ಸೆಪ್ಟೆಂಬರ್ ಕ್ರಾಂತಿ ಆದ್ರೆ ಇವರೆಲ್ಲಾ ಬಿಜೆಪಿಗೆ ಹೋಗ್ತಾರೆ: ಎಂಎಲ್ಸಿ ರಾಜೇಂದ್ರ
ಬೆಂಗಳೂರು, ಸೆಪ್ಟೆಂಬರ್ 2: ರಾಹುಲ್ ಗಾಂಧಿ ಮಾಡಿರುವ ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಹಕಾರ ಸಚಿವ ಕೆ ಎನ್ ರಾಜಣ್ಣ ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದರು. ರಾಹುಲ್ ಹೇಳಿಕೆಯನ್ನು ಅಲ್ಲಗಳೆದು ಸ್ವಪಕ್ಷದ ವಿರುದ್ಧವೇ ಮಾತನಾಡಿದ್ದ ರಾಜಣ್ಣ ಅವರ ವಿರುದ್ಧ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಇದೇ ಕಾರಣದಿಂದ ಕೆ ಎನ್ ರಾಜಣ್ಣ ಸಚಿವ ಸ್ಥಾನ ಕಳಕೊಂಡಿದ್ದು ಅಂತಾನೂ ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಮಾಗಡಿ ಶಾಸಕ ಹೆಚ್ಸಿ ಬಾಲಕೃಷ್ಣ ಅವರು ಕೆ ಎನ್…

