ರಾಹುಲ್ ಗಾಂಧಿ ಮತಗಳ್ಳತನ ಆರೋಪ ಸಿಎಂ ಸಿದ್ದರಾಮಯ್ಯಗೆ ಕಂಟಕ!
ಬೆಂಗಳೂರು, ಆಗಸ್ಟ್ 21: ಕಳೆದ 2024 ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಗಂಭೀರ ಆರೋಪ ಇದೀಗ ಖುದ್ದು ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿಗೆ ಸಂಚಕಾರ ತಂದಿದೆ. ಏಕೆಂದರೆ ಹಿಂದಿನ 2018ರ ಕರ್ನಾಟಕ ವಿಧಾನಸಭೆ ಚುನಾವಣೆಯ ಬಾದಾಮಿ ಕ್ಷೇತ್ರದಲ್ಲಿ ಮತ ಖರೀದಿ ಮಾಡಿದ್ದರಿಂದ ಸಿದ್ದರಾಮಯ್ಯನವರು ಗೆದ್ದದ್ದು ಎಂದು ಇಂದು ಸಿ.ಎಂ. ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ. ಇಬ್ರಾಹಿಂ ಅವರ ಈ ಹೇಳಿಕೆಯನ್ನು ಆಧರಿಸಿ ರಾಜ್ಯ ಬಿಜೆಪಿ, ರಾಜ್ಯ ಚುನಾವಣಾ ಆಯೋಗಕ್ಕೆ…

