ಶಬ್ದ ನಿಯಂತ್ರಣ ನೀತಿಗೆ ಧಕ್ಕೆ: ಚಾಮರಾಜನಗರದಲ್ಲಿ ಮೈಕಾಸುರ ಅಬ್ಬರಕ್ಕೂ ಪೊಲೀಸರ ಮೌನ!
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ಯಾವ್ದೆ ರಸ್ತೆ ಸಂಚಾರ ಅವ್ಯವಸ್ಥೆ ಉಂಟಾಗದಂತೆ ಪಾರ್ಕಿಂಗ್ ಹಾಗೂ ದ್ಚನಿವರ್ದಕಗಳ ನಿಯಮಗಳನ್ನೊಳಗೊಂಡ ನಂತರ ಕಾರ್ಯಕ್ರಮ ಆಯೋಜನೆಗಳಿಗೆ ಅನುಮತಿ ನೀಡಬೇಕು ಎಂಬ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇತ್ತೀಚೆಗೆ ಚಾಮರಾಜನಗರ ಪಟ್ಟಣದೊಳಗೆ ಅನುಮತಿಸತಕ್ಕ ಕಾರ್ಯಕ್ರಮಗಳಿಗೆ ಅತಿಥಿಗಳನ್ನ ಕರೆಯೋದು ಸಹಜ..ಕೆಲವರಂತು ಅವರವರ ಅನುಕೂಲಕ್ಕೆ ತಕ್ಕಂತೆ ಅತಿಥಿಗಳನ್ನ ಕರೆಯುವುದು,ಉದ್ಘಾಟಸುವುದು, ಸನ್ಮಾನ ಸ್ವೀಕರಿಸುವುದು ಸಾಮಾನ್ಯವಾಗಿದೆ. ಕಾರ್ಯಕ್ರಮಗಳಿಗೆ ಪೊಲೀಸ್ ವರೀಷ್ಟಾದಿಕಾರಿಗಳನ್ನ ಕರೆದರೆ ಪಾರ್ಕಿಂಗ್ ವ್ಯವಸ್ಥೆ ಸುಗಮವಾಗಿ ಉಚಿತವಾಗಿ ನೋಡಿಕೊಳ್ತಾರೆ ಅಂತ ಗಣ್ಯರಾಗಿ ಪರಿಗಣಿಸೋದು ಸಹಜವಾಗಿದೆ..ಅಂತ…

