Headlines

ದೇಶಕ್ಕಾಗಿ ಅಸ್ತಿತ್ವವನ್ನೇ ಅಳಿಸಿಕೊಂಡ ಮಹಾನ್ ಚೇತನ: ರವೀಂದ್ರ ಕೌಶಿಕ್ ಎಂಬ ಕರುಣಾಜನಕ ಕಥೆ

​ಬಾಲಿವುಡ್ ಅಂಗಳದಲ್ಲಿ ಈಗ ‘ಧುರಂಧರ್-2’ ಚಿತ್ರದ ಹವಾ ಜೋರಾಗಿದೆ. ರಣವೀರ್ ಸಿಂಗ್ ಶತ್ರು ರಾಷ್ಟ್ರಕ್ಕೆ ನುಗ್ಗಿ ಅಬ್ಬರಿಸುವುದನ್ನು ನೋಡಿ ಪ್ರೇಕ್ಷಕರು ಶಿಳ್ಳೆ ಹೊಡೆಯುತ್ತಿದ್ದಾರೆ. ಆದರೆ, ಬೆಳ್ಳಿತೆರೆಯ ಈ ಕಾಲ್ಪನಿಕ ಸಾಹಸಗಳಿಗಿಂತ ಸಾವಿರ ಪಟ್ಟು ಹೆಚ್ಚು ಭಯಾನಕ ಮತ್ತು ರೋಚಕವಾದ ಕಥೆಯೊಂದು ನಮ್ಮ ಇತಿಹಾಸದ ಕತ್ತಲ ಪುಟಗಳಲ್ಲಿ ಅಡಗಿದೆ. ಅದುವೇ ಭಾರತದ ಶ್ರೇಷ್ಠ ಗೂಢಚಾರಿ, ‘ದಿ ಬ್ಲ್ಯಾಕ್ ಟೈಗರ್’ ರವೀಂದ್ರ ಕೌಶಿಕ್ ಅವರ ಬದುಕು ಮತ್ತು ಬಲಿದಾನದ ಕಥೆ. ​ರಂಗಭೂಮಿಯಿಂದ ರಣರಂಗಕ್ಕೆ: 21ರ ಹರೆಯದ ಯುವಕನ ಸಾಹಸ! ​1952ರಲ್ಲಿ…

Read More

ಗಲ್ಫ್ ಯುದ್ಧದಲ್ಲಿ ತಲ್ಲಣ: ಜನವಸತಿ ಪ್ರದೇಶಗಳ ಮೇಲೆ ‘ವೈಟ್ ಫಾಸ್ಫರಸ್’ ಸುರಿಮಳೆ!

ನವದೆಹಲಿ: ಗಲ್ಫ್ ರಾಷ್ಟ್ರಗಳ ಸಂಘರ್ಷ ತಾರಕಕ್ಕೇರಿದ್ದು, ಲೆಬನಾನ್‌ನ ಜನವಸತಿ ಪ್ರದೇಶಗಳ ಮೇಲೆ ಇಸ್ರೇಲ್ ಅತ್ಯಂತ ಅಪಾಯಕಾರಿ ‘ವೈಟ್ ಫಾಸ್ಫರಸ್’ (ಬಿಳಿ ರಂಜಕ) ಬಾಂಬ್‌ಗಳನ್ನು ಬಳಸಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇರಾನ್ ಬೆಂಬಲಿತ ಹೆಜ್ಬುಲ್ಲಾ ಗುಂಪುಗಳ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಈ ವಿಷಕಾರಿ ರಾಸಾಯನಿಕ ಬಳಕೆಯಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ​ವಿಶ್ವಸಂಸ್ಥೆಯ ಕೆಂಗಣ್ಣು ​ನಾಗರಿಕ ಪ್ರದೇಶಗಳಲ್ಲಿ ಬಿಳಿ ರಂಜಕದ ಬಳಕೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯೆಂದು ಪರಿಗಣಿಸಲ್ಪಟ್ಟಿದೆ. ಈ ಹಿಂದೆಯೂ…

Read More

ರಷ್ಯಾದ ಜೊತೆಗೆ ಯುದ್ಧ ಮುಗಿದ ಮೇಲೆ ರಾಜೀನಾಮೆ ನೀಡುತ್ತೇನೆ: ಉಕ್ರೇನ್ ಅಧ್ಯಕ್ಷ ಘೋಷಣೆ

ಕೈವ್, ಸೆ.25:‌ ರಷ್ಯಾದೊಂದಿಗಿನ ಯುದ್ಧ ಮುಗಿದ ನಂತರ ತಾನು ಅಧಿಕಾರ ತ್ಯಜಿಸಲು ಸಿದ್ಧನಿದ್ದೇನೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಈ ಬಗ್ಗೆ ಖಾಸಗಿ ವೆಬ್‌ಸೈಟ್‌ ಜೊತೆ ಮಾತನಾಡಿದ ಝೆಲೆನ್ಸ್ಕಿ, “ಯುದ್ಧವನ್ನು ಮುಗಿಸುವುದು ಮಾತ್ರ ನನ್ನ ಗುರಿ. ಯುದ್ಧ ಮುಗಿದು ನಮ್ಮ ದೇಶದಲ್ಲಿ ಶಾಂತಿ ನೆಲೆಸಿದ ನಂತರ ಅಧಿಕಾರ ನಡೆಸಬೇಕೆಂಬ ಆಸೆ ನನಗಿಲ್ಲ. ಮುಂದಿನ ಅವಧಿಗೆ ನಾನು ಸ್ಪರ್ಧಿಸುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶಾಂತಿಕಾಲದಲ್ಲಿ ಉಕ್ರೇನ್ ಅನ್ನು ಮುನ್ನಡೆಸುವ ಉದ್ದೇಶವಿಲ್ಲ ಎಂದು ಝೆಲೆನ್ಸ್ಕಿ ಸ್ಪಷ್ಟಪಡಿಸಿದ್ದು, ಕದನ…

Read More

ನೇಪಾಳದ ಹೊಸ ಪ್ರಧಾನಿಯಾಗಿ ಸುಶೀಲಾ ಕರ್ಕಿ ಆಯ್ಕೆ!

ನೇಪಾಳ ದೇಶದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡಿದ್ದಕ್ಕೆ ಉದ್ರಿಕ್ತ ಯುವ ನೇಪಾಳ ಯುವ ಸಮುದಾಯ ರಾಜಧಾನಿ ಕಠ್ಮಂಡುವಿನಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಕಾರಣಕ್ಕೆ ಪ್ರಧಾನಿಯಾಗಿದ್ದ ಕೆ.ಪಿ‌ ಶರ್ಮಾ ಓಲಿ ರಾಜೀನಾಮೆ ನೀಡಿದ್ದರು.ಇದರಿಂದ ನೇಪಾಳ ಗಲಭೆಯಲ್ಲಿ ಅಲ್ಲಿನ ಸರ್ಕಾರವೇ ಸಂಪೂರ್ಣವಾಗಿ ಪತನವಾಗಿತ್ತು‌. ಆನಂತರ ಬಹಳ ಯೋಚನೆ ಮಾಡಿ ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ನೇಪಾಳದ ಹೊಸ ಪ್ರಧಾನಿಯನ್ನಾಗಿ ಆಯ್ಕೆ ಮಾಡಲಾಗಿದೆ.ಸುಶೀಲಾ ಕರ್ಕಿ ಅವರು ಇಂದು ಶುಕ್ರವಾರ ಸೆಪ್ಟೆಂಬರ್ 12 ರ ರಾತ್ರಿ 9:15 ಕ್ಕೆ…

Read More

ರಷ್ಯಾ, ಚೀನಾ ಅಧ್ಯಕ್ಷರಿಗೆ ಮೋದಿ ಹಸ್ತಲಾಘವ, ಅಪ್ಪುಗೆ, ತಮಾಷೆ

ಬೀಜಿಂಗ್, ಸೆಪ್ಟೆಂಬರ್ 1: ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯು ಜಗತ್ತಿನ 3 ಪ್ರಮುಖ ಯುರೇಷಿಯನ್ ಶಕ್ತಿಗಳಾದ ಭಾರತ, ರಷ್ಯಾ ಮತ್ತು ಚೀನಾ ತಮ್ಮ ಏಕತೆ ಮತ್ತು ಶಕ್ತಿಯನ್ನು ಪ್ರದರ್ಶಿಸಲು ಮತ್ತು ಅಮೆರಿಕದಲ್ಲಿನ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಬಲವಾದ ಸಂದೇಶವನ್ನು ಕಳುಹಿಸಲು ವೇದಿಕೆಯಾಗಿದೆ. ಇಂದು ಒಗ್ಗಟ್ಟಾಗಿ ಕಾಣಿಸಿಕೊಂಡ ರಷ್ಯಾ ಅಧ್ಯಕ್ಷ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್​​ಪಿಂಗ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರಸ್ಪರ ಅಪ್ಪಿಕೊಂಡು, ಹಸ್ತಲಾಘವ ನೀಡಿ, ನಗುತ್ತಾ ತಮಾಷೆ ಮಾಡುತ್ತಾ ಬಹಳ…

Read More

ಟ್ರಂಪ್ ಗೆ ಉಕ್ರೇನ್ ನಾಗರಿಕರು ಬಹಳ ಕೃತಜ್ಞರಾಗಿರಬೇಕು: ಝೆಲೆನ್ಸ್ಕಿ

ವಾಷಿಂಗ್ಟನ್, ಆ.18: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅಮೆರಿಕ ಅಧ್ಯಕ್ಷರನ್ನು ಭೇಟಿ ಮಾಡಲು ವಾಷಿಂಗ್ಟನ್ ತಲುಪಿದ್ದಾರೆ. ಉಕ್ರೇನ್, ರಷ್ಯಾ ಮತ್ತು ಅಮೆರಿಕಕ್ಕೆ ನಿರ್ಣಾಯಕ ದಿನವಾಗಿದೆ. ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​​ ಭೇಟಿಗೂ ಮುನ್ನ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾತನಾಡಿದ್ದು, ನಮ್ಮ ಜನರು ಸದಾ ಟ್ರಂಪ್​ಗೆ ಕೃತಜ್ಞರಾಗಿರಬೇಕು ಎಂದು ಹೇಳಿದ್ದಾರೆ. ಸುಮಾರು 4 ವರ್ಷಗಳಿಂದ ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಮುಂದಿನ ತಿರುವು ಏನಾಗಲಿದೆ ಎಂಬುದನ್ನು ಇಂದು ನಿರ್ಧರಿಸಲಾಗುತ್ತದೆ. ಟ್ರಂಪ್ ಮೊದಲು ರಷ್ಯಾ…

Read More

ಭಾರತಕ್ಕೆ ಬೈದು ರಷ್ಯಾ ಜೊತೆ ಭಾರಿ ವಹಿವಾಟು ಹೆಚ್ಚಿಸಿಕೊಂಡ ಅಮೆರಿಕಾ!

ಅಲಾಸ್ಕಾ, ಆಗಸ್ಟ್ 17: ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾ ಜತೆ ಯಾವ ದೇಶವೂ ವ್ಯಾಪಾರ ಒಪ್ಪಂದ ಹೊಂದಬಾರದು. ರಷ್ಯಾದಿಂದ ಆಮದು ಕಡಿತಗೊಳಿಸಬೇಕು ಎಂದು ಆಗ್ರಹಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಜಬಣ್ಣ ಈಗ ಬಯಲಾಗಿದೆ. ಅಲಾಸ್ಕಾದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜತೆಗೆ ನಡೆಸಿದ ದ್ವಿಪಕ್ಷೀಯ ಮಾತುಕತೆಯ ನಂತರ ಉಭಯ ನಾಯಕರು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲೇ ಈ ವಿಚಾರ ಬಹಿರಂಗವಾಗಿದೆ. ಡೊನಾಲ್ಡ್ ಟ್ರಂಪ್ 2ನೇ ಬಾರಿ ಅಧಿಕಾರ ವಹಿಸಿಕೊಂಡ ನಂತರ ಈವರೆಗೆ ರಷ್ಯಾ ಜತೆಗಿನ ಅಮೆರಿಕದ…

Read More

ಭಾರತದ ವ್ಯಾಪಾರದ ಮೇಲೆ ಶೇ.50ರಷ್ಟು ಸುಂಕ ವಿಧಿಸಿದ ಅಮೆರಿಕಾ!

ವಾಷಿಂಗ್ಟನ್, ಆಗಸ್ಟ್ 6: ತನ್ನ ಕಡು ವೈರಿ ರಷ್ಯಾದಿಂದ ತೈಲ ಖರೀದಿಸಿದ್ದೇವೆ ಎಂಬ ಕಾರಣಕ್ಕೆ ಭಾರತದ ವಿರುದ್ಧ ಕಿಡಿ ಕಾರುತ್ತಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿನ್ನೆ (ಮಂಗಳವಾರ) ಮುಂದಿನ 24 ಗಂಟೆಯೊಳಗೆ ಭಾರತದ ಮೇಲಿನ ಸುಂಕವನ್ನು ಗಣನೀಯವಾಗಿ ಹೆಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಕೊನೆಗೂ ತಾವು ಹೇಳಿದಂತೆಯೇ ಮಾಡಿರುವ ಟ್ರಂಪ್ ಇಂದು ಬುಧವಾರ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ.25ರಷ್ಟು ಸುಂಕ ವಿಧಿಸಿದ್ದಾರೆ. ಈ ಮೂಲಕ ಭಾರತದ ಮೇಲೆ ಅಮೆರಿಕ ಹೇರಿರುವ ವ್ಯಾಪಾರ ಸುಂಕ ಶೇ.50ರಷ್ಟಾಗಿದೆ! ಆಗಸ್ಟ್…

Read More

ಹಮಾಸ್ ಜೊತೆ ಕದನ ವಿರಾಮ ಮಾತುಕತೆ ವಿಫಲ: ಗಾಜಾ ಮೇಲೆ ಇಸ್ರೇಲ್ ದಾಳಿ,110 ಸಾವು

ಹಮಾಸ್ ಭಯೋತ್ಪಾದಕರೊಂದಿಗಿನ ಗಾಜಾ ಕದನ ವಿರಾಮ ಮಾತುಕತೆ ವಿಫಲವಾದ ಕಾರಣ ಇಸ್ರೇಲ್ ಆಕ್ರೋಶಗೊಂಡಿದೆ. ಇಸ್ರೇಲ್ ಸೇನೆಯು ಗಾಜಾದ ಮೇಲೆ ವಿನಾಶಕಾರಿ ದಾಳಿಯನ್ನು ಪ್ರಾರಂಭಿಸಿದೆ. ಶನಿವಾರ ಗಾಜಾದಲ್ಲಿ ಇಸ್ರೇಲಿ ದಾಳಿಯಲ್ಲಿ ಕನಿಷ್ಠ 110 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ವೈದ್ಯಕೀಯ ಮೂಲಗಳ ವರದಿ ಮಾಹಿತಿ ನೀಡಿದೆ. ಅದರಲ್ಲಿ 34 ಜನರು ದಕ್ಷಿಣ ರಫಾದಲ್ಲಿ ಸಾವನ್ನಪ್ಪಿದ್ದಾರೆ. ಅವರೆಲ್ಲರೂ ಗಾಜಾ ಹ್ಯುಮನಿಟೇರಿಯನ್ ಫೌಂಡೇಷನ್ ಹೊರಗೆ ಆಹಾರ ಸಹಾಯಕ್ಕಾಗಿ ಕಾಯುತ್ತಿದ್ದರು. ಇಸ್ರೇಲ್ ಸೈನ್ಯವು ಯಾವುದೇ ಎಚ್ಚರಿಕೆ ನೀಡದೆ ಜನರ ಮೇಲೆ ಗುಂಡು ಹಾರಿಸಲು…

Read More

ಅಮೆರಿಕಾದಲ್ಲಿ ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ರಿಂದ ಹೊಸ ಪಕ್ಷ ಘೋಷಣೆ!

ವಿಶ್ವದ ನಂ.1 ಶ್ರೀಮಂತ ಎನಿಸಿರುವ ಬಿಲಿಯನೇರ್‌ ಉದ್ಯಮಿ ಮತ್ತು ತಂತ್ರಜ್ಞಾನ ದೊರೆ ಎಲಾನ್‌ ಮಸ್ಕ್‌ ಅವರು ತಮ್ಮದೇ ಆದ “ಅಮೆರಿಕಾ ಪಾರ್ಟಿ” ಎಂಬ ಹೊಸ ರಾಜಕೀಯ ಪಕ್ಷ ರಚಿಸುವುದಾಗಿ ಘೋಷಿಸಿದ್ದಾರೆ. ಒಂದೆಡೆ ಅಮೆರಿಕದ 249ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೆಚ್ಚು ಚರ್ಚೆಯಲ್ಲಿರುವ ಒನ್‌ ಬಿಗ್‌ ಬ್ಯೂಟಿಫುಲ್‌ ಕಾನೂನನ್ನು ಜಾರಿಗೆ ತಂದಿದ್ದಾರೆ. ಮತ್ತೊಂದೆಡೆ ಅವರ ಮಾಜಿ ಸಹೋದ್ಯೋಗಿ ಮತ್ತು ಕೈಗಾರಿಕೋದ್ಯಮಿ ಎಲಾನ್‌ ಮಸ್ಕ್‌ ಅವರು “ಅಮೆರಿಕಾ ಪಾರ್ಟಿ” ಎಂಬ ಹೊಸ ರಾಜಕೀಯ ಪಕ್ಷವನ್ನು ರಚಿಸುವುದಾಗಿ…

Read More
error: Content is protected !!