Headlines

ರಾಮ ಮಂದಿರ ಬ್ಲಾಸ್ಟ್‌ಗೆ ಪಾಕ್ ಜೊತೆ ಸ್ಕೆಚ್: ಹರಿಹರದಲ್ಲಿ ಪೇಂಟರ್ ಸೋಗಿನಲ್ಲಿದ್ದ ಉಗ್ರ ಸುಹೇಲ್ ಲಾಕ್!

ದಾವಣಗೆರೆಯ ಹರಿಹರದಲ್ಲಿ ಸಿಕ್ಕಿಬಿದ್ದ ಶಂಕಿತ ಉಗ್ರ ಸುಹೇಲ್ ಇಡೀ ದೇಶದ ಭದ್ರತಾ ಪಡೆಗಳ ನಿದ್ದೆಗೆಡಿಸಿದ್ದಾನೆ. ಈತನ ಮೊಬೈಲ್ ಅನ್‌ಲಾಕ್ ಮಾಡ್ತಿದ್ದಂತೆ ಪೊಲೀಸರೇ ಬೆಚ್ಚಿಬಿದ್ದಿದ್ದು, ಅಯೋಧ್ಯೆಯ ಭವ್ಯ ರಾಮ ಮಂದಿರವನ್ನು ಬಾಂಬ್ ಇಟ್ಟು ಉಡಾಯಿಸಲು ಸ್ಕೆಚ್ ಹಾಕಿದ್ದ ಭಯಾನಕ ಸತ್ಯ ಎಫ್‌ಐಆರ್‌ನಲ್ಲಿ ರಿವೀಲ್ ಆಗಿದೆ. ​ಪಾಕಿಸ್ತಾನದ ಹ್ಯಾಂಡ್ಲರ್‌ಗಳ ಜೊತೆ ನಿರಂತರ ಟಚ್‌ನಲ್ಲಿದ್ದ ಸುಹೇಲ್, ತನ್ನ ವಾಟ್ಸಾಪ್‌ನ ‘ಲಾಕ್‌ಡ್ ಚಾಟ್’ನಲ್ಲಿ ಪಾಕ್ ಮೂಲದ ನಂಬರ್ ಒಂದನ್ನು ‘ರಾಣಾ ಜೀ’ ಅಂತ ಸೇವ್ ಮಾಡಿಕೊಂಡಿದ್ದ. ಇವರಿಬ್ಬರ ನಡುವೆ ನಡೆದಿರೋ ಉರ್ದು ಮಿಶ್ರಿತ…

Read More

​ಬೆಂಗಳೂರಲ್ಲಿ ಖಾಕಿ ಖದೀಮನ ಖೇಲ್: ಉದ್ಯಮಿಗಳಿಗೆ ಗನ್ ಇಟ್ಟು ಸುಲಿಗೆ ಮಾಡಿದ ಸಿಐಡಿ ಇನ್ಸ್‌ಪೆಕ್ಟರ್!

ಬೆಂಗಳೂರಿನಲ್ಲಿ ಕಾನೂನು ರಕ್ಷಕನೇ ಭಕ್ಷಕನಾದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಸಿಐಡಿ ವಿಭಾಗದ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಎಂಬಾತನೇ ಗ್ಯಾಂಗ್ ಕಟ್ಟಿಕೊಂಡು ಕೇರಳ ಮೂಲದ ಉದ್ಯಮಿಗಳನ್ನು ಹೆದರಿಸಿ 20 ಲಕ್ಷ ರೂಪಾಯಿ ಲೂಟಿ ಮಾಡಿದ್ದಾನೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದರೋಡೆಗೆ ಇಲಾಖೆಯ ಅಧಿಕೃತ ಸಿಐಡಿ ಜೀಪನ್ನೇ ಬಳಸಿರುವುದು ಸದ್ಯ ತೀವ್ರ ಸಂಚಲನ ಮೂಡಿಸಿದೆ. ​ದರೋಡೆ ನಡೆದಿದ್ದು ಹೇಗೆ? ​ವ್ಯಾಪಾರ ಮತ್ತು ಟ್ರೇಡಿಂಗ್ ಉದ್ದೇಶಗಳಿಗಾಗಿ ಕೇರಳದ ಉದ್ಯಮಿಗಳು ದೊಡ್ಡ ಮೊತ್ತದ ನಗದಿನೊಂದಿಗೆ ಬೆಂಗಳೂರಿಗೆ ಬಂದು,…

Read More

ಮಂಡ್ಯ ಮೂಲದ ವ್ಯಕ್ತಿಯ ಐಡೆಂಟಿಟಿ ಬಳಸಿ ಬೆಸ್ಕಾಂ ಇಂಜಿನಿಯರ್ ಆಗಿದ್ದ ಬೊಮ್ಮೇಗೌಡನ ಆಟ ಕ್ಲೈಮ್ಯಾಕ್ಸ್ನಲ್ಲಿ ಪ್ಲಾಪ್!

ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ 40 ವರ್ಷಗಳ ಹಿಂದಿನ ಮಹಾ ವಂಚನೆಯೊಂದು ತನಿಖೆಯ ಹಂತದಲ್ಲಿದೆ. 1982ರಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿಯ ಎಂ. ರಾಚಯ್ಯ ಎಂಬ ಯುವಕ ಶಿವಮೊಗ್ಗದ ಕರ್ನಾಟಕ ವಿದ್ಯುತ್ ಮಂಡಳಿಯ ಗ್ಯಾಂಗ್‌ಮನ್ ಹುದ್ದೆಯ ಸಂದರ್ಶನಕ್ಕೆ ಹೋಗಿದ್ದಾಗ ಅವರ ಮಾರ್ಕ್ಸ್‌ಕಾರ್ಡ್ ಮತ್ತು ಪ್ರಮಾಣಪತ್ರಗಳು ಕಳೆದುಹೋಗಿದ್ದವು. ಅದೇ ಸಂದರ್ಶನಕ್ಕೆ ಬಂದಿದ್ದ ಹಾಸನ ಮೂಲದ ಬೊಮ್ಮೇಗೌಡನಿಗೆ ಈ ದಾಖಲೆಗಳು ಸಿಕ್ಕಿದ್ದವು. ಬೊಮ್ಮೇಗೌಡ ತಾನೇ ‘ರಾಚಯ್ಯ’ ಎಂದು ಸೋಗು ಹಾಕಿ, ಆ ನಕಲಿ ಐಡೆಂಟಿಟಿ ಮೂಲಕವೇ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಿದ್ದ. ​ಅಸಲಿ…

Read More

ಇಸ್ಪೀಟ್ ಜೂಜಾಟ ಆಡುತ್ತಿದ್ದವರು ಅರೆಸ್ಟ್:5 ಲಕ್ಷ ಹಣ,ಕಾರು,ಬೈಕ್ ವಶ

ಚಾಮರಾಜನಗರ: ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಚಾಮರಾಜನಗರ ಜಿಲ್ಲಾ ಪೊಲೀಸರು ದಾಳಿ ಮಾಡಿ ನಗದು, ಮೊಬೈಲ್‌ಗಳು, ಕಾರು ಹಾಗೂ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಎಂ ಅವರಿಗೆ ಜಿಲ್ಲೆಯಲ್ಲಿ ಒಂದು ತಂಡ ವಾಹನದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ಅಂದರ್ ಬಾಹರ್ ಇಸ್ಪೀಟಿನ ಜೂಜಾಟ ಆಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅಪರ ಪೊಲೀಸ್ ಅಧೀಕ್ಷಕರಾದ ಎಂ.ಎನ್ ಶಶಿಧರ್ ಅವರಿಗೆ ನಿರ್ದೇಶನ ನೀಡಿದ್ದರು. ಶಶಿಧರ್ ಅವರ ಮಾರ್ಗದರ್ಶನದಲ್ಲಿ…

Read More

​ಬೂದನೂರು ಭೂ ಹಗರಣ: ಸರ್ಕಾರಿ ರಸ್ತೆಯನ್ನೇ ನುಂಗಿ 41 ಲಕ್ಷ ಲಪಟಾಯಿಸಿದ ‘ಕಿಲಾಡಿ’ಗಳು!

ಭ್ರಷ್ಟ ಪಿಡಿಒಗೆ ಸಂಕಷ್ಟ! ಶಿಸ್ತು ಕ್ರಮಕ್ಕೆ ಮಂಡ್ಯ ಸಿಇಒಗೆ ಜಿಲ್ಲಾಧಿಕಾರಿಗಳ ಸೂಚನೆ. ಮಂಡ್ಯ ಜಿಲ್ಲೆಯ ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನ ಪ್ರಕ್ರಿಯೆಯ ಬೃಹತ್ ಹಗರಣವೊಂದು ಈಗ ಬಯಲಿಗೆ ಬಂದಿದ್ದು, ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮಕ್ಕೆ ಸಾಕ್ಷಿಯಾಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (NH-275) ನಿರ್ಮಾಣದ ಸಂದರ್ಭದಲ್ಲಿ ಸಾರ್ವಜನಿಕ ಬಳಕೆಗೆ ಮೀಸಲಾಗಿದ್ದ ರಸ್ತೆಯನ್ನೇ ಖಾಸಗಿ ಆಸ್ತಿ ಎಂದು ಬಿಂಬಿಸಿ, ಲಕ್ಷಾಂತರ ರೂಪಾಯಿ ಪರಿಹಾರ ಪಡೆದಿರುವುದು ತನಿಖೆಯಿಂದ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ….

Read More

ಕರ್ನಾಟಕ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಎಫ್‌ಐಆರ್ ದಾಖಲು

​ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯ ಘನತೆಗೆ ಕುಂದು ತರುವಂತಹ ಘಟನೆಯೊಂದು ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್‌ನ ರಿಜಿಸ್ಟ್ರಾರ್ ಮಲ್ಲು ಎಂಬುವವರು ತಮ್ಮದೇ ಕಚೇರಿಯ ಮಹಿಳಾ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಗಂಭೀರ ಆರೋಪ ಎದುರಿಸುತ್ತಿದ್ದಾರೆ. ​ಘಟನೆಯ ಹಿನ್ನೆಲೆ: ​ಗಾಂಧೀನಗರದಲ್ಲಿರುವ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೆಲಸದ ನೆಪದಲ್ಲಿ ಸಂತ್ರಸ್ತೆಯ ಬಳಿ ಬಂದ ಆರೋಪಿ, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ….

Read More

ನಿವೃತ್ತಿ ಹೊತ್ತಲ್ಲಿ ಡಿಜಿಪಿಗೆ ವಿಡಿಯೋ ಶಾಕ್: ಕಚೇರಿಯಲ್ಲೇ ಸೆರೆಯಾಗಿದ್ದ ಶೃಂಗಾರ ದೃಶ್ಯಗಳು ನೂರಕ್ಕೆ ನೂರು ಸತ್ಯ!

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ, ಡಿಜಿಪಿ ಕೆ. ರಾಮಚಂದ್ರ ರಾವ್ ಅವರ ವೈರಲ್ ವಿಡಿಯೋ ಪ್ರಕರಣವೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ದೃಶ್ಯಗಳು ಎಡಿಟ್ ಮಾಡಿದ್ದಲ್ಲ, ಬದಲಾಗಿ ನೂರಕ್ಕೆ ನೂರರಷ್ಟು ಅಸಲಿ ಎಂಬುದು ಎಸ್‌ಐಟಿ (SIT) ತನಿಖೆಯಲ್ಲಿ ಬಯಲಾಗಿದೆ! ​ಎಡಿಟಿಂಗ್ ಅಲ್ಲ, ಇದು ಎಐ ಕಾಲದ ಡೀಪ್‌ಫೇಕ್ ಕೂಡ ಅಲ್ಲ! ​ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದು ತನ್ನ ಚಾರಿತ್ರ್ಯ ಹರಣಕ್ಕೆ ಮಾಡಿರುವ ಪಿತೂರಿ, ದೃಶ್ಯಗಳನ್ನು ಎಡಿಟ್…

Read More

ಲಂಚದ ಆಮಿಷ: ಚಾಮರಾಜನಗರ ಸಂಚಾರ ಮುಖ್ಯ ಪೇದೆ ‘ಔಟ್’!

ವರದಿ : ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ: ಖಾಕಿ ಅಂಗಿಯ ಅಹಂಕಾರ ಹಾಗೂ ಕೈಬಿಸಿ ಮಾಡುವ ಚಾಳಿ ಕೊನೆಗೂ ಒಬ್ಬ ಮುಖ್ಯ ಪೇದೆಯ ಕೆಲಸಕ್ಕೆ ಕುತ್ತು ತಂದಿದೆ! ಬಡ ಸವಾರನಿಗೆ ಕಿರುಕುಳ ನೀಡಿ, ಲಂಚಕ್ಕಾಗಿ ಆಮಿಷವೊಡ್ಡಿದ ಆರೋಪದ ಮೇಲೆ ಚಾಮರಾಜನಗರ ನಗರ ಸಂಚಾರ ಠಾಣೆಯ ಮುಖ್ಯ ಪೇದೆ ಮಲ್ಲು ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಅಮಾನತುಗೊಳಿಸಿ ಆದೇಶಿಸಿದ್ದಾರೆ. ​ಏನಿದು ಘಟನೆ? ​ಸಂಚಾರ ನಿಯಮ ಉಲ್ಲಂಘನೆ ಹೆಸರಲ್ಲಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಲು ಮಲ್ಲು…

Read More

ದೂರುದಾರನೇ ಅಸಲಿ ಕಳ್ಳ: ತೆರಕಣಾಂಬಿ ಪೊಲೀಸರ ಚಾಣಾಕ್ಷ ತನಿಖೆ!

​ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ: ತೆರಕಣಾಂಬಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡಗೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ನಡೆದಿದ್ದ ಬೃಹತ್ ಕಳವು ಪ್ರಕರಣವನ್ನು ಪೊಲೀಸರು ಕೇವಲ ಕೆಲವೇ ದಿನಗಳಲ್ಲಿ ಭೇದಿಸಿದ್ದಾರೆ. ವಿಶೇಷವೆಂದರೆ, ಪ್ರಕರಣದ ದೂರುದಾರನೇ ಅಸಲಿ ಕಳ್ಳ ಎಂಬ ಬೆಚ್ಚಿಬೀಳಿಸುವ ಸತ್ಯ ತನಿಖೆಯಿಂದ ಬಯಲಾಗಿದೆ. ​ಘಟನೆಯ ಹಿನ್ನೆಲೆ​ದಿನಾಂಕ 16/12/2025 ರಂದು ರಾತ್ರಿ ವೇಳೆ ಮೂಡಗೂರು ಸಹಕಾರ ಸಂಘದ ಕಚೇರಿಯ ಬೀಗ ಮುರಿದು ಸುಮಾರು ರೂ. 14,12,000/- ನಗದು ಹಣವನ್ನು ಕಳವು ಮಾಡಲಾಗಿತ್ತು….

Read More

ರಮೇಶ್ ಬಂಡಿಸಿದ್ದೇಗೌಡ್ರ ಅಧ್ಯಕ್ಷತೆಯಲ್ಲಿ ಭಾರಿ ಭ್ರಷ್ಟಾಚಾರವಂತೆ..!?

ಬೂದನೂರು ಪಂಚಾಯತ್ ‘ಪವರ್’ ಹಗರಣ: ಜನರ ತೆರಿಗೆ ಹಣದಲ್ಲಿ ಅಧಿಕಾರಿಗಳ ಅಕ್ರಮಕ್ಕೆ ದಂಡ! ಮಂಡ್ಯ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಸಾರ್ವಜನಿಕರ ಹಣ ‘ದೋಚಲು’ ಭ್ರಷ್ಟ ಅಧಿಕಾರಿಗಳು ಹೊಸ ದಾರಿ ಕಂಡುಕೊಂಡಿದ್ದಾರೆ!ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡುವುದು, ಸಿಕ್ಕಿಬಿದ್ದಾಗ ಲಕ್ಷಾಂತರ ರೂಪಾಯಿ ದಂಡವನ್ನು ಜನರ ತೆರಿಗೆ ಹಣದಲ್ಲೇ ಕಟ್ಟುವುದು. ಇಷ್ಟೇ ಆಗಿದ್ದರೆ ಇದು ಕೇವಲ ಆರ್ಥಿಕ ಹಗರಣವಾಗುತ್ತಿತ್ತು. ಆದರೆ, ಈ ಅಕ್ರಮವನ್ನು ಪ್ರಶ್ನಿಸಿದ ಹೋರಾಟಗಾರರಿಗೆ ‘ಸುಳ್ಳು ದೂರು ದಾಖಲಿಸುವ ಬೆದರಿಕೆ’ ಹಾಕುವ ಮೂಲಕ ಬೂದನೂರು ಪಂಚಾಯತ್ ಆಡಳಿತ ಮಂಡಳಿ ಈಗ…

Read More
error: Content is protected !!