Headlines

ನಟ ಉಪೇಂದ್ರ-ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿ ಹಣ ದೋಚಿದ ಖದೀಮರು

ಬೆಂಗಳೂರು, ಸೆ.15; ನಟ-ನಿರ್ದೇಶಕ ಉಪೇಂದ್ರ ಹಾಗೂ ಪತ್ನಿ- ನಟಿ ಪ್ರಿಯಾಂಕಾಗೆ ಇಂದು (ಸೆಪ್ಟೆಂಬರ್ 15) ಸೈಬರ್ ಖದೀಮರು ಶಾಕ್ ನೀಡಿದ್ದಾರೆ. ಈ ದಂಪತಿಗಳಿಬ್ಬರ ಮೊಬೈಲ್ಗಳನ್ನು ಹ್ಯಾಕ್ ಮಾಡಲಾಗಿದೆ. ಬಳಿಕ ಪರಿಚಯದವರಿಗೆ ವಾಟ್ಸಪ್ ಮೂಲಕ ಸಂದೇಶ ಕಳಿಸಿ ಹಣ ಕೊಡುವಂತೆ ಮನವಿ ಮಾಡಿದ್ದಾರೆ. ಹ್ಯಾಕರ್​​ಗಳ ಈ ಜಾಲಕ್ಕೆ ಕೆಲವರು ಹಣ ಕಳೆದುಕೊಂಡಿದ್ದಾರೆ. ಸ್ವತಃ ಉಪೇಂದ್ರ ಅವರ ಮಗ ಆಯುಷ್ ಕೂಡ 55 ಸಾವಿರ ರೂಪಾಯಿ ಕಳೆದುಕೊಂಡಿದ್ದಾರೆ. ಈ ಘಟನೆ ಹೇಗೆ ನಡೆಯಿತು? ಎಂಬುದನ್ನು ಉಪೇಂದ್ರ ಅವರು ವಿವರಿಸಿದ್ದಾರೆ. ಸದಾಶಿವನಗರ…

Read More

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್.ನಾರಾಯಣ್ ವಿರುದ್ಧ ಎಫ್ಐಆರ್ ದಾಖಲು

ನಿರ್ದೇಶಕ ಎಸ್​. ನಾರಾಯಣ್ ಅವರು ಇತ್ತೀಚೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ‘ನನ್ನ ಹೆಸರಲ್ಲಿ ಫೇಕ್ ಟ್ವಿಟರ್ ಖಾತೆ ಮಾಡಲಾಗಿದೆ. ಇದರ ಮೂಲಕ ತಪ್ಪು ಸಂದೇಶ ರವಾನೆ ಮಾಡಲಾಗುತ್ತಿದೆ’ ಎಂದು ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಈಗ ಅವರು ಮತ್ತೆ ಪೊಲೀಸ್ ಠಾಣೆ ಮೆಟ್ಟಿಲು ಏರಬೇಕಾದ ಪರಿಸ್ಥಿತಿ ಬಂದಿದೆ. ಅದೂ ಆರೋಪಿಯಾಗಿ. ಸೊಸೆ ಪವಿತ್ರಾ ಅವರು ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ದೂರು ದಾಖಲು ಮಾಡಿದ್ದು, ಎಫ್ಐಆರ್ ದಾಖಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಪುತ್ರ ಪವನ್ ಹಾಗೂ ಪವಿತ್ರಾ…

Read More

ಎಸ್ಐಟಿ ಡ್ರಿಲ್: ಬುರುಡೆ ಕೊಟ್ಟಿದ್ದೇ ಜಯಂತ್ ಎಂದ ಚಿನ್ನಯ್ಯ!

ಬೆಂಗಳೂರು, ಸೆಪ್ಟೆಂಬರ್ 1: ಧರ್ಮಸ್ಥಳ ಪ್ರಕರಣದಲ್ಲಿ ‘ಬುರುಡೆ ಗ್ಯಾಂಗ್‌’ನ ಬುರುಡೆಯಾಟ ಬಗೆದಷ್ಟು ಬಯಲಾಗುತ್ತಿದೆ. ಬೆಂಗಳೂರಿನ ಬಾಗಲುಗುಂಟೆ ಜಯಂತ್‌ ಮನೆ ಮತ್ತು ವಿದ್ಯಾರಣ್ಯಪುರ ಸರ್ವೀಸ್ ಅಪಾರ್ಟ್‌ಮೆಂಟ್‌ನಲ್ಲಿ ಮಹಜರು ನಡೆಸಿದ ಬಳಿಕ ಸ್ಫೋಟಕ ಸಂಗತಿಗಳು ಹೊರಬಿದ್ದಿವೆ. ಬುರುಡೆ ಸಿಕ್ಕಿದ್ದು, ಬುರುಡೆ ರಿಹರ್ಸಲ್ ನಡೆದಿದ್ದ ಬಗ್ಗೆ ರೋಚಕ ಸಂಗತಿಗಳು ಎಸ್ಐಟಿ ತನಿಖೆಯಿಂದ ಬಹಿರಂಗೊಂಡಿದೆ. ಬುರುಡೆ ಪ್ಲ್ಯಾನ್‌ಗೂ ಮುನ್ನ ವಿಡಿಯೋ ರೆಕಾರ್ಡ್!ನೂರಾರು ಶವ ಹೂತಿದ್ದೇನೆ. ಹೂತಿರುವ ಜಾಗ ತೋರಿಸುತ್ತೇನೆ ಎಂದು ಕೈಯಲ್ಲೊಂದು ಬುರುಡೆ ಹಿಡಿದುಕೊಂಡು ಬಂದಿದ್ದ ಚಿನ್ನಯ್ಯ, ಬುರುಡೆ ಬಿಟ್ಟಿದ್ದ. ಆದರೆ ಈಗ…

Read More

ಅನನ್ಯಾ ಭಟ್ ನಾಪತ್ತೆ ದೂರು ವಾಪಸ್ ಹಿಂಪಡೆಯುವೆ, ತಪ್ಪಾಯ್ತು ಬಿಟ್ಟುಬಿಡಿ ಸಾರ್: ಸೌಜನ್ಯಾ ಭಟ್ ಕಣ್ಣೀರು

ಮಂಗಳೂರು, ಆ.27: ನನ್ನ ಮಗಳು 20 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾಳೆಂದು ಸುಜಾತಾ ಭಟ್ ನೀಡಿದ್ದ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಅನನ್ಯಾ ಭಟ್ ನಾಪತ್ತೆ ಪ್ರಕರಣ ಸಂಬಂಧ ತಾಯಿ ಸುಜಾತಾ ಭಟ್ ನೀಡಿರುವ ದೂರನ್ನು ಎಸ್​ಐಟಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ‘ಅನನ್ಯ’ವಾದ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿದ್ದಾರೆ. ಇದರ ನಡುವೆ ಮಾಸ್ಕ್​ ಮ್ಯಾನ್ ಬಂಧನ, ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ದಾಳಿ ಬೆನ್ನಲ್ಲೇ ಸುಜಾತಾ ಭಟ್, ನಿನ್ನೆ(ಆಗಸ್ಟ್​ 26) ಬೆಳಗಿನ ಜಾವ…

Read More

ಧರ್ಮಸ್ಥಳ ಕೇಸ್: ಯೂಟ್ಯೂಬರ್ ಸಮೀರ್ ಖಜಾನೆಗೆ ಕೈಹಾಕಿದ ಪೊಲೀಸರು!

ಮಂಗಳೂರು, ಆ.25: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನೇ ತೋಡಿದ ಗುಂಡಿಗೆ ಬಿದ್ದಿರುವ ಬುರುಡೆ ಚಿನ್ನಯ್ಯನ ವಿಚಾರಣೆ ತೀವ್ರಗೊಳಿಸಲಾಗಿದೆ.ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನ ಪೂರ್ವಾಪರ ಕೆದಕುತ್ತಿದ್ದಾರೆ. ಇದೀಗ ಎಸ್ಐಟಿ ತನಿಖೆ ಧರ್ಮಸ್ಥಳ, ಬೆಳ್ತಂಗಡಿಯಿಂದ ಮಂಡ್ಯ ಮತ್ತು ತಮಿಳುನಾಡಿಗೂ ವಿಸ್ತರಿಸುತ್ತಿದೆ. ಮತ್ತೊಂದೆಡೆ ಧರ್ಮಸ್ಥಳದ ಪ್ರಕರಣ ಸಂಬಂಧ ವಿಡಿಯೋ ಮಾಡಿ ಭಾರೀ ಸುದ್ದಿಯಾಗಿದ್ದ ಯುಟ್ಯೂಬರ್ ಸಮೀರ್ ಎಂ.ಡಿ ವಿಚಾರಣೆ ಸಹ ತೀವ್ರಗೊಂಡಿದೆ. ನಿನ್ನೆ(ಆಗಸ್ಟ್​ 24) ಮೊದಲ ದಿನ ವಿಡಿಯೋ ಸಂಬಂಧ ಹತ್ತಾರು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡಿದ್ದರು. ಆದ್ರೆ, 2ನೇ ದಿನದ ವಿಚರಣೆಯಲ್ಲಿ…

Read More

ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದ ಕೇಸ್: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಉಡುಪಿ, ಆ.23: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್​ ಸಂತೋಷ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದ ಹೋರಾಟಗಾರ ಮಹೇಶ್​ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ನೀಡಲಾಗಿದೆ. ಬ್ರಹ್ಮಾವರ ತಾಲೂಕು ಸಂಚಾರಿ ಪೀಠ ಜಾಮೀನು ಮಂಜೂರು ಮಾಡಿದೆ. ಮಹೇಶ್​ ಶೆಟ್ಟಿ ತಿಮರೋಡಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ, ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾದೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ನ್ಯಾಯಾದೀಶ ಎನ್.ಎ ನಾಗೇಶ್ ಅವರು, ಇನ್ಮುಂದೆ ಈ ತರದ…

Read More

ಧರ್ಮಸ್ಥಳ ಕೇಸ್: ಯೂಟ್ಯೂಬರ್ ಸಮೀರ್ ಗೆ ಜಾಮೀನು ಮಂಜೂರು

ಮಂಗಳೂರು, ಆ.21: ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಧರ್ಮಸ್ಥಳದ ಕುರಿತು ಮಾಡಿದ ಒಂದೇ ಒಂದು ವಿಡಿಯೋದಿಂದ ಯುಟ್ಯೂಬರ್ ಸಮೀರ್ ಎಂಡಿ ಸ್ಟಾರ್ ಆಗಿ ಬದಲಾಗಿದ್ದರು. ಅದೇ ವಿಡಿಯೋದಿಂದ ಸಮೀರ್ ಎಂಡಿಗೆ ಬಂಧನದ ಭೀತಿ ಎದುರಿಸುತ್ತಿದ್ದ. ಯಾವಾಗ ಪೊಲೀಸರು ಅರೆಸ್ಟ್​ ಮಾಡಲು ಮುಂದಾದ್ದರೋ ಸಮೀರ್ ಕೂಡಲೇ ಮಂಗಳೂರು ಕೋರ್ಟ್​ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು (ಆಗಸ್ಟ್ 21) ಈ ಅರ್ಜಿ ವಿಚಾರಣೆ ನಡೆಸಿದ ಮಂಗಳೂರು…

Read More

ಧರ್ಮಸ್ಥಳ ಕೇಸ್: ಅನಾಮಿಕನನ್ನು ವಶಕ್ಕೆ ಪಡೆಯಲು ಎಸ್ಐಟಿ ಚಿಂತನೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಅನಾಮಿಕ ನೀಡಿರುವ ದೂರಿನಂತೆ ನಡೆಸಲಾಗುತ್ತಿದ್ದ ಉತ್ಖನನವನ್ನು ಸದ್ಯಕ್ಕೆ ಸ್ಥಗಿತಗೊಳಿಸಿರುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಸೋಮವಾರ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಎಸ್​ಐಟಿ ಅನಾಮಿಕನನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ದೂರಿನ ಮೇಲೆಯೇ ಸದ್ಯ ಅನುಮಾನ ವ್ಯಕ್ತವಾದ ಕಾರಣ ಆತನನ್ನು ವಶಕ್ಕೆ ಪಡೆಯಲು ಎಸ್​ಐಟಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ದೂರುದಾರ ಅನಾಮಿಕನನ್ನು ಸುಪರ್ದಿಗೆ ಪಡೆದು ವಿಚಾರಣೆಗೆ ಒಳಪಡಿಸಿದರೆ ಹೆಚ್ಚಿನ ಮಾಹಿತಿ ದೊರೆಯುವ ಸಾಧ್ಯತೆ ಇರುವುದರಿಂದ ಈ ಕ್ರಮಕ್ಕೆ ಎಸ್​ಐಟಿ ಮುಂದಾಗಿದೆ…

Read More

ಧರ್ಮಸ್ಥಳ ಪ್ರಕರಣದ ದೂರುದಾರನ ಹೆಸರು ಗೃಹ ಸಚಿವರಿಂದ ಬಹಿರಂಗ!!!

ಬೆಂಗಳೂರು, ಆಗಸ್ಟ್ 18: ಧರ್ಮಸ್ಥಳ ಸುತ್ತಮುತ್ತ ನೂರಾರು ಜನರನ್ನು ಕೊಲೆ ಮಾಡಿ ಶವಗಳನ್ನು ಕಾಣದ ರೀತಿಯಲ್ಲಿ ಹೂತಿಡಲಾಗಿದೆ ಎಂದು ಆರೋಪಿಸಿ ಎಸ್ಐಟಿ ತನಿಖಾ ತಂಡಕ್ಕೆ ತಲೆನೋವಾಗಿರುವ ಅನಾಮಿಕ ದೂರುದಾರನ ಹೆಸರನ್ನು ಇಂದು ಖುದ್ದು ಗೃಹ ಸಚಿವ ಪರಮೇಶ್ವರ್ ಸದನದ ಮುಂದೆ ಬಹಿರಂಗಪಡಿಸಿದ್ದಾರೆ. ಸದನದ ಮುಂದೆ ಗೃಹ ಸಚಿವರು ಹೇಳಿದ್ದಿಷ್ಟು:“ಹಿಂದೆ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಓರ್ವ ದೂರು ಕೊಟ್ಟಿದ್ದನು. ಈ ವ್ಯಕ್ತಿ ತನ್ನ ದೂರಿನಲ್ಲಿ ತನಗೆ ನಿರಂತರವಾಗಿ ಜೀವ ಬೆದರಿಕೆಯೊಡ್ಡಿ ಶವ ಹೂತಿಟ್ಟ ಬಗ್ಗೆ ತಿಳಿಸಿದ್ದ. ಈ…

Read More

ಪರಪ್ಪನ‌ ಅಗ್ರಹಾರ ಸೇರೊ‌ ಮುನ್ನ ಲುಕ್ ಬದಲಾಯಿಸಿದ ದರ್ಶನ್!

ಬೆಂಗಳೂರು, ಆಗಸ್ಟ್ 16: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ತೂಗುದೀಪ್, ಪವಿತ್ರಾಗೌಡ ಹಾಗೂ ಇನ್ನೂ ಕೆಲವರು ಮತ್ತೆ ಬಂಧನಕ್ಕೆ ಒಳಗಾಗಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಎಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ. ಹೀಗೆ ನ್ಯಾಯಾಂಗ ಬಂಧನಕ್ಕೆ ಕಳಿಸುವ ಮುಂಚೆ ಎಲ್ಲ ಆರೋಪಿಗಳ ಚಿತ್ರಗಳು, ಬೆರಳಚ್ಚು ತೆಗೆದುಕೊಂಡು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಕೊಂಡಿದ್ದರು. ನ್ಯಾಯಾಂಗ ಬಂಧನಕ್ಕೆ ಕಳಿಸುವ ಮುಂಚೆ ತೆಗೆದುಕೊಂಡಿದ್ದ…

Read More
error: Content is protected !!