Headlines

ಧಾರಾ ನಗರಿಯ ಮಸೀದಿ ಕೆಳಗೆ ಸಿಕ್ಕಿತು ದೇವಸ್ಥಾನದ ಪುರಾವೆ: ಹಿಂದೂಗಳ ಹೋರಾಟಕ್ಕೆ ಮಹಾ ಜಯ!

ಮಧ್ಯಪ್ರದೇಶದ ಅತ್ಯಂತ ವಿವಾದಿತ ಧಾರ್ಮಿಕ ತಾಣವಾದ ಧಾರಾ ಜಿಲ್ಲೆಯ ಭೋಜಶಾಲಾ ಸಂಕೀರ್ಣದ ಮೇಲೆ ಈಗ ಸಂಪೂರ್ಣವಾಗಿ ಭಗವಾ ಧ್ವಜ ಹಾರಾಡಿದೆ! ದಶಕಗಳ ಕಾಲ ನಡೆದ ಕಾನೂನು ಸಮರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹೈಕೋರ್ಟ್ ಈ ವಿವಾದಿತ ಜಾಗವನ್ನು ಸಂಪೂರ್ಣವಾಗಿ ಹಿಂದೂಗಳ ಆರಾಧ್ಯ ದೇವತೆ ವಾಗ್ದೇವಿ ಸರಸ್ವತಿ ದೇವಿಯ ದೇವಸ್ಥಾನ ಎಂದು ಘೋಷಿಸಿ ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ಥಿ ಅವರಿದ್ದ ದ್ವಿಸದಸ್ಯ ಪೀಠವು ಈ ಭರ್ಜರಿ ಆದೇಶ ಹೊರಡಿಸಿದ್ದು, ಹಿಂದೂಗಳ…

Read More

ಇಸ್ಪೀಟ್ ಜೂಜಾಟ ಆಡುತ್ತಿದ್ದವರು ಅರೆಸ್ಟ್:5 ಲಕ್ಷ ಹಣ,ಕಾರು,ಬೈಕ್ ವಶ

ಚಾಮರಾಜನಗರ: ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಚಾಮರಾಜನಗರ ಜಿಲ್ಲಾ ಪೊಲೀಸರು ದಾಳಿ ಮಾಡಿ ನಗದು, ಮೊಬೈಲ್‌ಗಳು, ಕಾರು ಹಾಗೂ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಎಂ ಅವರಿಗೆ ಜಿಲ್ಲೆಯಲ್ಲಿ ಒಂದು ತಂಡ ವಾಹನದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ಅಂದರ್ ಬಾಹರ್ ಇಸ್ಪೀಟಿನ ಜೂಜಾಟ ಆಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅಪರ ಪೊಲೀಸ್ ಅಧೀಕ್ಷಕರಾದ ಎಂ.ಎನ್ ಶಶಿಧರ್ ಅವರಿಗೆ ನಿರ್ದೇಶನ ನೀಡಿದ್ದರು. ಶಶಿಧರ್ ಅವರ ಮಾರ್ಗದರ್ಶನದಲ್ಲಿ…

Read More

ಮಂಡ್ಯ : ಹಳೆ ಕಟ್ಟಡದ ಕಬ್ಬಿಣ ನುಂಗಿದ ಆರೋಪಿಗೆ ‘ಸರ್ವೋತ್ತಮ ಸೇವಾ ಪ್ರಶಸ್ತಿ’ ಭಾಗ್ಯ…!?

ಜಿಲ್ಲಾ ಪಂಚಾಯಿತಿಯಲ್ಲಿ ಕಳ್ಳತನವಾದ ಸಾವಿರಾರು ಕೆಜಿ ಕಬ್ಬಿಣದ ಕಳ್ಳತನದ ಆರೋಪಿ ಇದೀಗ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನ..!? ‘ಶಹಭಾಷ್’ ಮಂಡ್ಯ….!ಜಿಲ್ಲಾಡಳಿತಕ್ಕೆ ಇಂತಹ ವಿಚಾರದಲ್ಲಿ ಅದೇನು ಜಾಣ ಕುರುಡೋ ಅಥವಾ ಭ್ರಷ್ಟರಿಗೆ ಮಣೆ ಹಾಕುವ ಮನಸ್ಥಿತಿಯೋ..!? ಯಾವುದು ತಿಳಿಯದಾಗಿದೆ ಅಥವಾ ಮಂಡ್ಯ ಜಿಲ್ಲೆಯಲ್ಲಿ ಪ್ರಶಸ್ತಿಯು ಮಾರಾಟವಾಗಿದೆಯೇ..! ಎಂಬ ಪ್ರಶ್ನೆ ಕಾಡುತ್ತಿದೆ. ಸದ್ಯಕ್ಕೆ ಡಾ. ಶಿವಲಿಂಗಯ್ಯ ಎಂಬ ವ್ಯಕ್ತಿ ಮೂಲತಹ ಪಶು ಸಂಗೋಪನಾ ಇಲಾಖೆಗೆ ಸಂಬಂಧ ಪಟ್ಟವರು, ಮಂಡ್ಯ ಜಿಲ್ಲೆಯಲ್ಲಿ ಕೆಲಸ ಮಾಡಲು ಅಧಿಕಾರಿಗಳಿಗೆ ಬರವೇನೋ… ಎಂಬಂತೆ ಜಿಲ್ಲಾ ಪಂಚಾಯಿತಿ…

Read More

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ಸರ್ಜರಿ; ಸದ್ದಿಲ್ಲದೆ ವರ್ಗಾವಣೆ ಆದೇಶ ಹೊರಡಿಸಿದ ಸರ್ಕಾರ!

ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯಾದ್ಯಂತ ಪೊಲೀಸ್ ಇಲಾಖೆಯಲ್ಲಿ ದೀರ್ಘಕಾಲದಿಂದ ಮನೆಮಾಡಿದ್ದ ವರ್ಗಾವಣೆ ಕಾಯುವಿಕೆಗೆ ಕೊನೆಗೂ ತೆರೆಬಿದ್ದಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಭಾನುವಾರ ರಾತ್ರಿ ಬೃಹತ್ ಪ್ರಮಾಣದ ವರ್ಗಾವಣೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪೊಲೀಸ್ ಪಡೆಯಲ್ಲಿ ಸಂಚಲನ ಮೂಡಿಸಿದೆ. ​ವರ್ಗಾವಣೆಯ ಮುಖ್ಯಾಂಶಗಳು: ಹುದ್ದೆಯ ದರ್ಜೆ ಅಧಿಕಾರಿಗಳ ಸಂಖ್ಯೆ ಪೊಲೀಸ್ ಇನ್ಸ್‌ಪೆಕ್ಟರ್ (ಸಿವಿಲ್) 293 ಡಿವೈಎಸ್‌ಪಿ (ಸಿವಿಲ್) / ಎಸಿಪಿ 74 ಒಟ್ಟು ವರ್ಗಾವಣೆ 367 ಪೊಲೀಸ್ ಸಿಬ್ಬಂದಿ ಮಂಡಳಿಯ (PEB) ಮಹತ್ವದ ಸಭೆಯ…

Read More

ಕಾಂಗ್ರೆಸ್ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ, ಖಾರದ ಪುಡಿ ಎರಚಿ ಚಾಕುವಿನಿಂದ ದಾಳಿ; ಜಮೀನು ವಿಚಾರವೇ ಕಾರಣ ಶಂಕೆ!

ಚಾಮರಾಜನಗರ, ಮೇ 8: ಜಿಲ್ಲೆಯ ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹೊಂಗನೂರು ಗ್ರಾಮದ ಲಾಂಗ್ ಮಹದೇವ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಜಮೀನು ವಿಚಾರವಾಗಿ ಮಾತನಾಡಬೇಕಿದೆ ಎಂದು ಕರೆ ಮಾಡಿ ಅವರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದ ಆರೋಪಿಗಳು, ಬಳಿಕ ಏಕಾಏಕಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮೊದಲು ಮಹದೇವ ಅವರ ಕಣ್ಣಿಗೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು, ನಂತರ ಚಾಕುವಿನಿಂದ ಮುಖ ಹಾಗೂ ಕುತ್ತಿಗೆ ಭಾಗಕ್ಕೆ ಚುಚ್ಚಿ ಗಂಭೀರವಾಗಿ…

Read More

​ಗವಿಮಠದ ಪಾವನ ಭೂಮಿಯಲ್ಲಿ ಮುತ್ತು ವಡ್ಡರ ಅವರ 4ನೇ ಕೃತಿ ಲೋಕಾರ್ಪಣೆ.

ಕೊಪ್ಪಳದ ಶ್ರೀ ಗವಿಮಠದಲ್ಲಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಹಾಗೂ ಪ್ರಸ್ತುತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಗಣಿತ ಶಿಕ್ಷಕರಾದ ಶ್ರೀ ಮುತ್ತು ಯ. ವಡ್ಡರ ಇವರ ನಾಲ್ಕನೇ ಕೃತಿ ಬದಲಾಗು ನೀ ಬೆಳಕಾಗು ನೀ ಸರಳವಾಗಿ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ ಆಶೀರ್ವಾದದೊಂದಿಗೆ ಪರಮಪೂಜ್ಯ ಕೊಪ್ಪಳದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳ ಅಮೃತ ಹಸ್ತದಿಂದ ಶ್ರೀಮಠದ ಭಕ್ತರ ಸಮ್ಮುಖದಲ್ಲಿ ಬಿಡುಗಡೆಯಾಯಿತು. ಪರಮ ಪೂಜ್ಯರು ಇನ್ನೂ ಹೆಚ್ಚಿನ ಕೃತಿಗಳು ನಿಮ್ಮಿಂದ ನಾಡಿಗೆ ಪರಿಚಯವಾಗಲಿ…

Read More

ಖರ್ಗೆ ಹೇಳಿಕೆ ಬೆನ್ನಲ್ಲೇ ನಾಯಕತ್ವ ಬದಲಾವಣೆ ಚರ್ಚೆಗೆ ಫುಲ್ ಸ್ಟಾಪ್; ಗೃಹ ಸಚಿವರ ಮಹತ್ವದ ಪ್ರತಿಕ್ರಿಯೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿದ್ದ ನಾಯಕತ್ವ ಬದಲಾವಣೆ ಚರ್ಚೆಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯು ಪೂರ್ಣವಿರಾಮ ಹಾಕಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ. ​ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂಬ ಖರ್ಗೆಯವರ ಹೇಳಿಕೆಯನ್ನು ಸ್ವಾಗತಿಸಿದ ಸಚಿವರು, “ಖರ್ಗೆಯವರು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಅಪಾರ ಅನುಭವ ಹೊಂದಿರುವವರು. ಅವರ…

Read More

ಚಾಮರಾಜನಗರ: ಹೆಚ್ಚಿದ ರಸ್ತೆ ನಿಯಮ ಉಲ್ಲಂಘನೆ.!ಪೊಲೀಸರಿಂದಲೇ ಹೆಲ್ಮೆಟ್ ನಿಯಮ ಗಾಳಿಗೆ!

ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ. ಚಾಮರಾಜನಗರ: ಪಟ್ಟಣದಲ್ಲಿ ದಿನೆ ದಿನೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಅಪ್ರಾಪ್ತರಿಂದ ವಾಹನ ಚಾಲನೆ ಕೂಡ ಹೆಚ್ಚುತ್ತಿದೆ. ಅದರಲ್ಲೂ ಹೆಲ್ಮೆಟ್ ರಹಿತ ಚಾಲನೆ ಹೇಳತೀರದಂತಾಗಿದೆ. ಕಾನೂನು ಪಾಲೀಸಬೇಕಾದ ಪೊಲೀಸರೂ ಸಮವಸ್ತ್ರದಲ್ಲಿದ್ದರೂ ಹೆಲ್ಮೆಟ್ ಧರಿಸದೆ ಓಡಾಡೋದು ಸಾಮಾನ್ಯವಾಗಿದೆ. ಚಾಮರಾಜನಗರ ಅದೇಷ್ಪೊ ಪೊಲೀಸ್ ವರೀಷ್ಟಾದಿಕಾರಿಗಳು ಈಗಾಗಲೇ ಆದೇಶ ಹೊರಡಿಸಿದ್ದು ಕರ್ತವ್ಯ ಅವದಿಯಲ್ಲಿ ಹಾಗೂ ಖಾಸಗೀ ಅವದಿಯಲ್ಲೂ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದು.ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಇಲಾಖಾವಾರು ನಿಯಮ ತೆಗೆದುಕೊಳ್ಳಲಾಗುವುದು ಎಂದು ಆದೇಶ ಹೊರಡಿಸುತ್ತಲೆ ಇರ್ತಾರೆ ಆದರೆ ಕೆಲವರು…

Read More

​”ಯಾವ ರೀತಿ ಕ್ರಾಂತಿ ಆಗುತ್ತೋ ನೋಡೋಣ”: ಕಾಂಗ್ರೆಸ್ ಆಂತರಿಕ ಕಲಹಕ್ಕೆ ಕುತೂಹಲ ವ್ಯಕ್ತಪಡಿಸಿದ ಎಚ್‌ಡಿಕೆ.

ಮಾಲೂರು (ಕೋಲಾರ): ರಾಜ್ಯ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿಯ ಕುರಿತು ರಾಜ್ಯ ಸರ್ಕಾರವು ತಕ್ಷಣವೇ ಸ್ಪಷ್ಟನೆಯನ್ನು ನೀಡಿ ವಾಸ್ತವಾಂಶವನ್ನು ಜನರ ಮುಂದೆ ತೆರೆದಿಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೋಮವಾರ ನಗರದಲ್ಲಿ ಒತ್ತಾಯಿಸಿದ್ದಾರೆ. ಸಚಿವರನ್ನು ನಂಬಿರುವ ಅಭಿಮಾನಿಗಳು ಮತ್ತು ಕ್ಷೇತ್ರದ ಜನರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕಿದೆ ಎಂದು ಅವರು ತಿಳಿಸಿದರು. ​ಇದೇ ವೇಳೆ, ಹೆಬ್ಬಟ್ಟಿನ ಗುರುತು ಮತ್ತು ದುರುಪಯೋಗದ ಕುರಿತಾದ ತಮ್ಮ ಹಿಂದಿನ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಕೆಲ ದುರ್ಬುದ್ಧಿಯ…

Read More

ಪಾಲಿಕೆ ಸಮರಕ್ಕೆ ಮುಹೂರ್ತ ಫಿಕ್ಸ್: ಸರ್ಕಾರದ ‘ಮುಂದೂಡಿಕೆ’ ಪ್ಲಾನ್‌ಗೆ ಆಯೋಗದ ಬ್ರೇಕ್!

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ಮಹಾನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಚುನಾವಣೆ ಆಯೋಗದ ನಡುವೆ ಈಗ ನೇರ ಹಣಾಹಣಿ ಶುರುವಾಗಿದೆ. ಮಾನ್ಯ ಸುಪ್ರೀಂ ಕೋರ್ಟ್ ನೀಡಿರುವ ಗಡುವಿನಂತೆ ಜೂನ್ 30, 2026 ರೊಳಗೆ ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಆಯೋಗವು ಪಣತೊಟ್ಟಿದ್ದು, ಈ ಬಗ್ಗೆ ಇಂದು ಅಧಿಕೃತ ಪ್ರಕಟಣೆ ಹೊರಡಿಸಿದೆ. ​ವಾಸ್ತವದಲ್ಲಿ, ರಾಜ್ಯ ಸರ್ಕಾರವು ಜನಗಣತಿ ಕಾರ್ಯ ಮತ್ತು ಶೈಕ್ಷಣಿಕ ಪರೀಕ್ಷೆಗಳ ನೆಪವೊಡ್ಡಿ ಚುನಾವಣೆಯನ್ನು ಸೆಪ್ಟೆಂಬರ್ ಅಂತ್ಯದವರೆಗೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿತ್ತು….

Read More
error: Content is protected !!