ಅತ್ಯಾಚಾರ ಆರೋಪ ಕೇಸ್: ಪ್ರಜ್ವಲ್ ರೇವಣ್ಣ ಭವಿಷ್ಯ ಇಂದು ನಿರ್ಧಾರ
ಬೆಂಗಳೂರು, ಜುಲೈ 30: ಮೈಸೂರು ಜಿಲ್ಲೆಯ ಕೆ.ಆರ್.ನಗರ ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಭವಿಷ್ಯ ಬುಧವಾರ (ಜುಲೈ 30) ದಂದು ನಿರ್ಧಾರವಾಗಲಿದೆ. 26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೋ? ಅಥವಾ ಅಲ್ಲವೋ? ಎಂದು ತೀರ್ಪು ನೀಡಲಿದೆ. ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ನಾಳೆಯ ತೀರ್ಪು ಮಹತ್ವದ್ದಾಗಲಿದೆ. ಸರಣಿ ಅತ್ಯಾಚಾರ ಆರೋಪ ಹೊತ್ತು…

