Headlines

ಯಶ್ ತಾಯಿ ಪೇಮೆಂಟ್ ಕೊಟ್ಟಿಲ್ಲ: ಕೊತ್ತಲವಾಡಿ ಚಿತ್ರದ ಸಹಕಲಾವಿದ ಆರೋಪ

ಕೆಜಿಎಫ್ ಸ್ಟಾರ್ ಯಶ್ ತಾಯಿ ಪುಷ್ಪ ಅವರ ನಿರ್ಮಾಣದ ಕೊತ್ತಲವಾಡಿ ಸಿನಿಮಾದಲ್ಲಿ ನಟಿಸಿದ್ದ ಕಲಾವಿದರಿಗೆ ಪೇಮೆಂಟ್ ಆಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಪೇಮೆಂಟ್ ವಿಚಾರವಾಗಿ ಸಹ ಕಲಾವಿದರೊಬ್ಬರು ವೀಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಕೊತ್ತಲವಾಡಿ ಸಿನಿಮಾದಲ್ಲಿ ನಟಿಸಿರುವ ನಮಗೆ ಸಂಭಾವನೆ ಬಂದಿಲ್ಲ ಸಹ ನಟ ಮಹೇಶ್ ಗುರು ಆರೋಪ ಮಾಡಿದ್ದಾರೆ. ಫೇಸ್ಬುಕ್‌ನಲ್ಲಿ ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಈಗ ನೋಡಿದ್ರೆ ವಿಡಿಯೋ ಡಿಲೀಟ್ ಆಗಿದೆ. ನಿರ್ಮಾಪಕಿ ಪುಷ್ಪ ಅವರ ಗಮನಕ್ಕೆ ತರೋದಕ್ಕೆ ಮಹೇಶ್ ವೀಡಿಯೋ ಮಾಡಿದ್ದರು….

Read More

ಸೆ. 17 ರಿಂದ ಅ. 2 ರವರೆಗೆ ಗ್ರಾಮೀಣ ಸಮುದಾಯದಲ್ಲಿ ಸ್ವಚ್ಛೋತ್ಸವ: ಕೆ.ಆರ್.ನಂದಿನಿ

ಮಂಡ್ಯ.ಸೆ.16:– ಜಿಲ್ಲೆಯ ಎಲ್ಲಾ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಅಂಗವಾಗಿ ಸ್ವಚ್ಛತಾ ಹೀ ಸೇವಾ ಅಥವಾ ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಜನಾಂದೋಲನವನ್ನು ಹಮ್ಮಿಕೊಂಡಿದ್ದು, ಈ ಪ್ರಯುಕ್ತ ಸ್ವಚ್ಛತಾ ಹೀ ಸೇವಾ 2025 ಅಭಿಯಾನವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ *”ಸ್ವಚೋತ್ಸವ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಪ್ರತಿ ವರ್ಷ ಅಕ್ಟೋಬರ್ 2ರಂದು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು…

Read More

ಶಾಸಕ ಸ್ಥಾನ ಕಳೆದುಕೊಂಡಿದ್ದ ಕೆ.ವೈ ನಂಜೇಗೌಡಗೆ ತಾತ್ಕಾಲಿಕ ರಿಲೀಫ್!

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಶಾಸಕರಾಗಿರುವ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್​ ಆದೇಶ ನೀಡಿದೆ. ಜೊತೆಗೆ ಮರು ಮತ ಎಣಿಕೆಗೆ ಸೂಚನೆ ನೀಡಿದೆ. ಇನ್ನು ಇದೇ ವೇಳೆ ನಂಜೇಗೌಡ ಪರ ವಕೀಲೆ ನಳಿನಾ ಮಾಯಗೌಡ ಅವರು ಈ ತೀರ್ಪಿಗೆ ಮಧ್ಯಂತರ ತಡೆ ನೀಡಬೇಕೆಂದು ಮನವಿ ಮಾಡಿದ್ದು, ಇದಕ್ಕೆ ಕೋರ್ಟ್ ಸಹ ಪುರಸ್ಕರಿಸಿ 1ತಿಂಗಳುಗಳ…

Read More

ಡ್ರಗ್ ಪೆಡ್ಲರ್ ಗಳಿಂದ ಕಮಿಷನ್ ಪಡೆದ ಆರೋಪ 11 ಪೊಲೀಸ್ ಸಿಬ್ಬಂದಿ ಅಮಾನತು!

ಬೆಂಗಳೂರು, ಸೆ.15 : ಡ್ರಗ್ ಪೆಡ್ಲರ್‌ಗಳಿಂದ ತಿಂಗಳ ಕಮೀಷನ್ ಪಡೆದ ಆರೋಪದ ಮೇಲೆ ಬೆಂಗಳೂರು ನಗರ ಪಶ್ಚಿಮ ವಿಭಾಗದ ಚಾಮರಾಜಪೇಟೆ ಮತ್ತು ಜೆಜೆ ನಗರ ಪೊಲೀಸ್ ಠಾಣೆಯ 11 ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಆಗಸ್ಟ್ 22ರಂದು ಆರ್.ಆರ್ ನಗರ ಪೊಲೀಸರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ ಬಳಿಕ ಈ ಆರೋಪಗಳು ಬೆಳಕಿಗೆ ಬಂದವು. ತನಿಖೆಯಲ್ಲಿ ಪೊಲೀಸರ ಮೊಬೈಲ್ ಹಾಗೂ ಡ್ರಗ್ ಪೆಡ್ಲರ್‌ಗಳ ನಡುವೆ ನೇರ ಸಂಪರ್ಕಗಳಿರುವುದು ಪತ್ತೆಯಾಗಿ, ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಕ್ರಮ ಕೈಗೊಂಡಿದ್ದಾರೆ….

Read More

ಪ್ರಿಯಾಂಕಾ ಉಪೇಂದ್ರ ಮಾಡಿದ ಈ ತಪ್ಪಿನಿಂದ ಮೊಬೈಲ್ ಹ್ಯಾಕ್ ಆಯ್ತು!

ಬೆಂಗಳೂರು, ಸೆ.15: ಮೊಬೈಲ್​​ಗೆ ಒಂದು ಕೋಡ್ ಬಂದಿದೆ. ಅದನ್ನು ಕಳಿಸಿದ್ದು ಸೈಬರ್ ವಂಚಕರು ಎಂಬುದು ಪ್ರಿಯಾಂಕಾಗೆ ತಿಳಿಯಲಿಲ್ಲ. ಆ ಕೋಡ್ ಡಯಲ್ ಮಾಡುತ್ತಿದ್ದಂತೆಯೇ ಅವರ ಮೊಬೈಲ್ ಹ್ಯಾಕ್ ಆಯಿತು. ಬಳಿಕ ವಾಟ್ಸಪ್ ಕೂಡ ಸೈಬರ್ ಖದೀಮರ ನಿಯಂತ್ರಣಕ್ಕೆ ಹೋಯಿತು. ಹ್ಯಾಕಿಂಗ್ ಲಿಂಕ್ ಗುರುತಿಸುವಲ್ಲಿ ಪ್ರಿಯಾಂಕಾ ಉಪೇಂದ್ರ ಎಡವಿದರು. ಅದೇ ಅವರು ಮಾಡಿದ ತಪ್ಪು. ಈಗ ಪ್ರಿಯಾಂಕಾ ಉಪೇಂದ್ರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ‘ತುಂಬಾ ಬೇಜಾರು ಆಗುತ್ತಿದೆ. ಬೆಳಗ್ಗಿನಿಂದ ಬಹಳ…

Read More

HPIN, IPO ಆನ್ ಲೈನ್ ವಂಚನೆಗೆ ಬಲಿ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ನಗರದ ವ್ಯಕ್ತಿಯೊಬ್ಬರು HPIN , IPO ಆ್ಯಪ್ ನ ಹಣಕಾಸು ಚೈನ್ ಲಿಂಕ್ ನ ಆನ್ ಲೈನ್ ವಂಚನೆಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಈ ಸಂಬಂದ ಸೆನ್ ಪೊಲಿಸ್ ಠಾಣೆಗೆ ದೂರು ದಾಖಲಿಸಿರುವ ದೂರುದಾರ 3,20,920 ಹಣ ಕಳೆದುಕೊಂಡಿದ್ದು, ಕಳೆದುಕೊಂಡ ಹಣವನ್ನ ಭರಿಸಿಕೊಡುವಂತೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಆ್ಯಪ್ ಇನ್ಸ್ ಸ್ಟಾಲ್ ಮಾಡಿಕೊಂಡು ಹಣ ಹೂಡಿಕೆ ಮಾಡಿ..ವಿವಿದ ಖಾತೆಗಳ ಪೈಕಿ ಒಂದು ಖಾತೆಯ ವ್ಯಾಲೆಟ್ ಅಲ್ಲಿ 88,925,76/-…

Read More

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮ ಜವಾಬ್ದಾರಿ: ರಮೇಶ್ ಬಂಡಿಸಿದ್ದೇಗೌಡ

ಮಂಡ್ಯ.ಸೆ.15:- ಭಾರತದ ದೇಶದಲ್ಲಿರುವ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅನುಸರಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮ ಜವಾಬ್ದಾರಿ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಹೇಳಿದರು. ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಅಂತಾರಾಷ್ಟ್ರೀಯ…

Read More

ಜೈಲಿನಲ್ಲಿ ಹಾಸಿಗೆ, ದಿಂಬು ಇನ್ನೂ ಕೊಟ್ಟಿಲ್ಲ: ಮತ್ತೆ ಕೋರ್ಟ್ ಮೊರೆ ಹೋದ ದರ್ಶನ್

ಬೆಂಗಳೂರು, ಸೆ.15: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೋರ್ಟ್ ಆದೇಶದಂತೆ ಕನಿಷ್ಠ ಸೌಲಭ್ಯ ಇನ್ನೂ ನನಗೆ ಸಿಕ್ಕಿಲ್ಲ ಎಂದು ನಟ ದರ್ಶನ್ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಸೆಷನ್ಸ್ ಕೋರ್ಟ್ ಆದೇಶದ ನಂತರವೂ ಸೌಲಭ್ಯ ಸಿಕ್ಕಿಲ್ಲ ಎಂದು ನಟ ದರ್ಶನ್ ಇಂದು ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್​​ಗೆ ರೇಣುಕಾಸ್ವಾಮಿ ಕೊಲೆ ಕೇಸ್‌ ಆರೋಪಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣಾಧೀನ ಖೈದಿಯಾಗಿರುವ ನನಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕನಿಷ್ಠ ಸೌಲಭ್ಯವನ್ನೂ ನೀಡುತ್ತಿಲ್ಲ ಎಂದು ದೂರಿ ನಟ ದರ್ಶನ್…

Read More

ನಟ ಉಪೇಂದ್ರ-ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿ ಹಣ ದೋಚಿದ ಖದೀಮರು

ಬೆಂಗಳೂರು, ಸೆ.15; ನಟ-ನಿರ್ದೇಶಕ ಉಪೇಂದ್ರ ಹಾಗೂ ಪತ್ನಿ- ನಟಿ ಪ್ರಿಯಾಂಕಾಗೆ ಇಂದು (ಸೆಪ್ಟೆಂಬರ್ 15) ಸೈಬರ್ ಖದೀಮರು ಶಾಕ್ ನೀಡಿದ್ದಾರೆ. ಈ ದಂಪತಿಗಳಿಬ್ಬರ ಮೊಬೈಲ್ಗಳನ್ನು ಹ್ಯಾಕ್ ಮಾಡಲಾಗಿದೆ. ಬಳಿಕ ಪರಿಚಯದವರಿಗೆ ವಾಟ್ಸಪ್ ಮೂಲಕ ಸಂದೇಶ ಕಳಿಸಿ ಹಣ ಕೊಡುವಂತೆ ಮನವಿ ಮಾಡಿದ್ದಾರೆ. ಹ್ಯಾಕರ್​​ಗಳ ಈ ಜಾಲಕ್ಕೆ ಕೆಲವರು ಹಣ ಕಳೆದುಕೊಂಡಿದ್ದಾರೆ. ಸ್ವತಃ ಉಪೇಂದ್ರ ಅವರ ಮಗ ಆಯುಷ್ ಕೂಡ 55 ಸಾವಿರ ರೂಪಾಯಿ ಕಳೆದುಕೊಂಡಿದ್ದಾರೆ. ಈ ಘಟನೆ ಹೇಗೆ ನಡೆಯಿತು? ಎಂಬುದನ್ನು ಉಪೇಂದ್ರ ಅವರು ವಿವರಿಸಿದ್ದಾರೆ. ಸದಾಶಿವನಗರ…

Read More

ಬೂದನೂರು: ಅಕ್ರಮ ವಾಸ, ಅಭಿವೃದ್ಧಿ ನಿರ್ಲಕ್ಷ್ಯದ ವಿರುದ್ಧ ಭಾಗಿನದೊಂದಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು

ಗ್ರಾಪಂ ಅಧ್ಯಕ್ಷೆ ರೇಷ್ಮೆ ಇಲಾಖೆ ಜಾಗದಲ್ಲಿ ಅಕ್ರಮ ವಾಸ ತೆರವು ಹಾಗೂ ಇತರೆ ಸಮಸ್ಯೆಗಳ ಕುರಿತು ಕ್ರಮ ವಹಿಸಿ ಅಭಿವೃದ್ಧಿಗೆ ಮುಂದಾಗುವಂತೆ ಗ್ರಾಮಸ್ಥರು ಭಾಗಿನದೊಂದಿಗೆ ಮನವಿ ನೀಡಿದರು‌. ಬೂದನೂರು ಗ್ರಾಮಸ್ಥರು ಹಾಗೂ ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ನೇತೃತ್ವದಲ್ಲಿ ಮಹಿಳೆಯರು ಅಧ್ಯಕ್ಷರ ಪೀಠದ ಮುಂದೆ ಭಾಗಿನವಿರಿಸಿ ನಿಮ್ಮ ಹಾಗೂ ಬೂದನೂರು ಗ್ರಾಮ ಪಂಚಾಯತಿ ಸದಸ್ಯರನ್ನು ಆಯ್ಕೆ ಮಾಡಿ ಗ್ರಾಮದ ಅಭಿವೃದ್ಧಿಗೆ ಮುನ್ನುಡಿ ಬರೆಯುತ್ತೀರಿ ಎಂಬ ನಮ್ಮ ಮಹಾದಾಸೆ ಈಡೇರಿಲ್ಲ ಎಂದು ಆರೋಪಿಸಿದರು. ಗ್ರಾಮದ ಮೊದಲ ಪ್ರಜೆ…

Read More
error: Content is protected !!