Headlines

12ನೇ ಬಾರಿ ಭಾರತದ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ, ಆಗಸ್ಟ್ 15: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ನಿಮಿತ್ತ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ದೇಶವನ್ನು ಉದ್ದೇಶಿಸಿ ಪ್ರಧಾನಿಗಳು ಭಾಷಣ ಮಾಡಲಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ಬೆಳಗ್ಗೆ ರಾಜ್​ಘಾಟ್​​ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ಭೇಟಿ ನೀಡಿದ್ದರು. ಬಳಿಕ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಕೆ ಮಾಡಿದರು. ಇದಾದ ಮೇಲೆ ಕೆಂಪು ಕೋಟೆ ಕಡೆಗೆ ಆಗಮಿಸಿದರು. ಈ ವೇಳೆ ರಕ್ಷಣಾ ಸಚಿವರು ಪ್ರಧಾನಿಗಳನ್ನು ಸ್ವಾಗತ…

Read More

ಆಧಾರ್ ಕಾರ್ಡ್ ಭಾರತದ ಪೌರತ್ವದ ದಾಖಲೆಯಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಬೆಂಬಲ

ನವದೆಹಲಿ, ಆಗಸ್ಟ್ 12: ಆಧಾರ್ ಕಾರ್ಡ್ ಅನ್ನು ಭಾರತೀಯ ಪೌರತ್ವದ ಪುರಾವೆಯಾಗಿ ಪರಿಗಣಿಸಲು ಆಗುವುದಿಲ್ಲ. ಅದನ್ನು ಸರಿಯಾದ ಪರಿಶೀಲನೆಗೆ ಒಳಪಡಿಸಬೇಕು ಎಂಬ ಚುನಾವಣಾ ಆಯೋಗದ ನಿಲುವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ವಿವಿಧ ಸೇವೆಗಳನ್ನು ಪಡೆಯಲು ಆಧಾರ್ ಒಂದು ಪ್ರಮುಖ ಗುರುತಿನ ದಾಖಲೆಯಾಗಿ ಕಾರ್ಯನಿರ್ವಹಿಸುತ್ತದೆಯಾದರೂ ಅದು ಭಾರತೀಯ ಪೌರತ್ವದ ದಾಖಲೆಯಲ್ಲ ಎಂದು ಸುಪ್ರೀಂಕೋರ್ಟ್ ಒತ್ತಿ ಹೇಳಿದೆ. ಬಿಹಾರದ ವಿಶೇಷ ಪರಿಷ್ಕರಣೆ (SIR) ಕುರಿತಾದ ವಿವಾದದ ಮಧ್ಯೆ ಸುಪ್ರೀಂಕೋರ್ಟ್‌ನ ಈ ತೀರ್ಪು ಬಂದಿದೆ. ಈ ವಿಷಯವನ್ನು ಆಲಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ್,…

Read More

ಮತ ಕಳುವು ಆರೋಪ: ಪ್ರತಿಭಟನೆ ನಡೆಸಿದ ಇಂಡಿಯಾ ಮೈತ್ರಿಕೂಟದ ಸಂಸದರು ಅರೆಸ್ಟ್

ನವದೆಹಲಿ, ಆಗಸ್ಟ್11: ಮತಕಳುವಿನ ಆರೋಪ ಮಾಡಿರುವ ಪ್ರತಿಪಕ್ಷಗಳ ಒಕ್ಕೂಟದ ಸಂಸದರು ಲೋಕಸಭೆಯ ವಿ.ಪಕ್ಷ ನಾಯಕ ರಾಹುಲ್​ ಗಾಂಧಿ ನೇತೃತ್ವದಲ್ಲಿ ಸಂಸತ್​ ಭವನದಿಂದ ಚುನಾವಣಾ ಆಯೋಗದ ಮುಖ್ಯ ಕಚೇರಿವರೆಗೆ ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆಯನ್ನು ದೆಹಲಿ ಪೊಲೀಸರು ತಡೆದಿದ್ದಾರೆ. ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಹಾಗೂ ಮತ ಕಳುವಿನ ಆರೋಪದ ಹಿನ್ನೆಲೆ ಈ ಪ್ರತಿಭಟನೆ ನಡೆದಿದೆ. ಸಂಸತ್​ ಭವನದಿಂದ ಇಂದು ಸೋಮವಾರ ಬೆಳಗ್ಗೆ 11.30ಕ್ಕೆ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಇಲ್ಲಿಂದ ಒಂದು ಕಿ.ಮೀ…

Read More

ತಮ್ಮ ಜಾಮೀನು ರದ್ದುಗೊಳಿಸಬಾರದೆಂದು ಸುಪ್ರೀಂಕೋರ್ಟಿಗೆ ಲಿಖಿತ ಕಾರಣಗಳನ್ನು ನೀಡಿದ ದರ್ಶನ್

ಸರ್ಕಾರವು ಸಹ ಲಿಖಿತ ಕಾರಣಗಳನ್ನು ಸುಪ್ರೀಂಕೋರ್ಟ್​​​ಗೆ ನೀಡಿದ್ದು, ದರ್ಶನ್ ಹಾಗೂ ಪವಿತ್ರಾ ಅವರುಗಳು ರೇಣುಕಾ ಸ್ವಾಮಿಯ ಅಪಹರಣ ಮತ್ತು ಕೊಲೆಯಲ್ಲಿ ಸಕ್ರಿಯರಾಗಿ ಭಾಗಿ ಆಗಿದ್ದರು ಎಂದು ಆರೋಪಿಸಿದೆ. ಇದೀಗ ದರ್ಶನ್ ಪರ ವಕೀಲರು ನೀಡಿರುವ ಲಿಖಿತ ಕಾರಣಗಳಲ್ಲಿ, ದರ್ಶನ್ ಅವರ ಬಂಧನದ ಪ್ರಕ್ರಿಯೆ ಬಗ್ಗೆ ಪ್ರಶ್ನೆ ಮಾಡಲಾಗಿದೆ. ದರ್ಶನ್ ರನ್ನು ಮೈಸೂರಿನಲ್ಲಿ ಬಂಧಿಸಲಾಗಿತ್ತು, ಬೆಂಗಳೂರಿನಲ್ಲಿ FIR ದಾಖಲು, ಬಂಧನಕ್ಕೆ ಕಾರಣವನ್ನು ಸಂಜೆ 6:30 ರವರೆಗೂ ಲಿಖಿತವಾಗಿ ನೀಡಿರುವುದಿಲ್ಲ. ಬಂಧನಕ್ಕೆ ಕಾರಣಗಳನ್ನು ನೀಡದೆ ಇರುವುದು ಕಾನೂನು ಉಲ್ಲಂಘನೆ ಎಂದಿದ್ದಾರೆ….

Read More

ನಾಳೆಯಿಂದ ತೆಲುಗು ಫಿಲ್ಮ್ ಶೂಟಿಂಗ್ ಬಂದ್!

ಹೈದರಾಬಾದ್, ಆಗಸ್ಟ್ 3: ಟಾಲಿವುಡ್ ಅಂದರೆ ತೆಲುಗು ಚಿತ್ರರಂಗ ಭಾರತದ ಅತ್ಯಂತ ಲಾಭದಾಯಕ ಚಿತ್ರರಂಗ. ತೆಲುಗು ಚಿತ್ರರಂಗದಷ್ಟು ಹಣ ಹೂಡುವ ಮತ್ತು ಲಾಭಗಳಿಸುವ ಮತ್ತೊಂದು ಚಿತ್ರರಂಗ ಇಲ್ಲ. ಬಾಲಿವುಡ್​ಗಿಂತಲೂ ಹೆಚ್ಚಿನ ಹಣವನ್ನು ತೆಲುಗು ಚಿತ್ರರಂಗ ಹೂಡಿಕೆ ಮಾಡುತ್ತದೆ ಮತ್ತು ಲಾಭವಾಗಿ ಪುನಃ ಪಡೆದುಕೊಳ್ಳುತ್ತದೆ. ನರೇಂದ್ರ ಮೋದಿ ಸಹ ತೆಲುಗು ಚಿತ್ರರಂಗವನ್ನು ಹಲವು ಸಂದರ್ಭಗಳಲ್ಲಿ ಕೊಂಡಾಡಿದ್ದಾರೆ. ಭಾರತ ಚಿತ್ರರಂಗವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡುವಲ್ಲಿ ತೆಲುಗು ಸಿನಿಮಾ ರಂಗದ ಯೋಗದಾನ ದೊಡ್ಡದಿದೆ. ವರ್ಷಕ್ಕೆ ನೂರಾರು ಸಿನಿಮಾಗಳು ತೆಲುಗು ಚಿತ್ರರಂಗದಲ್ಲಿ ನಿರ್ಮಾಣಗೊಳ್ಳುತ್ತವೆ….

Read More

ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಪ್ರಾಚೀನ ಹಿಂದೂ ವಿಗ್ರಹಗಳು ಪತ್ತೆ!

ಅನಂತನಾಗ್, ಆಗಸ್ಟ್ 3: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಬುಗ್ಗೆಯೊಂದರ ನವೀಕರಣಕ್ಕಾಗಿ ಉತ್ಖನನ ಕಾರ್ಯದ ಸಮಯದಲ್ಲಿ ಪ್ರಾಚೀನ ಹಿಂದೂ ವಿಗ್ರಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಐಶುಖಮ್‌ನ ಸಲಿಯಾ ಪ್ರದೇಶದ ಕಾರ್ಕೂಟ್‌ ನಾಗ್‌ನಲ್ಲಿ ವಿಗ್ರಹಗಳು ಮತ್ತು ಶಿವಲಿಂಗಗಳು ಪತ್ತೆಯಾಗಿವೆ. ಈ ಸ್ಥಳವು ಕಾಶ್ಮೀರವನ್ನು 625 ರಿಂದ 855 ರವರೆಗೆ ಆಳಿದ ಕಾರ್ಕೂಟ ರಾಜವಂಶದೊಂದಿಗೆ ಸಂಬಂಧ ಹೊಂದಿರುವ ಕಾಶ್ಮೀರಿ ಪಂಡಿತರಿಗೆ ಮಹತ್ವದ್ದಾಗಿದೆ.ಲೋಕೋಪಯೋಗಿ ಇಲಾಖೆಯು ವಸಂತಕಾಲದಲ್ಲಿ ಪುನರುಜ್ಜೀವನ ಮತ್ತು ಪುನಃಸ್ಥಾಪನೆ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಮತ್ತು…

Read More

ಆಗಸ್ಟ್ 1 ರಿಂದ UPI ಬಳಕೆಗೆ ಹೊಸ ನಿಯಮ ಜಾರಿ

ಭಾರತ ದೇಶಾದ್ಯಂತ ಯುಪಿಐ ಪೇಮೆಂಟ್‌ನಲ್ಲಿ ಆಗಸ್ಟ್ 1ರಿಂದ ಕೆಲ ಪ್ರಮುಖ ಬದಲಾವಣೆಯಾಗಲಿದೆ. ಯುನಿಫೈಡ್‌ ಪೇಮೆಂತ್ಸ್ ಇಂಟರ್ಫೇಸ್‌‍ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳ ಜಾರಿಗೆ ತರಲು ನ್ಯಾಷನಲ್‌ ಪೇಮೆಂಟ್ಸ್ ಕಾರ್ಪೊರೇಷನ್‌ ಆಫ್‌ ಇಂಡಿಯಾ ಮುಂದಾಗಿದೆ. ಈ ಹೊಸ ಮಾರ್ಗಸೂಚಿಗಳು ಗೂಗಲ್‌ ಪೇ, ಫೋನ್‌ ಪೇ ಮತ್ತು ಪೇಟಿಎಂನಂತಹ ಡಿಜಿಟಲ್‌ ಪಾವತಿ ಆಪ್‌ಗಳಿಗೆ ಅನ್ವಯವಾಗಲಿವೆ. ಈ ಬದಲಾವಣೆಗಳು ಬಳಕೆದಾರರ ದೈನಂದಿನ ವಹಿವಾಟುಗಳ ಮೇಲೆ ಅಂತಹ ಬದಲಾವಣೆಗಳನ್ನೇನೂ ತರುವುದಿಲ್ಲವಾದರೂ, ಬ್ಯಾಲೆನ್ಸ್ ಚೆಕ್‌ ಮತ್ತು ಆಟೋ ಡೆಬಿಟ್‌ಗಳಂತಹ ಕೆಲವು ಕಾರ್ಯಗಳಿಗೆ ಮಿತಿಗಳನ್ನು ಹೇರಲಿದೆ. ಹೊಸ…

Read More

ಆಗಸ್ಟ್ 1 ರಿಂದ ಮೊಬೈಲ್ ಬ್ಯಾಂಕಿಂಗ್ ಟ್ರ್ಯಾನ್ಸಾಕ್ಷನ್ ಗೆ ಲಿಮಿಟೇಶನ್ ಜಾರಿ!

ಡಿಜಿಟಲ್ ಪಾವತಿಗಳ ಜಗತ್ತಿನಲ್ಲಿ, ಭಾರತೀಯರು ದಿನದಿಂದ ದಿನಕ್ಕೆ ಯೂನಿಫೈಡ್ ಪೇಮೆಂಟ್ ಇಂಟರ್‌ಫೇಸ್ (UPI) ಉಪಯೋಗ ಹೆಚ್ಚಿಸುತ್ತಿದ್ದಾರೆ. ಈಗ ಈ ಸೇವೆ ಮತ್ತಷ್ಟು ವೇಗವಾಗಿ ಹಾಗೂ ಸುರಕ್ಷಿತವಾಗಿ ಕಾರ್ಯನಿರ್ವಹಿಸಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ 2025 ಆಗಸ್ಟ್ 1ರಿಂದ ಹಲವು ಹೊಸ ನಿಯಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ಈ ಹೊಸ ಮಾರ್ಗಸೂಚಿಗಳಂತೆ, ದಿನಕ್ಕೆ ನೀವು ಬದಲಾವಣೆ ಮಾಡಿದಾಗ ಬ್ಯಾಲೆನ್ಸ್ ಚೆಕ್ ಮಾಡುವ ಗರಿಷ್ಟಾವಧಿ 50 ಬಾರಿ ಮಾತ್ರವಿರಲಿದೆ. ಈ ಹಿಂದೆ ಕೆಲವರು ನಿರಂತರವಾಗಿ ಮಾಡಿ ಸರ್ವರ್ ಮೇಲೆ…

Read More

ಆಧಾರರಹಿತ, ದಾರಿ ತಪ್ಪಿಸುವ ಆರೋಪ: ರಾಹುಲ್ ಗಾಂಧಿಗೆ ಚು.ಆಯೋಗದ ಸಾಕ್ಷಿ ಸಮೇತ ಉತ್ತರ

ನವದೆಹಲಿ, ಜುಲೈ 25: ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸುವುದಕ್ಕೆ ಚುನಾವಣೆಯಲ್ಲಿ ನಡೆದ ವಂಚನೆಯೇ ಕಾರಣ ಎಂದಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ‘ಚುನಾವಣಾ ಆಯೋಗ ಕರ್ನಾಟಕದಲ್ಲಿ ಅಕ್ರಮ ಎಸಗಲು ಅವಕಾಶ ನೀಡಿರುವುದಕ್ಕೆ ನಮ್ಮ ಬಳಿ 100% ಸಾಕ್ಷಿ ಇದೆ, ಚುನಾವಣಾ ಆಯೋಗ ಅನಗತ್ಯವಾಗಿ ಮತದಾರರ ಹೆಸರು ಸೇರಿಸುವುದು, ತೆಗೆಯುವುದು ಮಾಡಿರುವುದನ್ನು ಪತ್ತೆ ಮಾಡಿದ್ದೇವೆ, ನೀವು, ನಿಮ್ಮ ಅಧಿಕಾರಿಗಳು ಇದರಿಂದ ಪಾರಾಗುತ್ತೇವೆ ಎಂದು ಭಾವಿಸಿದ್ದರೆ ಅದು ತಪ್ಪು. ನೀವು ಪಾರಾಗಲು ಸಾಧ್ಯವಿಲ್ಲ. ಏಕೆಂದರೆ, ನಾವು ನಿಮ್ಮ…

Read More

ಉಪರಾಷ್ಟ್ರಪತಿ ಧನ್ಕರ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

ನವದೆಹಲಿ, ಜುಲೈ 22: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ನಿನ್ನೆ ಸೋಮವಾರ ನಡೆದ ದಿಢೀರ್‌ ಬೆಳವಣಿಗೆಯಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಅವರು ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ತಮ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪರಾಷ್ಟ್ರಪತಿ ಧನ್ಕರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ಮುಂದಿನ ಪ್ರಕ್ರಿಯೆಗಳಿಗೆ ಗೃಹ ಇಲಾಖೆಗೆ ಕಳುಹಿಸಿಕೊಟಿದ್ದಾರೆ.ರಾಷ್ಟ್ರಪತಿಗೆ ಬರೆದಿದ್ದ ಪತ್ರದಲ್ಲಿ…

Read More
error: Content is protected !!