ಚಂದನ್ ಆತ್ಮಹತ್ಯೆ ಬೆದರಿಕೆಯ ಹಿಂದಿನ ರಹಸ್ಯವೇನು!?
ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ : ನನ್ನ ಸಾವಿಗೆ ಸೆನ್ ಡಿವೈಸ್ಪಿ ಪವನ್ ಕುಮಾರ್ ಕಾರಣ ಎಂದು ಆರೋಪಿಸಿ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾನೆ. ಬೆಂಗಳೂರು ಮೂಲದ ಬ್ಯಾಡ್ಮಿಂಟನ್ ಕೋಚ್ ಆಗಿರುವ ಚಂದನ್ ಗಂಭೀರ ಆರೋಪ ಮಾಡಿ ವಿಡಿಯೊ ಹರಿಯಬಿಟ್ಟಿದ್ದು ಇದರ ರಹಸ್ಯವೆ ಮಾನವೀಯತೆಗೆ ಬೆಂಕಿ ಇಟ್ಟ ಕಥೆಯಾಗಿದೆ. ಕೋಚರ್ ಚಂದನ್ ಹೇಳುವಂತೆ, ನಾನು ಅವರಿಗೆ ಫ್ರೀ ಕೋಚಿಂಗ್ ಕೊಟ್ಟಿದ್ದೇನೆ, ಅವರ ಬಳಿ ಸಾಲವಾಗಿ ಹಣ ಕೂಡ ಪಡೆದಿದ್ದೇನೆ. ಇದೀಗ ನನಗೆ ತುಂಬಾ ಕಿರುಕುಳ…

