Headlines

ಎಸ್ಐಟಿ ಮುಂದೆ ನನಗೆ ತಿಳಿದಿರುವುದೆನ್ನೆಲ್ಲಾ ಹೇಳಿದ್ದೇನೆ, ಇನ್ಮೇಲೆ ಈ ಕೂಪದಲ್ಲಿ ಇರಲ್ಲ: ವೃದ್ಧೆ ಸುಜಾತಾ

ಎಸ್‌‍ಐಟಿಯ ಮುಂದೆ ನನಗೆ ತಿಳಿದಿರುವ ಎಲ್ಲಾ ಅಂಶಗಳನ್ನು ಹೇಳಿ ಬಂದಿದ್ದೇನೆ. ಇನ್ನು ಮುಂದೆ ನಾನು ಈ ಕೂಪದಲ್ಲಿ ಇರುವುದಿಲ್ಲ ಎಂದು ವೃದ್ಧೆ ಸುಜಾತಾಭಟ್‌ ಹೇಳಿದ್ದಾರೆ. ಇಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಾರ್ಯಾರು ಏನೇನು ಮಾಡಿದ್ದಾರೋ ಅದಕ್ಕೆ ತಕ್ಕಂತೆ ಅವರು ಅನುಭವಿಸುತ್ತಾರೆ. ನಾನು ಏಕಾಂಗಿಯಾಗಿಯೇ ಎಸ್‌‍ಐಟಿ ತನಿಖೆಯನ್ನು ಎದುರಿಸಿ ಬಂದಿದ್ದೇನೆ. ಇನ್ನು ನನಗೆ ಯಾರ ಸಹವಾಸವೂ ಬೇಡ. ಯಾವ ಕೂಪಗಳಲ್ಲೂ ನಾನು ಇರುವುದಿಲ್ಲ ಎಂದು ಹೇಳಿದ್ದಾರೆ. ಕೊಲೆಯಾಗಿದ್ದಾರೆ ಎಂದು ಹೇಳಲಾಗುವ ವಾಸಂತಿ ಇನ್ನು ಬದುಕಿದ್ದಾರೆ ಎಂದು ನನ್ನ…

Read More

ಡಿಕೆಶಿ ಒಂದು ಕಾಲು ಬಿಜೆಪಿಯಲ್ಲಿಟ್ಟಿದ್ದಾರೆ: ಯತ್ನಾಳ್ ಬಾಂಬ್

ಬೆಂಗಳೂರು, ಆ.31: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಈಗಾಗಲೇ ತಮ್ಮ‌ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. “ಡಿ.ಕೆ ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ಒಂದು ಸುತ್ತಿನ ಚರ್ಚೆ ನಡೆಸಿದ್ದಾರೆ. ಆದರೆ ಅವರಿಗೆ ಶಾಸಕರ ಬೆಂಬಲ ಕಡಿಮೆ ಇದೆ ಎಂಬ ಕಾರಣಕ್ಕೆ ಅದು ಮುಂದುವರಿಯಲಿಲ್ಲ ಎಂದು ಯತ್ನಾಳ್ ಬಾಂಬ್ ಸಿಡಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಿಷ್ಟು…‘‘ಡಿ.ಕೆ ಶಿವಕುಮಾರ್ ಈಗಾಗಲೇ ಬಿಜೆಪಿಯಲ್ಲಿ ಒಂದು…

Read More

ಅಡುಗೆ ರಾಣಿ ಟೊಮ್ಯಾಟೊ ಬೆಲೆ ದಿಢೀರ್ ಕುಸಿತ: ರೈತರಿಗೆ ಸಂಕಷ್ಟ

ಕೋಲಾರ, ಆ.31: ಒಂದೆಡೆ ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಟೊಮೆಟೋ ರಾಶಿರಾಶಿ ಬಿದ್ದಿದ್ದರೆ, ಮತ್ತೊಂದೆಡೆ ಅತಿ ಕಡಿಮೆ ಬೆಲೆಗೆ (15 ಕೆಜಿ 150 ರಿಂದ 200 ರೂ.) ಹರಾಜಾಗುತ್ತಿದೆ. ಇನ್ನೊಂದೆಡೆ, ಮಳೆಯಿಂದ ಹಾಳಾಗಿರುವ ಟೊಮೆಟೋ. ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲೀಗ ಈ ದೃಶ್ಯ ಸಾಮಾನ್ಯವಾಗಿದೆ. ಏಷ್ಯಾದಲ್ಲೇ 2ನೇ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆ ಎಂಬ ಹೆಗ್ಗಳಿಕೆ ಪಡೆದಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ಹತ್ತು ಹದಿನೈದು ದಿನಗಳ ಹಿಂದೆ ಬಾಕ್ಸ್ ಟೊಮೆಟೋ ದರ ತಲಾ 15 ಕೆಜಿಗೆ 700ರಿಂದ 800…

Read More

ಬಾನು ಮುಷ್ತಾಕ್ ರಿಂದ ಮೈಸೂರು ದಸರಾ ಉದ್ಘಾಟನೆ: ತೀವ್ರಗೊಂಡ ಆಕ್ರೋಶ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ದತೆಗಳು ಒಂದೆಡೆ ಭರದಿಂದ ಸಾಗಿದ್ದರೆ ಮತ್ತೊಂದೆಡೆ ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತರಾದ ಸಾಹಿತಿ ಬಾನು ಮುಷ್ತಾಕ್‌ ಅವರಿಗೆ ಆಹ್ವಾನ ನೀಡಲಾಗಿದೆ. ಇದು ಬಹುಸಂಖ್ಯಾತರ ಅಸಮಾಧಾನಕ್ಕೆ ಎಡೆಮಾಡಿ ಕೊಟ್ಟಿರುವುದಲ್ಲದೆ ಕೆಲವರ ವಿರೋಧಕ್ಕೂ ಆಸ್ಪದ ನೀಡಿದೆ. ಮುಖ್ಯಮಂತ್ರಿಯವರು ದಸರಾ ಉದ್ಘಾಟನಾಕಾರರ ಹೆಸರು ಪ್ರಕಟಿಸಿದ ಬೆನ್ನಲ್ಲೇ ಅಸಮಾಧಾನದ ಹೊಗೆಯಾಡತೊಡಗಿದ್ದು, ಇನ್ನೂ ನಿಂತಿಲ್ಲ. ಹಿಂದೂ ಧರ್ಮದ ಪಂಚಾಂಗದ ಪ್ರಕಾರ ದಸರಾ ಉದ್ಘಾಟನೆಗೆ ಮುಹೂರ್ತ, ಸಮಯ, ಘಳಿಗೆ ನಿಗದಿ ಮಾಡಲಾಗುತ್ತದೆ. ಹಿಂದೂ ಪಂಚಾಂಗದಂತೆ ಮುಹೂರ್ತ:ಈ ಬಾರಿ ಸೆ.22ರಿಂದ…

Read More

ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಿಕೊಳ್ಳಿ: ಡಿ.ಸಿಗೆ ಅರಣ್ಯಾಧಿಕಾರಿ ಪತ್ರ

ಬೆಂಗಳೂರು, ಆ.29: ನಗರದ ಹೊರವಲಯದಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಈ ಜಾಗದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಆಗಬೇಕು ಎಂದು ವಿಷ್ಣುವರ್ಧನ್ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಡಿಸಿಗೆ ಅರಣ್ಯ ಅಧಿಕಾರಿ ಪತ್ರ ಬರೆದಿದ್ದಾರೆ. ಇದೀಗ ಈ ಪತ್ರ ವೈರಲ್ ಆಗಿದೆ. ಈ ಪತ್ರದಲ್ಲಿ ನಿಯಮ ಉಲ್ಲಂಘನೆ ಬಗ್ಗೆ ಬರೆಯಲಾಗಿದೆ. ಆಗಸ್ಟ್ 22ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಅವರು ಈ ಬಗ್ಗೆ ಬೆಂಗಳೂರು…

Read More

ಎಚ್.ಡಿ.ಕೆ ಹೊಗಳಿ ಕೈ ಸರ್ಕಾರದ ವಿರುದ್ಧವೇ ಕಿಡಿಕಾರಿದ ಹಿರಿಯ ಸಚಿವ!!!

ವಿಜಯಪುರ, ಆ.28: ರಾಜ್ಯದ ಕಾಂಗ್ರೆಸ್​ ಸರ್ಕಾರ ಇತ್ತೀಚಿಗೆ ಒಂದಲ್ಲ ಒಂದು ವಿವಾದಕ್ಕೀಡಾಗಿ ಮುಜುಗರ ಅನುಭವಿಸುತ್ತಿದೆ. ಮೈಸೂರಿನ ಚಾಮುಂಡಿ ಬೆಟ್ಟ, ಧರ್ಮಸ್ಥಳ ಪ್ರಕರಣ ಹಾಗೂ ಪಂಚ ಗ್ಯಾರಂಟಿಗಳ ಬಗ್ಗೆ ಓರ್ವ ಹಿರಿಯ ಸಚಿವ ಅಸಮಾಧಾನ ವ್ಯಕ್ತಪಡಿಸಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅನುದಾನ ವಿಚಾರವಾಗಿ ಹೀಗೆ ಹಿರಿಯ ಸಚಿವರೊಬ್ಬರು ಬಹಿರಂಗವಾಗಿ ಹೇಳಿಕೆ ನೀಡಿರುವುದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಇರುಸು-ಮುರುಸು ಉಂಟಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಕೈ ಸರ್ಕಾರದ ಒಂದು ಭಾಗವಾಗಿರುವ ಸಚಿವರೇ ಸಿಡಿದೆದ್ದಿದ್ದಾರೆ. ಏಕೆಂದರೆ…

Read More

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಬೀದಿ ನಾಯಿಗಳಿಗೆ ಊಟ ಹಾಕುವಂತಿಲ್ಲ!

ಬೆಂಗಳೂರು, ಆ.27: ಇನ್ನು ಮುಂದೆ ನಗರದಲ್ಲಿ ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಅಲ್ಲಿ ಊಟ ಹಾಕುವುದಕ್ಕೆ ನಿಷೇಧ ಹೇರಲಾಗಿದೆ. ಏಕೆಂದರೆ ಸುಪ್ರೀಂಕೋರ್ಟ್‌ ತೀರ್ಪು ಆಧರಿಸಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿಶೇಷ ಆಯುಕ್ತ ವಿಕಾಸ್‌‍ ಕಿಶೋರ್‌ ಸುರಲ್ಕರ್‌ ತಿಳಿಸಿದ್ದಾರೆ. ನಗರದಲ್ಲಿ ಎಲ್ಲೆಂದರಲ್ಲಿ ಊಟ ಹಾಕುವ ಬದಲು ಬೀದಿ ನಾಯಿಗಳಿಗೆ ಊಟ ಹಾಕಲೆಂದೇ ಬಿಬಿಎಂಪಿ ನಿಗದಿಪಡಿಸಿರುವ ಜಾಗಗಳಲ್ಲೇ ಊಟ ಹಾಕಬೇಕು ಎಂದು ಅವರು ಸೂಚನೆ ನೀಡಿದ್ದಾರೆ. ನಗರದ ಸುಮಾರು 50 ಸಾವಿರಕ್ಕೂ ಹೆಚ್ಚು ರಸ್ತೆಗಳ ಕೊನೆಯಲ್ಲಿ ಬೀದಿ…

Read More

ಅನನ್ಯಾ ಭಟ್ ನಾಪತ್ತೆ ದೂರು ವಾಪಸ್ ಹಿಂಪಡೆಯುವೆ, ತಪ್ಪಾಯ್ತು ಬಿಟ್ಟುಬಿಡಿ ಸಾರ್: ಸೌಜನ್ಯಾ ಭಟ್ ಕಣ್ಣೀರು

ಮಂಗಳೂರು, ಆ.27: ನನ್ನ ಮಗಳು 20 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾಳೆಂದು ಸುಜಾತಾ ಭಟ್ ನೀಡಿದ್ದ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಅನನ್ಯಾ ಭಟ್ ನಾಪತ್ತೆ ಪ್ರಕರಣ ಸಂಬಂಧ ತಾಯಿ ಸುಜಾತಾ ಭಟ್ ನೀಡಿರುವ ದೂರನ್ನು ಎಸ್​ಐಟಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ‘ಅನನ್ಯ’ವಾದ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿದ್ದಾರೆ. ಇದರ ನಡುವೆ ಮಾಸ್ಕ್​ ಮ್ಯಾನ್ ಬಂಧನ, ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ದಾಳಿ ಬೆನ್ನಲ್ಲೇ ಸುಜಾತಾ ಭಟ್, ನಿನ್ನೆ(ಆಗಸ್ಟ್​ 26) ಬೆಳಗಿನ ಜಾವ…

Read More

ಬೆಂಗಳೂರಿನಲ್ಲಿ ಬುಧವಾರ ಪ್ರಾಣಿ ಬಲಿ-ಮಾಂಸ ಮಾರಾಟ ನಿಷೇಧ

ಬೆಂಗಳೂರು, ಆ.26: ಗಣೇಶ ಚತುರ್ಥಿಯ ವೇಳೆ ಬುಧವಾರ ಬೆಂಗಳೂರಿನಾದ್ಯಂತ ಪ್ರಾಣಿ ಬಲಿ, ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳು ಎರಡೂ ಮುಚ್ಚಲ್ಪಟ್ಟಿರಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಮತ್ತೊಂದೆಡೆ, ಗೌರಿ ಗಣೇಶ ಹಬ್ಬದ ಸಂಬ್ರಮ ಬೆಂಗಳೂರಿನಲ್ಲಿ ಕಳೆಗಟ್ಟಿದೆ. ಕೆ.ಆರ್​ ಮಾರುಕಟ್ಟೆಯಲ್ಲಿ ಹೂವು-ಹಣ್ಣು ಖರೀದಿ ಭರಾಟೆ ಜೋರಾಗಿದೆ. ಗಣೇಶ ಚತುರ್ಥಿ ಆಚರಣೆಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಈಗಾಗಲೇ ಮಾರ್ಗಸೂಚಿಗಳನ್ನು, ಬಿಡುಗಡೆ…

Read More

ಧರ್ಮಸ್ಥಳ ಕೇಸ್: ಯೂಟ್ಯೂಬರ್ ಸಮೀರ್ ಖಜಾನೆಗೆ ಕೈಹಾಕಿದ ಪೊಲೀಸರು!

ಮಂಗಳೂರು, ಆ.25: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನೇ ತೋಡಿದ ಗುಂಡಿಗೆ ಬಿದ್ದಿರುವ ಬುರುಡೆ ಚಿನ್ನಯ್ಯನ ವಿಚಾರಣೆ ತೀವ್ರಗೊಳಿಸಲಾಗಿದೆ.ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನ ಪೂರ್ವಾಪರ ಕೆದಕುತ್ತಿದ್ದಾರೆ. ಇದೀಗ ಎಸ್ಐಟಿ ತನಿಖೆ ಧರ್ಮಸ್ಥಳ, ಬೆಳ್ತಂಗಡಿಯಿಂದ ಮಂಡ್ಯ ಮತ್ತು ತಮಿಳುನಾಡಿಗೂ ವಿಸ್ತರಿಸುತ್ತಿದೆ. ಮತ್ತೊಂದೆಡೆ ಧರ್ಮಸ್ಥಳದ ಪ್ರಕರಣ ಸಂಬಂಧ ವಿಡಿಯೋ ಮಾಡಿ ಭಾರೀ ಸುದ್ದಿಯಾಗಿದ್ದ ಯುಟ್ಯೂಬರ್ ಸಮೀರ್ ಎಂ.ಡಿ ವಿಚಾರಣೆ ಸಹ ತೀವ್ರಗೊಂಡಿದೆ. ನಿನ್ನೆ(ಆಗಸ್ಟ್​ 24) ಮೊದಲ ದಿನ ವಿಡಿಯೋ ಸಂಬಂಧ ಹತ್ತಾರು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡಿದ್ದರು. ಆದ್ರೆ, 2ನೇ ದಿನದ ವಿಚರಣೆಯಲ್ಲಿ…

Read More
error: Content is protected !!