ಹಿರಿಯ ಪತ್ರಕರ್ತ ಕೆ ಜೆ. ಕುಮಾರ್ ನಿಧನ
ಮೈಸೂರು-ಮಾರ್ಚ್.11- ಮೈಸೂರಿನ ಹಿರಿಯ ಪತ್ರಕರ್ತ ಕೆ. ಜೆ. ಕುಮಾರ್ ಇಂದು ಸಂಜೆ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.ಉಡುಪಿ ಜಿಲ್ಲೆ ಕೊರಂದರ ಪಾಳ್ಯದಲ್ಲಿ ರಘು ರಾಮ್ ಶೆಟ್ಟಿ ಮತ್ತು ಶಾರದಾ ಅವರ ಜ್ಯೋಷ್ಠ ಪುತ್ರರಾಗಿ 1952ರ್ ನವಂಬರ್. 6 ರಂದು ಜನಿಸಿದರು. ಸುಮಾರು 56 ವರ್ಷಗಳಿಂದ ಮೈಸೂರಿನ ಪ್ರಮುಖ ಪತ್ರಿಕಾ ವಿತರಕರಾಗಿ ಹಾಗೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು. 1969ರಲ್ಲಿ ಸೋದರ ಮಾವ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಸ್ವತಂತ್ರ ಹೋರಾಟಗಾರ ಎ….

