ಅಕ್ಕ ಕೆಫೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಜಿ. ಪಂ. ಸಿಇಓ
ಮಂಡ್ಯ.ಸೆ.02:- ಕರ್ನಾಟಕ ಸರ್ಕಾರದ ಕೆಫೆ ಸಂಜೀವಿನಿ ಯೋಜನೆಯಡಿ ಪಾಂಡವಪುರ ತಾಲೂಕು ಪಂಚಾಯತ್ ಕಛೇರಿ ಆವರಣದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಕ್ಕ ಕೆಫೆ ಗೆ ಸಂಬAಧಿಸಿದAತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ. ಆರ್. ಅವರು ಸ್ಥಳ ಪರಿಶೀಲನೆ ನಡೆಸಿದರು. ಮಂಗಳವಾರ ಪಾಂಡವಪುರ ತಾಲೂಕು ಪಂಚಾಯತ್ ಕಚೇರಿ ಗೆ ಭೇಟಿ ನೀಡಿದ ಅವರು ಮಹಿಳಾ ಸ್ವ ಸಹಾಯ ಸಂಘಗಳ ಆರ್ಥಿಕ ಸ್ವಾವಲಂಬನೆಗಾಗಿ ಅಕ್ಕ ಕೆಫೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಪಾಂಡವಪುರ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಲಭ್ಯವಿರುವ…

