ಮಂಡ್ಯ : ಹಳೆ ಕಟ್ಟಡದ ಕಬ್ಬಿಣ ನುಂಗಿದ ಆರೋಪಿಗೆ ‘ಸರ್ವೋತ್ತಮ ಸೇವಾ ಪ್ರಶಸ್ತಿ’ ಭಾಗ್ಯ…!?
ಜಿಲ್ಲಾ ಪಂಚಾಯಿತಿಯಲ್ಲಿ ಕಳ್ಳತನವಾದ ಸಾವಿರಾರು ಕೆಜಿ ಕಬ್ಬಿಣದ ಕಳ್ಳತನದ ಆರೋಪಿ ಇದೀಗ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನ..!? ‘ಶಹಭಾಷ್’ ಮಂಡ್ಯ….!ಜಿಲ್ಲಾಡಳಿತಕ್ಕೆ ಇಂತಹ ವಿಚಾರದಲ್ಲಿ ಅದೇನು ಜಾಣ ಕುರುಡೋ ಅಥವಾ ಭ್ರಷ್ಟರಿಗೆ ಮಣೆ ಹಾಕುವ ಮನಸ್ಥಿತಿಯೋ..!? ಯಾವುದು ತಿಳಿಯದಾಗಿದೆ ಅಥವಾ ಮಂಡ್ಯ ಜಿಲ್ಲೆಯಲ್ಲಿ ಪ್ರಶಸ್ತಿಯು ಮಾರಾಟವಾಗಿದೆಯೇ..! ಎಂಬ ಪ್ರಶ್ನೆ ಕಾಡುತ್ತಿದೆ. ಸದ್ಯಕ್ಕೆ ಡಾ. ಶಿವಲಿಂಗಯ್ಯ ಎಂಬ ವ್ಯಕ್ತಿ ಮೂಲತಹ ಪಶು ಸಂಗೋಪನಾ ಇಲಾಖೆಗೆ ಸಂಬಂಧ ಪಟ್ಟವರು, ಮಂಡ್ಯ ಜಿಲ್ಲೆಯಲ್ಲಿ ಕೆಲಸ ಮಾಡಲು ಅಧಿಕಾರಿಗಳಿಗೆ ಬರವೇನೋ… ಎಂಬಂತೆ ಜಿಲ್ಲಾ ಪಂಚಾಯಿತಿ…

