Headlines

ಲೋಕ್ ಅದಾಲತ್‍ನಲ್ಲಿ 1,20,045 ಪ್ರಕರಣಗಳು ಇತ್ಯರ್ಥ : ಪ್ರಸಕ್ತ ವರ್ಷದಲ್ಲಿ 4ಅದಾಲತ್ ಅಲ್ಲಿ 400432 ಪ್ರಕರಣ ಇತ್ಯರ್ಥ: ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ

ವರದಿ: ರಾಮಸಮುದ್ರ ಎಸ್.ವೀರಭದ್ರ ಚಾಮರಾಜನಗರ, 16:- ಈ ಬಾರಿಯ ಲೋಕ್ ಅದಾಲತ್‍ನಲ್ಲಿ 1,20,045 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ಹೇಳಿದರು.

Read More

ಮಂಡ್ಯದಲ್ಲಿ ಲೋಕಾಯುಕ್ತ ದಾಳಿ: ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಯ ಕಚೇರಿ, ಮನೆಯಲ್ಲಿ ದಾಖಲೆಗಳ ಪರಿಶೀಲನೆ

ಮಂಡ್ಯ:ಮಂಡ್ಯ ನಗರದ ಬನ್ನೂರು ರಸ್ತೆಯಲ್ಲಿರುವ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವಿ.ಎಸ್. ಬೈರೇಶ್ ರವರ ಕಚೇರಿಯ ಮೇಲೆ ಮಂಗಳವಾರ ಬೆಳಗಿನ ಜಾವ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದೆ. ಲೋಕಾಯುಕ್ತ ಅಧಿಕಾರಿಗಳು ಮಂಡ್ಯದಲ್ಲಿರುವ ಕಚೇರಿಯ ಜೊತೆಗೆ ವಿ.ಎಸ್. ಬೈರೇಶ್ ರವರ ಮಂಡ್ಯ ಹಾಗೂ ವಳಗೆರೆಹಳ್ಳಿಯಲ್ಲಿರುವ ನಿವಾಸಗಳ ಮೇಲೂ ಏಕಕಾಲಕ್ಕೆ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಪ್ರಮುಖ ದಾಖಲೆಗಳು ಮತ್ತು ಹಣಕಾಸು ದಾಖಲೆಗಳನ್ನು ನಿಖರವಾಗಿ ಪರಿಶೀಲಿಸುತ್ತಿದ್ದಾರೆ ಎಂದು…

Read More

ಶ್ರೀರಂಗಪಟ್ಟಣ ಪಂಚಾಯತ್ ಇಲಾಖೆಯಲ್ಲಿ ಇ-ಖಾತಾ ತಿದ್ದುಪಡಿಯಲ್ಲಿ ಭಾರಿ ಭ್ರಷ್ಟಾಚಾರದ ಶಂಕೆ!

ಮಂಡ್ಯ/ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಇ-ಖಾತಾ ತಿದ್ದುಪಡಿಯಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪ್ರಾಪರ್ಟಿ ದಾಖಲೆ ತಿದ್ದುಪಡಿ ಹೆಸರಿನಲ್ಲಿ ಅನಧಿಕೃತ ವರ್ಗಾವಣೆ ಪ್ರಕರಣಗಳು ಬೆಳಕಿಗೆ ಬಂದಿದ್ದು, ಪಂಚಾಯತ್ ಆಡಳಿತದ ನೌಕರರ ಪಾತ್ರದ ಮೇಲೆ ಗಂಭೀರ ಅನುಮಾನಗಳು ಉದ್ಭವಿಸಿವೆ. ಗ್ರಾಮ ಪಂಚಾಯಿತಿಯ ಇತ್ತೀಚಿನ ಸಾಮಾನ್ಯ ಸಭೆ ನಡವಳಿಕೆಯಲ್ಲಿ, ಹಿಂದಿನ ತಿಂಗಳಲ್ಲಿ ನಡೆದಿದ್ದ ಕೆಲವು ಇ-ಖಾತಾ ತಿದ್ದುಪಡಿ ಪ್ರಕ್ರಿಯೆಗಳಲ್ಲಿ ಹಳೆ ಸಭಾ ನಿರ್ಣಯಗಳನ್ನು ಸುಳ್ಳಾಗಿ ದಾಖಲಿಸಿಕೊಂಡಿರುವುದು, ಮಾಲೀಕರ ಫೋಟೋ ಬದಲಾವಣೆ, ಪೂರಕ ದಾಖಲೆಗಳಿಲ್ಲದೇ ತಿದ್ದುಪಡಿ ಹಾಗೂ ಎಂಆರ್…

Read More

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ-ಡಿ.ಕೆ.ಶಿ ಕ್ಲೈಮ್ಯಾಕ್ಸ್ ಫೈಟ್!

ಕಾಂಗ್ರೆಸ್‌‍ ನಲ್ಲಿನ ಕುರ್ಚಿ ಕಿತ್ತಾಟ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಇಂದು ನಡೆಯುವ ಮಹತ್ವದ ಸಭೆಯಲ್ಲಿ ಎಲ್ಲಾ ಗೊಂದಲಗಳಿಗೂ ಇತಿಶ್ರೀ ಬೀಳುವ ಸಾಧ್ಯತೆ ಇದೆ. ನಿನ್ನೆ ರಾತ್ರಿ ದೆಹಲಿಯಿಂದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಭೇಟಿ ಮಾಡಲು ಮುಖ್ಯಮಂತ್ರಿಯ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತ್ಯೇಕ ಸಮಯ ಕೇಳಿದ್ದಾರೆ.ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಿದ್ದರಾಮಯ್ಯನವರು ಖರ್ಗೆಯವರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಅನಂತರ ಡಿ.ಕೆ.ಶಿವಕುಮಾರ್‌ಅವರು ಖರ್ಗೆ ಅವರ ಮನೆಗೆ…

Read More

ಚಿತ್ತಾಪುರ: ಆರೆಸ್ಸೆಸ್-ಭೀಮ್ ಆರ್ಮಿ ಪಥಸಂಚಲನ ಸಮರದ ಬೆನ್ನಲ್ಲೇ ಮತ್ತೆರಡು ಸಂಘಟನೆಗಳಿಂದಲೂ ಪಥಸಂಚಲನಕ್ಕೆ ಅರ್ಜಿ!

ಕಲಬುರಗಿ, ಅಕ್ಟೋಬರ್ 23: ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರ ಜಿಲ್ಲೆಯ ಚಿತ್ತಾಪುರ ಸದ್ಯ ರಾಜ್ಯಾದ್ಯಂತ ಸುದ್ದಿಯಲ್ಲಿದೆ. ಏಕೆಂದರೆ ಆರ್​​ಎಸ್​ಎಸ್​ ಪಥಸಂಚಲನ ಸಂಬಂಧ ಭಾರೀ ಪೈಪೋಟಿ ನಡೆದಿದ್ದು, ನವೆಂಬರ್ 2ರಂದು ಕೋರ್ಟ್ ಮೆಟ್ಟಿಲೇರಿ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್​ಎಸ್​ಎಸ್​ ಅನುಮತಿಗಾಗಿ ಅರ್ಜಿ ಸಲ್ಲಿಸಿದೆ. ಇದಕ್ಕೆ ಪ್ರತಿಯಾಗಿ ದಲಿತ ಸಂಘಟನೆ ಭೀಮ್ ಆರ್ಮಿ ಸಹ ಅಂದೇ ಪಥಸಂಚಲನಕ್ಕೆ ಅನುಮತಿ ನೀಡಬೇಕೆಂದು ಕಲಬುರಗಿ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ. ಇದೀಗ ಕುರುಬ ಸಮುದಾಯ ಸಹ ಎಸ್​​ಟಿ ಮೀಸಲಾತಿಗಾಗಿ ಪ್ರತಿಭಟನೆ ಮಾಡಲು…

Read More

ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛ ಸಂವಾದ ಸಭೆ

ಸಕಲೇಶಪುರ: ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಸಾರ್ವಜನಿಕ ಅಭಿವೃದ್ಧಿಯ ಉದ್ದೇಶದಿಂದ ಸ್ವಚ್ಛ ಸಂವಾದ ಸಭೆ ಗುರುವಾರ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಿ ಕೇಂದ್ರ ರೈಲ್ವೆ ಇಲಾಖೆಗೆ ಕಳುಹಿಸಲಾಗುವುದು ಎಂದು ಹಿರಿಯ ವಿಭಾಗ ವೈದ್ಯಾಧಿಕಾರಿ ಡಾ. ಅಕ್ಷತಾ ಆರ್ ಅವರು ತಿಳಿಸಿದರು. ಪುರಸಭೆ ಸದಸ್ಯ ಪ್ರಜ್ವಲ್ ಗೌಡ ಅವರು ಮಾತನಾಡಿ, ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛ ಕುಡಿಯುವ ನೀರಿನ ಸೌಲಭ್ಯವನ್ನು ಸುಧಾರಿಸುವ ಅಗತ್ಯವಿದೆ ಎಂದು ಹೇಳಿದರು. ಜೊತೆಗೆ, ಗುಡ್ಡ ಕುಸಿತದಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು…

Read More

ದಲಿತ‌ ಕೈ ನಾಯಕರ ಸೀಕ್ರೆಟ್ ಮೀಟಿಂಗ್: ಎಚ್.ಸಿ.ಮಹದೇವಪ್ಪ ಮನೆಯಲ್ಲಿ ಪರಮೇಶ್ವರ್ ಚರ್ಚೆ!

ರಾಜ್ಯ ಕಾಂಗ್ರೆಸ್​​ನಲ್ಲಿ ಕ್ರಾಂತಿಗೀತೆ, ಸಿಎಂ ಬದಲಾವಣೆ ಕದನ ಕಿಚ್ಚಿನ ನಡುವೆ ದಲಿತಾಸ್ತ್ರ ಪ್ರಯೋಗ ಆಗಿದೆ. ದಶಕದ ಕೂಗು ಧ್ವನಿ ಏರಿಸಿದ್ದು ದಲಿತ ನಾಯಕರಲ್ಲಿ ಹುಮ್ಮಸ್ಸು ಚಿಗುರಿದೆ. ರಾಜ್ಯ ಕಾಂಗ್ರೆಸ್​​​ನಲ್ಲಿ ಕ್ರಾಂತಿ-ಭ್ರಾಂತಿ ವದಂತಿಗಳ ನಡುವೆ ಪಿಚ್​​​ನಲ್ಲಿ ತಿರುವು ಕಾಣಿಸಿಕೊಂಡಿದೆ. ಅಧಿಕಾರ ಹಂಚಿಕೆ ಸೂತ್ರದ ಮರ್ಮ ಇನ್ನೂ ನಿಗೂಢ. ಇದೇ ಸೂತ್ರ ನಂಬಿ ಕೂತಿರುವ ಟ್ರಬಲ್ ಶೂಟರ್​ ಡಿಕೆಶಿ, ಕುರ್ಚಿ ಪಟ್ಟ ಗಿಟ್ಟಿಸಲು ಇನ್ನಿಲ್ಲದ ಕಸರತ್ತು ನಡೆಸ್ತಿದ್ದಾರೆ. ಈ ನಡುವೆ ಅಹಿಂದ ದಾಳ ಉರುಳಿದ್ದೇ ತಡ ದಲಿತ ಸಿಎಂ ಕೂಗು…

Read More

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕರ್ಮಕಾಂಡ: ವಿಡಿಯೋ ವೈರಲ್ ಬೆನ್ನಲ್ಲೇ ರೇಡ್, ಮಾಹಿತಿ ಲೀಕ್ ಶಂಕೆ!

ಬೆಂಗಳೂರು, ನವೆಂಬರ್ 9: ನಟೋರಿಯಸ್ ಕ್ರಿಮಿನಲ್, ಸರಣಿ ಅತ್ಯಾಚಾರಿ ಉಮೇಶ್ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನ ತನ್ನ ಸೆಲ್ ನಲ್ಲೇ ಮೊಬೈಲ್ ಬಳಸುತ್ತಾ ಮತ್ತು ಟಿವಿ ನೋಡುತ್ತಿರುವ, ಲಷ್ಕರ್ ಉಗ್ರ ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್​ ಬೆನ್ನಲ್ಲೇ ಅಲರ್ಟ್​ ಆಗಿರುವ ಜೈಲಾಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್​ಗಳ ಮೇಲೆ ರೇಡ್​ ಮಾಡಿದ್ದಾರೆ. ಒಟ್ಟು 100 ಸಿಬ್ಬಂದಿ ಬ್ಯಾರಕ್​ಗಳ ಪರಿಶೀಲನೆ ಮಾಡಿದ್ದು,ತಲಾಶ್​ ವೇಳೆ ಯಾವುದೇ ವಸ್ತು ಪತ್ತೆಯಾಗಿಲ್ಲ ಎನ್ನಲಾಗಿದೆ. ಲೀಕ್​ ಆಗಿತ್ತಾ ರೇಡ್​ ಮಾಹಿತಿ?ಬ್ಯಾರಕ್​ಗಳಲ್ಲಿ ಸಿಬ್ಬಂದಿ ಪರಿಶೀಲನೆ ವೇಳೆ…

Read More

ಜೈಲಿನಲ್ಲೇ ಖೈದಿಗಳಿಗೆ ರಾಜಾತಿಥ್ಯ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು, ನವೆಂಬರ್ 10: ​ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರ ಸಂಬಂಧ ಜೈಲಿನ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಅಧೀಕ್ಷಕ ಮ್ಯಾಗೇರಿ ಮತ್ತು ಉಪಾಧೀಕ್ಷಕರಾದ ಅಶೋಕ್ ಭಜಂತ್ರಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಜೊತೆಗೆ ಈ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ಗೃಹ ಸಚಿವರು ಆದೇಶಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್​, ಘಟನೆ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ…

Read More

ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣ ಮೃಗಗಳು ಶಂಕಾಸ್ಪದ ಸಾವು: ತನಿಖೆಗೆ ಅರಣ್ಯ ಸಚಿವರ ಆದೇಶ

ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮೊನ್ನೆ 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಶನಿವಾರ ಬೆಳಗ್ಗೆ ಮತ್ತೆ 20 ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳುಮಾಹಿತಿ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು‌ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃಗಾಲಯದಲ್ಲಿರುವ ಕೃಷ್ಣಮೃಗಗಳುಈ ಸಂಬಂಧ ಡಿ.ಎಫ್​.ಒ. ಎನ್.ಇ.ಕ್ರಾಂತಿ ಅವರನ್ನು ಈಟಿವಿ ಭಾರತ ಪ್ರತಿನಿಧಿ ಸಂಪರ್ಕಿಸಿದಾಗ, ”ಬ್ಯಾಕ್ಟಿರಿಯಲ್ ಇನ್ಫೆಕ್ಷನ್​ನಿಂದ…

Read More
error: Content is protected !!