ರಾಜಕೀಯ ಕುತೂಹಲ ಕೆರಳಿಸಿದ ಡಿಕೆಶಿ ದೆಹಲಿ ಪ್ರವಾಸ!
ಬೆಂಗಳೂರು, ಜುಲೈ 14: ರಾಜ್ಯ ಕಾಂಗ್ರೆಸ್ ಸರ್ಕಾರದಪವರ್ ಶೇರಿಂಗ್ ಫೈಟ್ನಲ್ಲಿ ದಿನಕ್ಕೊಂದು ಟರ್ನ್. ಕ್ಷಣಕ್ಕೊಂದು ಟ್ವಿಸ್ಟ್ ಕಾಣಸಿಗ್ತಿದೆ. ಸಿಎಂ ಸಿದ್ದರಾಮಯ್ಯ ಇದೀಗ 5 ವರ್ಷದ ಜಪ ಮಾಡ್ತಿದ್ರೆ, ಡಿಸಿಎಂ-ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೌನಕ್ಕೆ ಜಾರಿದ್ರು. ಈ ಬೆನ್ನಲ್ಲೇ ಶಿರಡಿ ಸಾಯಿಬಾಬಾನ ದರ್ಶನಕ್ಕೆ ಮುಂದಾಗಿದ್ರು. ಈ ಹೊತ್ತಲ್ಲೇ ಮತ್ತೆ ಡಿಕೆಶಿ ದೆಹಲಿಗೆ ಹಾರಿದ್ದಾರೆ. ಪತ್ನಿ ಸಮೇತ ಶಿರಡಿ ಸಾಯಿಬಾಬಾ ದರ್ಶನ ಮಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಶ್ರದ್ಧೆ ನಂಬಿಕೆ ಮತ್ತು ತಾಳ್ಮೆ ಇದ್ದರೆ ಎಲ್ಲವೂ ಸಾಧ್ಯ ಅಂತ ಸಾಮಾಜಿಕ…

