Headlines

ಅತ್ಯಾಚಾರ ಆರೋಪ ಕೇಸ್: ಪ್ರಜ್ವಲ್ ರೇವಣ್ಣ ಭವಿಷ್ಯ ಇಂದು ನಿರ್ಧಾರ

ಬೆಂಗಳೂರು, ಜುಲೈ 30: ಮೈಸೂರು ಜಿಲ್ಲೆಯ ಕೆ.ಆರ್.ನಗರ ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಭವಿಷ್ಯ ಬುಧವಾರ (ಜುಲೈ 30) ದಂದು ನಿರ್ಧಾರವಾಗಲಿದೆ. 26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೋ? ಅಥವಾ ಅಲ್ಲವೋ? ಎಂದು ತೀರ್ಪು ನೀಡಲಿದೆ. ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ನಾಳೆಯ ತೀರ್ಪು ಮಹತ್ವದ್ದಾಗಲಿದೆ. ಸರಣಿ ಅತ್ಯಾಚಾರ ಆರೋಪ ಹೊತ್ತು…

Read More

ಹಿರಿಯೂರು ವೈದ್ಯಾಧಿಕಾರಿ ಮನೆ ಮೇಲೆ ಲೋಕಾ ದಾಳಿ: ರಾಶಿಗಟ್ಟಲೆ ನಗದು, ಚಿನ್ನ ಪತ್ತೆ!

ಚಿತ್ರದುರ್ಗ, ಜುಲೈ 29: ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ (ಜುಲೈ 29) ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಹಾಗೂ ಇತರ ಆಸ್ತಿಗಳ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದರು. ಲೋಕಾಯುಕ್ತ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ವೈದ್ಯಾಧಿಕಾರಿ ಡಾ.ವೆಂಕಟೇಶ್​ಗೆ ಸೇರಿದ ಮನೆ, ಕ್ಲಿನಿಕ್ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಹಿರಿಯೂರು ತಾಲೂಕಿನ ಆದಿವಾಲ ಗ್ರಾಮ ಮೂಲದ ಡಾ.ವೆಂಕಟೇಶ್ ಗ್ರಾಮದಲ್ಲಿ ಒಂದು…

Read More

ದರ್ಶನ್ ಫ್ಯಾನ್ಸ್ ವಿರುದ್ಧದ ಸಮರದಲ್ಲಿ ರಮ್ಯಾ ಪರ ನಿಂತ ಶಿವರಾಜ್ ಕುಮಾರ್

ಬೆಂಗಳೂರು, ಜುಲೈ 29: ತಮ್ಮ ವಿರುದ್ಧ ಅಶ್ಲೀಲ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿರುವ, ಅಶ್ಲೀಲವಾಗಿ ಕಮೆಂಟ್ ಮಾಡುತ್ತಾ ನಿಂದಿಸುತ್ತಿರುವ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಸಮರ ಸಾರಿದ್ದಾರೆ. ದರ್ಶನ್ ಅಭಿಮಾನಿಗಳ ದುರ್ವರ್ತನೆಯನ್ನು ಸಾಮಾಜಿಕ ಜಾಲತಾಣದ ಮೂಲಕ ಖಂಡಿಸುತ್ತಿದ್ದ ರಮ್ಯಾ ಇದೀಗ ಕಾನೂನು ಮೊರೆ ಹೋಗಿದ್ದು, ಪೊಲೀಸರಿಗೆ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಅಗತ್ಯ ದಾಖಲೆಗಳನ್ನು ನೀಡಿದ್ದಾರೆ. ಆನ್​ಲೈನ್ ಟ್ರೋಲಿಂಗ್ ವಿರುದ್ಧ ರಮ್ಯಾ ಮಾಡುತ್ತಿರುವ ಈ ಸಮರದಲ್ಲಿ ರಮ್ಯಾಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು (ಜುಲೈ 29)…

Read More

ರಾಯಚೂರಿನಲ್ಲಿ 79 ಟನ್ ಯೂರಿಯಾ ಬ್ಲಾಕ್ ನಲ್ಲಿ ಸೇಲ್!

ರಾಯಚೂರು, ಜುಲೈ 29: ರಾಜ್ಯಾದ್ಯಂತ ರೈತರು ಕೃಷಿ ಚಟುವಟಿಕೆ ಚುರುಕುಗೊಳಿಸಿದ್ದಾರೆ. ಇಂತಹ ಸಂದರ್ಭದಲ್ಲೇ ಕೃಷಿಗೆ ಅತೀ ಅವಶ್ಯಕವಾಗಿರುವ ಯೂರಿಯಾ ಗೊಬ್ಬರದ ಕೊರತೆ ರಾಜ್ಯದೆಲ್ಲೆಡೆ ಇದೆ. ಈ ವೇಳೆ ರಾಯಚೂರು ಜಿಲ್ಲೆಯಲ್ಲಿ 79 ಟನ್ ಯೂರಿಯಾ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡಲಾಗಿದೆ. ಈ ಬಗ್ಗೆ ಜಿಲ್ಲೆಯ ರೈತರು ರಾಯಚೂರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ರಾಯಚೂರಿನ ಕಲ್ಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋಡೌನ್​ಗೆ ಹೋಗಬೇಕಿದ್ದ ಯೂರಿಯಾ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ರಾಯಚೂರು ಜಿಲ್ಲಾ ಕೇಂದ್ರದ ಆರ್​ಎಪಿಎಂಸಿಯಿಂದ ಜೂನ್…

Read More

ಮೈಸೂರಿನ ಪತ್ರಿಕೋದ್ಯಮಕ್ಕೆ ಆಧುನಿಕ ಆಯಾಮ ನೀಡಿದ ಪತ್ರಿಕಾ ನೀತಿಜ್ಞ ಕೆ.ಬಿ.ಗಣಪತಿ

ಭಾಗ 1 -ಎಸ್.ಪ್ರಕಾಶ್ ಬಾಬು ಮಾನವರ ಬದುಕು ಎಂದಿಗೂ ನಿಂತ ನೀರಲ್ಲ. ಅದೂ ಎಂದಿಗೂ ನದಿಯಂತೆ ಚಲನಶೀಲವಾಗಿರಬೇಕು ಅಂತ ಅನುಭಾವಿಗಳು ಹೇಳುವ ಮಾತಿದೆ. ಇದಕ್ಕೆ ಒಪ್ಪುವಂತೆ ಬಾಳಿದ್ದು ಇತ್ತೀಚೆಗೆ ನಿಧನರಾದ ಕೆ.ಬಿ.ಗಣಪತಿ ಅವರು. ಕೆಬಿಜಿ ಎಂದೇ ನಮಗೆಲ್ಲಾ ಆದರಣೀಯ ಗುರುವಾಗಿದ್ದವರು. ಕ್ರಿಯಾಶೀಲತೆಯೆ ಜೀವಂತಿಕೆ ಎಂದು ಅವರು ಬದುಕಿದ ರೀತಿಯೇ ನಮಗೆಲ್ಲರಿಗೂ ಮಾರ್ಗದರ್ಶಿ ಮಾತ್ರವಲ್ಲ, ಸ್ಪೂರ್ತಿಧಾಯಕವೂ ಆಗಿತ್ತು. ಒಬ್ಬ ಬರಹಗಾರನಿಗೆ ಬರವಣಿಗೆಯೇ ಆಮ್ಲಜನಕ ಎಂದು ನಂಬಿ ಬದುಕಿದ್ದರಿಂದಲೇ ಅವರು ಮೈಸೂರಿನ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಲು ಕಾರಣವಾಯಿತು….

Read More

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು: ಬೆಂಗಳೂರು ಪೊಲೀಸ್ ಕಮಿಷನರ್ ಹೇಳಿದ್ದಿಷ್ಟು….

ಬೆಂಗಳೂರು, ಜುಲೈ 29: ನಟಿ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಅಭಿಮಾನಿಗಳ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ ವಿರುದ್ಧ ದೂರು ನೀಡಿದ ಬೆನ್ನಲ್ಲೇ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ರಮ್ಯಾ ಅವರು ಒಟ್ಟು 43 ಅಕೌಂಟ್ಸ್​ ಉಲ್ಲೇಖಿಸಿ ಕಮಿಷನರ್​ಗೆ ದೂರು ನೀಡಿದ್ದಾರೆ. ದೂರು ದಾಖಲಾಗ್ತಿದ್ದಂತೆ ಸೈಬರ್ ಕ್ರೈಂ ಪೊಲೀಸರು ಎಫ್​ಐಆರ್ ಮಾಡಿ ತನಿಖೆ ಚುರುಕುಗೊಳಿಸಿದ್ದಾರೆ. ಅಶ್ಲೀಲ ಕಾಮೆಂಟ್ ಬಂದ ಅಕೌಂಟ್ಸ್ ಪೈಕಿ ಬಹುತೇಕ ಫೇಕ್ ಅನ್ನೋದು ತಿಳಿದುಬಂದಿದೆ. ಯುವತಿಯರ…

Read More

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ರೇಡ್

ಬೆಂಗಳೂರು, ಜುಲೈ 29: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಮಂಗಳವಾರ ನಸುಕಿನ ಜಾವ ಲೋಕಾಯುಕ್ತ ದಾಳಿ ನಡೆದಿದೆ. ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಹಾಗೂ ಇತರ ಆಸ್ತಿಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರಿನ ಎರಡು ಕಡೆ ಕೋಕಾ ಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗದಲ್ಲಿಯೂ ದಾಳಿ ನಡೆದಿದೆ. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಓಂಪ್ರಕಾಶ್ ಮನೆ, ಕಂದಾಯ ಅಧಿಕಾರಿ ಎನ್​.ವೆಂಕಟೇಶ್​​ ಮನೆಯಲ್ಲಿ ಪರಿಶೀಲನೆ ನಡೆಯುತ್ತಿದೆ. ಹಾಸನ,…

Read More

ಈಡೇರಿತು 3 ದಶಕಗಳ ಬೇಡಿಕೆ: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಗ್ರೀನ್ ಸಿಗ್ನಲ್!

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಳೆದ 3 ದಶಕಗಳಿಂದ ಈ ಯೋಜನೆಗಾಗಿ ನಡೆಯುತ್ತಿದ್ದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಇದೀಗ ಯೋಜನೆಗೆ ಎದುರಾಗಿದ್ದ ಅನೇಕ ವಿಘ್ನಗಳು ನಿವಾರಣೆಯಾಗಿ, ಕೊನೆಗೂ ಕೇಂದ್ರ ಸರಕಾರ ಈ ಯೋಜನೆಗೆ ಗ್ರೀನ್​​ಸಿಗ್ನಲ್ ನೀಡಿದೆ. ಇದರಿಂದಾಗಿ ಕರಾವಳಿ ಹಾಗೂ ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಗೆ ರೈಲ್ವೆ ಸಂಪರ್ಕ ಸಿಗಲಿದೆ. ಬಯಲುಸೀಮೆ ಹಾಗೂ ಕರಾವಳಿ ಸಂಪರ್ಕಿಸಿ ವಾಣಿಜ್ಯ ವಹಿವಾಟು ವೃದ್ಧಿಸುವ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಹಲವಾರು ಬಾರಿ ಅಡ್ಡಿ…

Read More

ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಕಮೆಂಟ್ಸ್: ರಮ್ಯಾ ದೂರು ಕೊಟ್ಟರೆ ಕ್ರಮ ಎಂದ ಗೃಹ ಸಚಿವ

ಬೆಂಗಳೂರು, ಜುಲೈ 28: ನಟ ದರ್ಶನ್‌ ಅಭಿಮಾನಿಗಳಿಂದ ಅಶ್ಲೀಲವಾದ, ಕೊಳಕು ಕಮೆಂಟ್ಸ್‌ ಬರುತ್ತಿರುವ ಬಗ್ಗೆ ನಟಿ ರಮ್ಯಾ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ಸೋಮವಾರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ರಮ್ಯ ಅವರು ಇದುವರೆಗೂ ಯಾವುದೇ ದೂರು ದಾಖಲಿಸಿಲ್ಲ. ಒಂದು ವೇಳೆ ದಾಖಲಿಸಿದರೆ ನಮ್ಮ ಪೊಲೀಸರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ನುಡಿದರು. ರಮ್ಯಾ ದೂರು ಕೊಡಲಿ, ಪೊಲೀಸರು ಏನು ಕ್ರಮ‌ ಕೈಗೊಳ್ಳಬೇಕೋ ತಗೊಳ್ತಾರೆ….

Read More

ಎಚ್ಐವಿ ಪೀಡಿತ ತಮ್ಮನನ್ನು ಕೊಲೆಗೈದ ಅಕ್ಕ, ಕೊಲೆಗೆ ಸಾಥ್ ನೀಡಿದ ಪತಿ..!?

ಹೊಳಲ್ಕೆರೆ, ಜುಲೈ 28: ಹೆಚ್‌ಐವಿ ಪೀಡಿತನಾಗಿದ್ದ ತಮ್ಮನಿಂದ ನಮ್ಮ ಮನೆ ಮರ್ಯಾದೆ ಹೋಗುತ್ತದೆ ಎಂದು ಸ್ವತಃ ಅಕ್ಕನೇ ತನ್ನ ಗಂಡನ ಜೊತೆ ಸೇರಿ ಆತನನ್ನು ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ನಡೆದಿದೆ. ಹೀಗೆ ತನ್ನ ಒಡಹುಟ್ಟಿದ ಅಕ್ಕನಿಂದಲೇ ಕೊಲೆಗೀಡಾದ ಯುವಕನನ್ನು ಮಲ್ಲಿಕಾರ್ಜುನ್‌(23) ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೊಲೆಗೀಡಾದ ಮಲ್ಲಿಕಾರ್ಜುನನ ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್‌ ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಮಲ್ಲಿಕಾರ್ಜುನ್‌ ಬೆಂಗಳೂರಿನಲ್ಲಿ ಗಾರ್ಮೆಂರ್ಟ್‌ನಲ್ಲಿ…

Read More
error: Content is protected !!