್ಗೆ ಹೈಕಮಾಂಡ್ ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದು, ಅನಗತ್ಯ ಗೊಂದಲಗಳಿಗೆ ಅವಕಾಶವಿಲ್ಲ ಎಂದರು. ಸಚಿವ ಸಂಪುಟ ವಿಸ್ತರಣೆಯ ಕುರಿತು ಮಾತನಾಡಿದ ಅವರು, ಮೇ 20ರೊಳಗೆ ಸಂಪುಟ ಪುನಾರಚನೆಯಾಗುವ ವಿಶ್ವಾಸವಿದೆ. ಉಪ ಚುನಾವಣೆಗಳ ಫಲಿತಾಂಶ ಮೇ 4ರಂದು…

