ಜಗದೀಶ್ ಧನ್ ಜಕರ್ ರಾಜೀನಾಮೆ ಬೆನ್ನಲ್ಲೇ ಉಪರಾಷ್ಟ್ರಪತಿ ಸ್ಥಾನಕ್ಕೆ ಪೈಪೋಟಿ
ನವದೆಹಲಿ, ಜುಲೈ 22: ಆರೋಗ್ಯದ ಕಾರಣ ಹೇಳಿ, ಎಲ್ಲರಿಗೂ ಅಚ್ಚರಿಯಾಗುವಂತೆ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ದಿಢೀರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಉತ್ತರಾಧಿಕಾರಿ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಲೋಕಸಭೆ ಮತ್ತು ರಾಜ್ಯ ಸಭೆಯ ಸದಸ್ಯರನ್ನು ಒಳಗೊಂಡಂತೆ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತಾತ್ಮಕ ಒಕ್ಕೂಟವು ಬಹುಮತವನ್ನು ಹೊಂದಿರುವುದರಿಂದ, ಧನ್ಕರ್ ರಾಜೀನಾಮೆ ನೀಡುವ ನಿರ್ಧಾರವು ಅಚ್ಚರಿಗೆ ಕಾರಣವಾಗಿದೆ. ಮುಂಬರುವ ದಿನಗಳಲ್ಲಿ ಸಂಭಾವ್ಯ ಹೆಸರುಗಳನ್ನು ಪರಿಗಣಿಸುವ ಸಾಧ್ಯತೆಯಿದೆ. ಭಾರತೀಯ ಸಂವಿಧಾನದ ಪ್ರಕಾರ, 60 ದಿನಗಳ…

