Headlines

ಗಣಪತಿ ವಿಸರ್ಜನೆ: ವ್ಯಾಪಕ ಬಂದೂಬಸ್ತ್, ಪಥಸಂಚಲನ.

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ

ಚಾಮರಾಜನಗರ: ಪಟ್ಟಣದಲ್ಲಿ ಪ್ರತಿಷ್ಟಾಪಿಸಲಾದ ಗಣಪತಿ ವಿಸರ್ಜನಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡಸಿದರು. ಚಾಮರಾಜನಗರ ಎಸ್ಪಿ ಬಿಟಿ ಕವಿತಾ ಅವರ ನೇತೃತ್ವದಲ್ಲಿ ಎಸ್ಪಿ, 5 ಡಿವೈಸ್ಪಿ, 14ಪಿಐ, 36ಪಿಎಸ್ಐ, 58 ಎಎಸ್ಐ,362 ಪೇದೆ,ಮುಖ್ಯಪೇದೆ, 22 ಮಹಿಳಾ ಸಿಬ್ಬಂದಿ, 11 ವಿಡಿಯೋಗ್ರಾಪರ್, 200 ಗೃಹರಕ್ಷಕ ಸಿಬ್ಬಂದಿ, 5 ಕೆಎಸ್ಆರ್ಪಿ ಪಾರ್ಟಿ, ,6 ಡಿಎಆರ್ ಸೇರಿದಂತೆ ಒಟ್ಟು 709 ಸಿಬ್ಬಂದಿಗಳನ್ನ ನಿಯೋಜಿಸಲಾಗಿದೆ . ಗಣಪತಿ ವಿಸರ್ಜನ‌ಮಹೋತ್ಸದ ಮೆರವಣಿಗೆ ಬೀದಿಗಳಲ್ಲಿ ಎರಡು ಡ್ರೋನ್ ಬಳಸುವುದರ ಜೊತೆಗೆ ವಿವಿದೆಡೆ ಗಗನ ಪಹರೆಗಳನ್ನ ನಿಯೋಜಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!