”ನನ್ನ ಕೋಟೆ, ನನ್ನ ಆಟ”: ಹಾಸನದಲ್ಲಿ ಕೈ ನಾಯಕರ ವಿರುದ್ಧ ‘ದೊಡ್ಡ ಗೌಡರ’ ರಣಕಹಳೆ!
ಹಾಸನ: “ನನ್ನ ದೇಹದಲ್ಲಿ ಪ್ರಾಣ ಇರುವವರೆಗೂ ಜನರಿಗಾಗಿ ಹೋರಾಡುತ್ತೇನೆ, ನನ್ನನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ!” ಹೀಗೆಂದು ಗುಡುಗಿದ್ದು 93 ವರ್ಷದ ಇಳಿವಯಸ್ಸಿನಲ್ಲೂ ಯುವಕರನ್ನೂ ಮೀರಿಸುವ ಕೆಚ್ಚೆದೆಯ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು. ತಮ್ಮ ಹುಟ್ಟೂರಾದ ಹರದನಹಳ್ಳಿಯಲ್ಲಿ ಸೋಮವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದ ರೀತಿ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಜಿಲ್ಲೆಯ ಮೇಲೆ ಕಾಂಗ್ರೆಸ್ ಕಣ್ಣೇಕೆ? ದೊಡ್ಡ ಗೌಡರ ಪ್ರಶ್ನೆ ಹಾಸನ ಜಿಲ್ಲೆಯನ್ನು ಟಾರ್ಗೆಟ್ ಮಾಡುತ್ತಿರುವ ಸಿದ್ದರಾಮಯ್ಯ ಸರ್ಕಾರದ ನಡೆಗೆ ಗೌಡರು ಕೆಂಡಾಮಂಡಲರಾದರು….

