Headlines

ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ: ಕೆಪಿಸಿಸಿ ಘಟಕಕ್ಕೆ ಎಐಸಿಸಿ ಕಟ್ಟಾಜ್ಞೆ!

ಬೆಂಗಳೂರು/ನವದೆಹಲಿ, ಆ.23: ಮುಂದಿನ 6 ತಿಂಗಳಲ್ಲಿ ನಡೆಯಬಹುದಾದ ಬಿಬಿಎಂಪಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್‌ ಚುನಾವಣೆ ವೇಳೆಗೆ ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಸರಿಪಡಿಸುವಂತೆ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್‌ಸಿಂಗ್‌ ಸುರ್ಜೇವಾಲ ರಾಜ್ಯದ ಪ್ರಮುಖ ನಾಯಕರಿಗೆ ಕಟ್ಟಪ್ಪಣೆ ಮಾಡಿದ್ದಾರೆ. ನಿನ್ನೆ ಶುಕ್ರವಾರ ರಾತ್ರಿ ರಾಜ್ಯದ ಪ್ರಮುಖ ಕೈ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್‌ ಸುರ್ಜೇವಾಲ, ಈ ಹಿಂದೆ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಾದ ಮತ ಪಟ್ಟಿಯಲ್ಲಿನ ಅಕ್ರಮಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ….

Read More

ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದ ಕೇಸ್: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಉಡುಪಿ, ಆ.23: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್​ ಸಂತೋಷ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದ ಹೋರಾಟಗಾರ ಮಹೇಶ್​ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ನೀಡಲಾಗಿದೆ. ಬ್ರಹ್ಮಾವರ ತಾಲೂಕು ಸಂಚಾರಿ ಪೀಠ ಜಾಮೀನು ಮಂಜೂರು ಮಾಡಿದೆ. ಮಹೇಶ್​ ಶೆಟ್ಟಿ ತಿಮರೋಡಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ, ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾದೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ನ್ಯಾಯಾದೀಶ ಎನ್.ಎ ನಾಗೇಶ್ ಅವರು, ಇನ್ಮುಂದೆ ಈ ತರದ…

Read More

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಜೊತೆ ವ್ಯವಹಾರ: ಕುಸುಮಾ ಹನುಮಂತರಾಯಪ್ಪ ಮೇಲೂ ಇಡಿ ದಾಳಿ!

ಬೆಂಗಳೂರು, ಆಗಸ್ಟ್ 22: ಚಿತ್ರದುರ್ಗ ಕೈ ಶಾಸಕ ಹಾಗೂ ಹಿರಿಯ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಅವರ ಮೇಲೆ ನಡೆಯುತ್ತಿರುವ ತನಿಖೆಯ ಮುಂದುವರೆದ ಭಾಗವಾಗಿ ಕೇಂದ್ರ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಗರದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹನುಮಂತರಾಯಪ್ಪ ಅವರ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ನಗರದ ಮುದ್ದಿನಪಾಳ್ಯ ರಸ್ತೆಯಲ್ಲಿರುವ ಕೈ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರ ನಿವಾಸಕ್ಕೆ ಇಂದು ಬೆಳಗ್ಗೆ 4.30ರ ಸುಮಾರಿಗೆ ಇ.ಡಿ ಅಧಿಕಾರಿಗಳು 2…

Read More

ಚಿತ್ರದುರ್ಗ ಕೈ ಶಾಸಕನ ಮನೆ ಮೇಲೆ ಇ.ಡಿ ದಾಳಿ

ಚಿತ್ರದುರ್ಗ/ಬೆಂಗಳೂರು, ಆಗಸ್ಟ್ 22: ಚಿತ್ರದುರ್ಗದ ಶಾಸಕ ಹಾಗೂ ಚಿತ್ರನಟ ದೊಡ್ಡಣ್ಣ ಅವರ ಅಳಿಯ ಕೆ.ಸಿ. ವೀರೇಂದ್ರ ಪಪ್ಪಿ ಅವರ ಮನೆ ಹಾಗೂ ಮಾಲೀಕತ್ವದ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಗುರುವಾರ ಭಾರೀ ದಾಳಿ ನಡೆಸಿದೆ. ಮನಿ ಲಾಂಡರಿಂಗ್‌ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಚಳ್ಳಕೆರೆ, ಚಿತ್ರದುರ್ಗ ಮತ್ತು ಗೋವಾ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು, ಚಿತ್ರದುರ್ಗದಲ್ಲಿ ಶೋಧ ಕಾರ್ಯ: ಬೆಂಗಳೂರಿನ ವಸಂತನಗರದಲ್ಲಿರುವ ಶಾಸಕ ಪಪ್ಪಿ ಅವರ ಖಾಸಗಿ…

Read More

ಧರ್ಮಸ್ಥಳ ಕೇಸ್: ಡ್ಯಾಮೇಜ್ ಕಂಟ್ರೋಲ್‌ ಗೆ ರಾಜ್ಯಸರ್ಕಾರ ಯತ್ನ

ಧರ್ಮಸ್ಥಳ ಶ್ರೀಕ್ಷೇತ್ರ ಕುರಿತಂತೆ ಅಪಪ್ರಚಾರ ಮಾಡಲು ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ರಾಜ್ಯ ಸರ್ಕಾರ ಡ್ಯಾಮೆಜ್‌ ಕಂಟ್ರೋಲ್‌ಗೆ ಮುಂದಾಗಿದೆ.ನಿನ್ನೆ ಉಜರೆಯಲ್ಲಿ ಮಹೇಶ್‌ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲಾಗಿದೆ. ಯೂ-ಟ್ಯೂಬರ್‌ ಸಮೀರ್‌ ಜಾಮೀನು ಪಡೆದು ಬಂಧನದಿಂದ ಬಚಾವ್‌ ಆಗಿದ್ದಾರೆ. ಧರ್ಮಸ್ಥಳದ ಪ್ರಕರಣದಲ್ಲಿ ಎಸ್‌‍ಐಟಿ ತನಿಖೆ ನಡೆಯುತ್ತಿರುವಾಗ ಬಹಿರಂಗ ಹೇಳಿಕೆಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಅಂಶಗಳನ್ನು ಪ್ರಚಾರ ಮಾಡಿದವರನ್ನು ಪಟ್ಟಿ ಮಾಡಲಾಗಿದ್ದು, ಕೆಲವರನ್ನು ಕರೆದು ಎಚ್ಚರಿಕೆ ನೀಡಲಾಗುತ್ತಿದೆ. ಇನ್ನೂ ಕೆಲವರ ಮೇಲೆ ಕ್ರಿಮಿನಲ್‌ ಪ್ರಕರಣಗಳಿದ್ದು,…

Read More

ಧರ್ಮಸ್ಥಳ ಕೇಸ್: ಯೂಟ್ಯೂಬರ್ ಸಮೀರ್ ಗೆ ಜಾಮೀನು ಮಂಜೂರು

ಮಂಗಳೂರು, ಆ.21: ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಧರ್ಮಸ್ಥಳದ ಕುರಿತು ಮಾಡಿದ ಒಂದೇ ಒಂದು ವಿಡಿಯೋದಿಂದ ಯುಟ್ಯೂಬರ್ ಸಮೀರ್ ಎಂಡಿ ಸ್ಟಾರ್ ಆಗಿ ಬದಲಾಗಿದ್ದರು. ಅದೇ ವಿಡಿಯೋದಿಂದ ಸಮೀರ್ ಎಂಡಿಗೆ ಬಂಧನದ ಭೀತಿ ಎದುರಿಸುತ್ತಿದ್ದ. ಯಾವಾಗ ಪೊಲೀಸರು ಅರೆಸ್ಟ್​ ಮಾಡಲು ಮುಂದಾದ್ದರೋ ಸಮೀರ್ ಕೂಡಲೇ ಮಂಗಳೂರು ಕೋರ್ಟ್​ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು (ಆಗಸ್ಟ್ 21) ಈ ಅರ್ಜಿ ವಿಚಾರಣೆ ನಡೆಸಿದ ಮಂಗಳೂರು…

Read More

ರಾಹುಲ್ ಗಾಂಧಿ ಮತಗಳ್ಳತನ ಆರೋಪ ಸಿಎಂ ಸಿದ್ದರಾಮಯ್ಯಗೆ ಕಂಟಕ!

ಬೆಂಗಳೂರು, ಆಗಸ್ಟ್ 21: ಕಳೆದ 2024 ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಗಂಭೀರ ಆರೋಪ ಇದೀಗ ಖುದ್ದು ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿಗೆ ಸಂಚಕಾರ ತಂದಿದೆ. ಏಕೆಂದರೆ ಹಿಂದಿನ 2018ರ ಕರ್ನಾಟಕ ವಿಧಾನಸಭೆ ಚುನಾವಣೆಯ ಬಾದಾಮಿ ಕ್ಷೇತ್ರದಲ್ಲಿ ಮತ ಖರೀದಿ ಮಾಡಿದ್ದರಿಂದ ಸಿದ್ದರಾಮಯ್ಯನವರು ಗೆದ್ದದ್ದು ಎಂದು ಇಂದು ಸಿ.ಎಂ. ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ. ಇಬ್ರಾಹಿಂ ಅವರ ಈ ಹೇಳಿಕೆಯನ್ನು ಆಧರಿಸಿ ರಾಜ್ಯ ಬಿಜೆಪಿ, ರಾಜ್ಯ ಚುನಾವಣಾ ಆಯೋಗಕ್ಕೆ…

Read More

ಧರ್ಮಸ್ಥಳ ಪ್ರಕರಣ: ಅಪಪ್ರಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು – ಬಿಜೆಪಿ ಕಾರ್ಯಕರ್ತರ ಮನವಿ

ಮಂಡ್ಯ: ಧರ್ಮಸ್ಥಳದ ಬಗ್ಗೆ ಅಪ ಪ್ರಚಾರ ಮಾಡುತ್ತಿರುವ ಗಿರೀಶ್ ಮಟ್ಟಣ್ಣ, ಮಹೇಶ್ ಶೆಟ್ಟಿ, ತಿಮ್ಮರೊಡಿ, ಸಮೀರ್, ಕಾಂಗ್ರೆಸ್ ಮುಖಂಡರಾದ ರಮ್ಯಾ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಅಪರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎ.ಈ.ಗಂಗಾಧರಸ್ವಾಮಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂಳಿದ್ದೇನೆ, ತನಿಖೆ ನಡೆಸಿ ಎನ್ನುವ ಅನಾಮಿಕ ಕ ವ್ಯಕ್ತಿ ಯಾರು ಎಂಬ ಬಗ್ಗೆ ಯಾರಿಗೂ ಮಾಹಿತಿ ಇಲ್ಲ ನಿರ್ದಿಷ್ಟ ಸ್ಥಳಗಳಲ್ಲಿ ಅನಾಥ ಮೃತದೇಹ…

Read More

ಕೊನೆಗೂ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆ ಈಡೇರಿಸಿದ ಸರ್ಕಾರ

ಬೆಂಗಳೂರು, ಆಗಸ್ಟ್ 20: ಕರ್ನಾಟಕ ರಾಜ್ಯ ಸಚಿವ ಸಂಪುಟ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ಈಗಾಗಲೇ ಒಪ್ಪಿಗೆ ನೀಡಿದೆ. ಒಳ‌ ಮೀಸಲಾತಿ ಸಂಬಂಧ ನಡೆದ ವಿಶೇಷ ಸಂಪುಟ ಸಭೆಯಲ್ಲಿ ದಲಿತ ಸಮುದಾಯಕ್ಕೆ ಒಳ‌ ಮೀಸಲಾತಿ ಬಹುತೇಕ ಫೈನಲ್ ಆಗಿದೆ. ಇಂದು ಅಧಿಕೃತ ಘೋಷಣೆ ಮಾಡಲಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರು ಒಳ ಮೀಸಲಾತಿಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಸಮುದಾಯದವರು, ಅವರಿಗೆ ಹೂವಿನ ಹಾರ ಹಾಕಿ, ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನ ನಡೆದ ವಿಶೇಷ…

Read More

ವಿಧಾನಸಭೆಯಲ್ಲಿ ಕಠಿಣ ಎಸ್ಮಾ ಕಾಯ್ದೆ ವಿಧೇಯಕ ಅಂಗೀಕಾರ

ಕೆಎಸ್‌‍ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಯಾವುದೇ ಸಾರಿಗೆ ಸಂಸ್ಥೆಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ ಮುಂದಿನ 20 ವರ್ಷಗಳ ಅವಧಿಗೆ ಜಾರಿಯಲ್ಲಿರುವಂತೆ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಅಂಗೀಕರಿಸಲಾಯಿತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ತಿದ್ದುಪಡಿ ವಿಧೇಯಕ 2025 ಅನ್ನು ಪರ್ಯಾಲೋಚನೆಗೆ ಮಂಡಿಸಿದರು. ಕಾಯ್ದೆಯ ಬಗ್ಗೆ ವಿವರಣೆ ನೀಡಿದ ಸಚಿವರು ಈ ಹಿಂದೆ 2018ರಲ್ಲಿ ಎಸ್ಮಾ ಕಾಯ್ದೆಯನ್ನು ನಾನೇ ಸಚಿವನಾಗಿ ಜಾರಿ ಮಾಡಿದ್ದೆ.ಆದರೆ ಅದು ನಮ ಸರ್ಕಾರದಲ್ಲಿ ಉಪಯೋಗಕ್ಕೆ ಬರಲಿಲ್ಲ. 2021…

Read More
error: Content is protected !!