Headlines

ಆಗಸ್ಟ್ 5 ರಂದು ಸಾರಿಗೆ ‌ಮುಷ್ಕರ ಮಾಡುತ್ತಿಲ್ಲ: ಅನಂತ ಸುಬ್ಬರಾವ್ ಸ್ಪಷ್ಟನೆ

ಬೆಂಗಳೂರು, ಆಗಸ್ಟ್ 3: ಇದೇ ಮಂಗಳವಾರ (ಆಗಸ್ಟ್ 5) ರಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಬರುತ್ತಿರುವುದರಿಂದ ಸಾರಿಗೆ ನೌಕರರು ಮುಷ್ಕರ ಮಾಡುತ್ತಿಲ್ಲ. ಬದಲಿಗೆ ಬಸ್ ಸಂಚಾರ ಸ್ಥಗಿತಗೊಳಿಸಿ ಎಲ್ಲಾ ಸಿಬ್ಬಂದಿಗಳು ಮನೆಯಲ್ಲಿರುತ್ತಾರೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಕೂಡಲೇ ರಾಜ್ಯಸರ್ಕಾರ ಸಾರಿಗೆ ನೌಕರರಿಗೆ 38 ತಿಂಗಳ ಅರಿಯರ್ಸ್​ ಕೊಡಬೇಕು. ಶಕ್ತಿ…

Read More

ಸಚಿವ ಕೆ.ಎನ್ ರಾಜಣ್ಣ ವಿರುದ್ಧ ಹನಿಟ್ರ್ಯಾಪ್ ನಡೆದಿಲ್ಲ-ಸರ್ಕಾರಕ್ಕೆ ಸಿಐಡಿ ರಿಪೋರ್ಟ್

ಬೆಂಗಳೂರು: ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂಬ ರಾಜ್ಯ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಆರೋಪ ನಿರಾಧಾರವಾಗಿದೆ. ಸಚಿವರ ಆಪಾದನೆಗೆ ಯಾವುದೇ ಪುರಾವೆ ಇಲ್ಲ ಎಂದು ರಾಜ್ಯಸರ್ಕಾರಕ್ಕೆ ವರದಿ ಸಲ್ಲಿಸಿ ವಿಚಾರಣೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಪೂರ್ಣಗೊಳಿಸಿದೆ. ಈ ಮೂಲಕ 7 ತಿಂಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಹನಿಟ್ರ್ಯಾಪ್ ಯತ್ನ ವಿವಾದವು ತಾರ್ಕಿಕ ಅಂತ್ಯ ಕಂಡಿದೆ. ಈ ಪ್ರಕರಣದ ಕುರಿತು ಸುದೀರ್ಘವಾಗಿ ವಿಚಾರಣೆ ನಡೆಸಿದ ಸಿಐಡಿ ಅಧಿಕಾರಿಗಳು, ಕೊನೆಗೆ ಆರೋಪದಲ್ಲಿ…

Read More

ಮಳೆಗಾಲ ಬಳಿಕ ಬಿಬಿಎಂಪಿ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ..!!!

ಬೆಂಗಳೂರು, ಆಗಸ್ಟ್ 2: ನೆನೆಗುದಿಗೆ ಬಿದ್ದಿದ್ದ ಬಿಬಿಎಂಪಿ ಎಲೆಕ್ಷನ್‌ ಸದ್ಯದಲ್ಲೇ ನಡೆಯುವ ಸಾಧ್ಯತೆಗಳು ಗೋಚರಿಸುತ್ತಿವೆ. ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್‌ ಗಿರಿನಾಥ್‌ ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಡಿಸೆಂಬರ್‌ ಒಳಗೆ ಬಿಬಿಎಂಪಿಯ 5 ಪಾಲಿಕೆಗಳಿಗೆ ಎಲೆಕ್ಷನ್‌ ನಡೆಸಲು ಸರ್ಕಾರ ಸಿದ್ದವಿದೆ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ ಈ ಸಂಜೆಗೆ ಲಭ್ಯವಿದೆ. 26 ಪುಟಗಳ ಪ್ರಮಾಣ ಪತ್ರದಲ್ಲಿ ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಿ, ಗಡಿ ಗುರುತಿಸಲಾಗಿದೆ. ಈ 5 ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಿದ್ದವಿರೋದಾಗಿ ತಿಳಿಸಿದ್ದಾರೆ.ಬೆಂಗಳೂರು ಪಶ್ಚಿಮ…

Read More

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರು ಸೇರಿ ರಾಜ್ಯದ 14 ಕಡೆ ಎನ್ಐಎ ದಾಳಿ

ಮಂಗಳೂರು, ಆಗಸ್ಟ್ 2: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್​ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ ದಾಳಿ ಮಾಡಿರುವ ಎನ್ಐಎ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಲವರನ್ನು ವಿಚಾರಣೆಗೂ ಒಳಪಡಿಸಿದ್ದಾರೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು‌. ಹತ್ಯೆ ಮಾಡಿದ ಮತ್ತು ಹತ್ಯೆಗೆ…

Read More

ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಕಳುಹಿಸಿದ್ದ ಮೂವರ ಬಂಧನ

ಬೆಂಗಳೂರು, ಆಗಸ್ಟ್ 2: ಸಾಮಾಜಿಕ ಜಾಲತಾಣದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಅವಹೇಳನಕಾರಿ ಸಂದೇಶ ಕಳುಹಿಸಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರು ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್‌ ಹಾಕಿ ಸವಾಲ್‌ ಹಾಕಿದ್ದರು. ಬಳಿಕ ಈ ಬಗ್ಗೆ ನಟಿ ರಮ್ಯಾ ದೂರು ನೀಡುವ ವೇಳೆ 43 ಅಕೌಂಟ್‌‍ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ಐಪಿ ಅಡ್ರೆಸ್‌‍ ಆಧರಿಸಿ ಪ್ರಕರಣದಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ…

Read More

ಧರ್ಮಸ್ಥಳ ಬಳಿ ಶವಗಳನ್ನು ಹೂತಿಟ್ಟ ಕೇಸ್: ಅತ್ಯಾಚಾರ ಮಾಡಲಾಗಿದೆಯೇ? ಎಂದು ನಿಖರವಾಗಿ ಹೇಳುವುದು ಅಸಾಧ್ಯ ಎಂದ ಎಸ್ಐಟಿ

ಮಂಗಳೂರು, ಆಗಸ್ಟ್ 1: ಅನಾಮಿಕ ದೂರುದಾರನ ಆಗ್ರಹದ ಮೇರೆಗೆ ಉತ್ಖನನ ಕೆಲಸ ಜಾರಿಯಲ್ಲಿದೆ ಮತ್ತು ಇವತ್ತು 7ನೇ ಸ್ಥಳದಲ್ಲಿ ಅಸ್ಥಿಪಂಜರಗಳನ್ನು ಪತ್ತೆ ಮಾಡುವ ಕೆಲಸವನ್ನು ಪೌರಕಾರ್ಮಿಕರು ಮಾಡುತ್ತಿದ್ದಾರೆ ಎಂದು ಹೇಳುತ್ತಾರೆ. ನೇತ್ರಾವತಿ ನದಿ ಹರಿಯುತ್ತಿರುವ ತೀರದ ಮತ್ತೊಂದು ಭಾಗದಲ್ಲಿ ಭೂಮಿ ತೋಡುವ ಕೆಲಸ ನಡೆಯುತ್ತಿದೆ ಮತ್ತು ನದಿ ತೀರದ ಈ ಭಾಗದಲ್ಲಿ ನಿಂತಿದ್ದಾರೆ. ಇದುವರೆಗೆ ಎರಡೂವರೆ ಅಡಿ ತೋಡಿದರೂ ಮಾನವ ದೇಹದ ಮೂಳೆಗಳಾಗಲೀ, ಅಸ್ಥಿಪಂಜರವಾಗಲೀ ಸಿಕ್ಕಿಲ್ಲ. ನಿನ್ನೆ ಮೂಳೆಗಳು ಸಿಕ್ಕಿದ್ದು ಮೂರೂವರೆ ಅಡಿ ಅಗೆತದ ನಂತರ, ಹಾಗಾಗಿ…

Read More

ಭಾರತದ ಆರ್ಥಿಕತೆ ಸತ್ತಿದೆ ಎಂದು ಹೇಳಿದ ಅಮೆರಿಕಾ ಅಧ್ಯಕ್ಷ ಟ್ರಂಪ್ ‌ಕುಡುಕ: ಮಾಜಿ ಪ್ರಧಾನಿ ದೇವೇಗೌಡ್ರು ಗರಂ

ಬೆಂಗಳೂರು, ಆಗಸ್ಟ್ 1: ಭಾರತದ ಆರ್ಥಿಕತೆ ಸತ್ತು ಹೋಗಿದೆ ಎಂದು ಹೇಳಿಕೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಿರುದ್ಧ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಆಧಾರ ರಹಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಬಲಿಷ್ಠ ಆರ್ಥಿಕ ದೇಶವಾಗುತ್ತಿದೆ” ಎಂದು ಹೇಳಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ, “ಡೊನಾಲ್ಡ್ ಟ್ರಂಪ್ ಅವರು ಕುರುಡರಾಗಿರಬಹುದು ಅಥವಾ ಅಜ್ಞಾನಿ…

Read More

ಕೆ.ಆರ್ ನಗರ ಮಹಿಳೆಯ ಕಿಡ್ನ್ಯಾಪ್-ರೇಪ್ ಆರೋಪದ ಕೇಸ್: ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು!

ಬೆಂಗಳೂರು, ಆಗಸ್ಟ್ 1: ಮೈಸೂರಿನ ಕೆ.ಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣವಿರುದ್ಧ ತೀರ್ಪು ಪ್ರಕಟಿಸಿದೆ.ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ. ಹಾಗಾದರೆ ಈ ಪ್ರಕರಣದಲ್ಲಿ ತಪ್ಪಿತಸ್ಥ ಅಪರಾಧಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು? ಎಂಬುದನ್ನು ನ್ಯಾಯಾಲಯ ಇನ್ನಷ್ಟೇ…

Read More

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ಕೊಟ್ಟ ನ್ಯಾಯಾಂಗ ವರದಿ!

ಬೆಂಗಳೂರು/ಮೈಸೂರು, ಜುಲೈ 31: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ ಇಂದು ಗುರುವಾರ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮಹತ್ವದ ರಿಲೀಫ್ ಸಿಕ್ಕಿದೆ. ನಿವೃತ್ತ ನ್ಯಾಯಾಧೀಶ ದೇಸಾಯಿ ಕಮಿಟಿ ನೀಡಿದ ವರದಿಯಲ್ಲಿ ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದ್ದು, ಸುಪ್ರೀಂಕೋರ್ಟ್ ಬಳಿಕ ಈಗ ದೇಸಾಯಿ ಕಮಿಟಿಯಿಂದಲೂ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ಮುಡಾ ಕೇಸ್‌ನಲ್ಲಿ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಇದರ…

Read More

ಧರ್ಮಸ್ಥಳ ಬಳಿ ಹೂತಿಟ್ಟ ಶವಗಳ ಕೇಸ್: 6ನೇ ಪಾಯಿಂಟ್ ನಲ್ಲಿ 10 ಮೂಳೆಗಳು ಪತ್ತೆ!

ಮಂಗಳೂರು, ಜುಲೈ 31: ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಜನಪ್ರಿಯ ಧಾರ್ಮಿಕ ಸ್ಥಳ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಆಸುಪಾಸಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಏಳೆಂಟು ಮೂಳೆಗಳು ಸಿಕ್ಕಿವೆ. ಇಂದು ಗುರುವಾರ ಎಸ್ಐಟಿ ಅಧಿಕಾರಿಗಳು ದೂರುದಾರ ತೋರಿಸಿದ ಜಾಗದಲ್ಲಿ 6ನೇ ಪಾಯಿಂಟ್ ನಲ್ಲಿ ಗುಂಡಿ ಅಗೆದಿದ್ದಾರೆ. ಈ ವೇಳೆ ತಲೆಬುರುಡೆ ಸೇರಿ 10 ಮೂಳೆಗಳು ಸಿಕ್ಕಿವೆ ಎಂದು ತಿಳಿದುಬಂದಿದೆ. 6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ ಎಂದು ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ….

Read More
error: Content is protected !!