Headlines

ಸಂಪುಟಕ್ಕೆ ಸರ್ಜರಿ ಫಿಕ್ಸ್? 50% ಸಚಿವರಿಗೆ ಗೇಟ್‌ಪಾಸ್‌ ಸಾಧ್ಯತೆ!

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಸ್ಪಷ್ಟಪಡಿಸಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸುಭದ್ರವಾಗಿದೆ. ಈ ಬಗ್ಗೆ ಹೈಕಮಾಂಡ್ ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದು, ಅನಗತ್ಯ ಗೊಂದಲಗಳಿಗೆ ಅವಕಾಶವಿಲ್ಲ ಎಂದರು. ​ಸಚಿವ ಸಂಪುಟ ವಿಸ್ತರಣೆಯ ಕುರಿತು ಮಾತನಾಡಿದ ಅವರು, ಮೇ 20ರೊಳಗೆ ಸಂಪುಟ ಪುನಾರಚನೆಯಾಗುವ ವಿಶ್ವಾಸವಿದೆ. ಉಪ ಚುನಾವಣೆಗಳ ಫಲಿತಾಂಶ ಮೇ 4ರಂದು…

Read More

ಹುಲಿಕೆರೆ ಪಿಡಿಓ ಸೀನನ ಡೀಲ್ ಗೆ ಬಗ್ಗಿದ ಶ್ರೀರಂಗಪಟ್ಟಣ ಎಂಎಲ್ಎ!?

ಅಕ್ರಮಗಳ ಸರದಾರ ಹುಲಿಕೆರೆ ಪಂಚಾಯಿತಿ ಪಿಡಿಒ ಶ್ರೀನಿವಾಸನ ಆರ್ಭಟದ ಮುಂದೆ ಎಂಎಲ್ಎ ರಮೇಶ್ ಬಂಡಿಸಿದ್ದೇಗೌಡ್ರು ಬಂಡಿ ಬಿಡಬೇಕಷ್ಟೇ.ಸೀನನ ಎಂಜಲು ಕಾಸಿಗೆ ಕೈ ಒಡ್ಡಿ ಮೂರು ಕಾಸಿನ ಮರ್ಯಾದೆಯೂ ಇಲ್ಲದಂತೆ ಮಾಡಿಕೊಂಡ ರಮೇಶ್ ಬಂಡಿಸಿದ್ದೇಗೌಡ್ರು, ಶಾಸಕನಾಗಿ ಜನತೆಯ ಹಿತ ಕಾಯಬೇಕಾದ ರಮೇಶ್ ಬಂಡಿಸಿದ್ದೇಗೌಡ ಎಂಬ ನಾಲಾಯಕ್ ವ್ಯಕ್ತಿ ಒಬ್ಬನನ್ನು ಗೆಲ್ಲಿಸಿದ ತಪ್ಪಿಗಾಗಿ ಇಡೀ ಶ್ರೀರಂಗಪಟ್ಟಣ ತಾಲೂಕಿನ ಜನತೆ ತಮ್ಮ ನಟಿಕೆ ಮುರಿಯುತ್ತಾ ಶಾಪ ಹಾಕುತ್ತಿದ್ದಾರೆ. ಇವನ ಧನದಾಹಕ್ಕೆ ಸಾಲು ಸಾಲು ಅಕ್ರಮ ನಡೆದರು ಇವನೇ ಮುಚ್ಚಿ ಹಾಕುತ್ತಿದ್ದಾನೆ. ಒಂದು…

Read More

​ಬೂದನೂರು ಭೂ ಹಗರಣ: ಸರ್ಕಾರಿ ರಸ್ತೆಯನ್ನೇ ನುಂಗಿ 41 ಲಕ್ಷ ಲಪಟಾಯಿಸಿದ ‘ಕಿಲಾಡಿ’ಗಳು!

ಭ್ರಷ್ಟ ಪಿಡಿಒಗೆ ಸಂಕಷ್ಟ! ಶಿಸ್ತು ಕ್ರಮಕ್ಕೆ ಮಂಡ್ಯ ಸಿಇಒಗೆ ಜಿಲ್ಲಾಧಿಕಾರಿಗಳ ಸೂಚನೆ. ಮಂಡ್ಯ ಜಿಲ್ಲೆಯ ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನ ಪ್ರಕ್ರಿಯೆಯ ಬೃಹತ್ ಹಗರಣವೊಂದು ಈಗ ಬಯಲಿಗೆ ಬಂದಿದ್ದು, ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮಕ್ಕೆ ಸಾಕ್ಷಿಯಾಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (NH-275) ನಿರ್ಮಾಣದ ಸಂದರ್ಭದಲ್ಲಿ ಸಾರ್ವಜನಿಕ ಬಳಕೆಗೆ ಮೀಸಲಾಗಿದ್ದ ರಸ್ತೆಯನ್ನೇ ಖಾಸಗಿ ಆಸ್ತಿ ಎಂದು ಬಿಂಬಿಸಿ, ಲಕ್ಷಾಂತರ ರೂಪಾಯಿ ಪರಿಹಾರ ಪಡೆದಿರುವುದು ತನಿಖೆಯಿಂದ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ….

Read More

ಸಕಲೇಶಪುರ: ಅನಾಥ ವೃದ್ಧೆಗೆ ಆಶ್ರಯ ಕಲ್ಪಿಸಿ ಮಾನವೀಯತೆ ಮೆರೆದ ಸೈಯದ್ ಇದ್ರೀಸ್

ಸಕಲೇಶಪುರ ನಗರದ ಮಹೇಶ್ವರಿ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಅತಂತ್ರ ಸ್ಥಿತಿಯಲ್ಲಿ ರಸ್ತೆ ಬದಿಯೇ ವಾಸವಾಗಿದ್ದ 65 ವರ್ಷದ ವೃದ್ಧೆ ನಂಜಮ್ಮ ಅವರಿಗೆ ಸಾಮಾಜಿಕ ಕಾರ್ಯಕರ್ತ ಸೈಯದ್ ಇದ್ರೀಸ್ ಅವರು ಆಸರೆಯಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ​ವಯೋವೃದ್ಧ ಮಹಿಳೆಯೊಬ್ಬರು ರಸ್ತೆ ಬದಿಯಲ್ಲಿ ಸಂಕಷ್ಟಕರ ಪರಿಸ್ಥಿತಿಯಲ್ಲಿ ದಿನದೂಡುತ್ತಿದ್ದಾರೆ ಎಂಬ ಮಾಹಿತಿಯನ್ನು ಸ್ಥಳೀಯರಾದ ಪ್ರೇಮ ಅವರು ದೂರವಾಣಿ ಮೂಲಕ ಸೈಯದ್ ಇದ್ರೀಸ್ ಅವರ ಗಮನಕ್ಕೆ ತಂದಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಇದ್ರೀಸ್, ತಮ್ಮ ಸ್ನೇಹಿತ ಹಾಗೂ ಫಾತಿಮಾ ಮಸ್ಜಿದ್ ಅಧ್ಯಕ್ಷರಾದ…

Read More

ಸಾಥನ್‌ಕುಲಂ ಹಂತಕರಿಗೆ ಶಾಸ್ತಿ: 9 ಪೊಲೀಸರಿಗೆ ಮರಣದಂಡನೆ.

2020ರ ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ತಮಿಳುನಾಡಿನ ಸಾಥನ್‌ಕುಲಂ ತಂದೆ-ಮಗನ ಕಸ್ಟಡಿಯಲ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ ಜಿಲ್ಲಾ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ವಿಚಾರಣಾಧೀನ ಕೈದಿಗಳಾಗಿದ್ದ ವ್ಯಾಪಾರಿ ಪಿ. ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಂದ ಆರೋಪ ಸಾಬೀತಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ಸ್‌ಪೆಕ್ಟರ್ ಸೇರಿದಂತೆ ಒಟ್ಟು ಒಂಬತ್ತು ಪೊಲೀಸರಿಗೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ. ಪ್ರಕರಣದ ಹಿನ್ನೆಲೆ 2020ರಲ್ಲಿ ರಾತ್ರಿ ನಿಗದಿತ ಸಮಯಕ್ಕಿಂತ ಹೆಚ್ಚಿನ ಸಮಯ…

Read More

ಎಚ್‌ಡಿಕೆ vs ಎಂ. ಚಂದ್ರಶೇಖರ್ ಜಟಾಪಟಿ: ಹೈಕೋರ್ಟ್ ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು, ಏಪ್ರಿಲ್ 02: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ಮತ್ತು ಅವರ ಕುಟುಂಬದ ಮೇಲೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆದರಿಕೆ ಹಾಕಿರುವ ಪ್ರಕರಣವು ರಾಜಿ ಸಂಧಾನ ಹಂತಕ್ಕೆ ಬಂದು ನಿಂತಿದೆ. ಹೈಕೋರ್ಟ್ ನ್ಯಾಯಾಧೀಶರ ಸಲಹೆಯಂತೆ ಇಬ್ಬರ ಪರ ವಕೀಲರು ರಾಜಿ ಮಾತುಕತೆಗೆ ಒಪ್ಪಿದ್ದು, ಮಧ್ಯಸ್ಥಿಕೆದಾರರ ನೇಮಕ ಮತ್ತು ಸಭೆ ದಿನಾಂಕವನ್ನು ಏಪ್ರಿಲ್ 30ಕ್ಕೆ ನಿಗದಿ ಮಾಡಲಾಗಿದೆ. ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ಸಾಯಿ ಮಿನರಲ್ಸ್‌ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡುವ ಸಂದರ್ಭದಲ್ಲಿ ನಿಯಮ…

Read More

ಕರ್ನಾಟಕ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಎಫ್‌ಐಆರ್ ದಾಖಲು

​ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯ ಘನತೆಗೆ ಕುಂದು ತರುವಂತಹ ಘಟನೆಯೊಂದು ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್‌ನ ರಿಜಿಸ್ಟ್ರಾರ್ ಮಲ್ಲು ಎಂಬುವವರು ತಮ್ಮದೇ ಕಚೇರಿಯ ಮಹಿಳಾ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಗಂಭೀರ ಆರೋಪ ಎದುರಿಸುತ್ತಿದ್ದಾರೆ. ​ಘಟನೆಯ ಹಿನ್ನೆಲೆ: ​ಗಾಂಧೀನಗರದಲ್ಲಿರುವ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೆಲಸದ ನೆಪದಲ್ಲಿ ಸಂತ್ರಸ್ತೆಯ ಬಳಿ ಬಂದ ಆರೋಪಿ, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ….

Read More

ಇಂದಿರಾ ಕ್ಯಾಂಟಿನ್ ಆವರಿಸಿದ ಒಳಚರಂಡಿ ನೀರು.!

ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿಚಾಮರಾಜನಗರ : ಜಿಲ್ಲಾಡಳಿತ ಸಮೀಪವಿರುವ ಇಂದಿರಾ ಕ್ಯಾಂಟಿನ್ ಗೆ ಮಳೆ ನೀರು, ಒಳಚರಂಡಿ ನೀರಿನಿಂದ ಜಲಾವೃತಗೊಂಡ ಪರಿಣಾಮ: ೨-೩ ದಿನ‌‌‌ ಕ್ಯಾಂಟಿನ್ ಬಂದ್‌ ಮಾಡಲಾಗಿದೆ. ಕೂಲಿಕಾರ್ಮಿಕರು, ಸಾರ್ವಜನಿಕರು. ವಿದ್ಯಾರ್ಥಿಗಳಿಗೆ ಕಡಿಮೆದರದಲ್ಲಿ‌ ಉಪಹಾರ ಒದಗಿಸುವ ಕಾಂಗ್ರೆಸ್ ಸರ್ಕಾರದ‌ ಮಹತ್ವದ ಯೋಜನೆ ಇಂದಿರಾ ಕ್ಯಾಂಟೀನ್ ಸಿಎಂ ಸಿದ್ದರಾಮಯ್ಯ 2013 ರಲ್ಲಿ ಸಿಎಂ ಆಗಿದ್ದಾಗ ಚಾಮರಾಜನಗರ ಸೇರಿದಂತೆ ರಾಜ್ಯದ ಹಲಜಿಲ್ಲೆಗಳಲ್ಲಿ ಆರಂಭಿಸಿದ್ಷರು. ದುರಂತ ಎಂದರೆ‌ ಸಿಎಂ‌ ತವರು ಜಿಲ್ಲೆಯಿಂದ 60 ಕಿಮೀ‌ ಗಡಿಜಿಲ್ಲಾ ಕೇಂದ್ರದಲ್ಲಿನ ಇಂದಿರಾ ಕ್ಯಾಂಟಿನ್…

Read More

ರಾತ್ರಿ ಆದ್ರೆ ಸಾಕು ಪೊಲೀಸ್ ಠಾಣೆಗಳು ಕ್ಲೋಸ್: ಡಿಜಿಪಿ ಸಲೀಂ ಅವ್ರೇ ಇದನ್ನೊಮ್ಮೆ ನೋಡಿ!

ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಗಡಿ ಜಿಲ್ಲೆ ಚಾಮರಾಜನಗರದ ಪೊಲೀಸ್ ಇಲಾಖೆಯಲ್ಲಿ ವಿಚಿತ್ರವೊಂದು ಜಾರಿಯಲ್ಲಿದೆ. “ಜನಸ್ನೇಹಿ ಪೊಲೀಸ್” ಎಂಬ ಘೋಷವಾಕ್ಯಕ್ಕೆ ಇಲ್ಲಿನ ಕೆಲವು ಠಾಣೆಗಳು ಅಕ್ಷರಶಃ ಬೀಗ ಜಡಿಯುತ್ತಿವೆ. ಜಿಲ್ಲೆಯ ಸೆನ್ (CEN) ಮತ್ತು ಮಹಿಳಾ ಪೊಲೀಸ್ ಠಾಣೆಗಳು ರಾತ್ರಿ ಹೊತ್ತಾದರೆ ಸಾಕು, ದೂರುದಾರರಿಗಾಗಿ ಕಾಯುವ ಬದಲು ಬಾಗಿಲಿಗೆ ಬೀಗ ಹಾಕಿಕೊಂಡು ವಿಶ್ರಮಿಸುತ್ತಿರುವ ಗಂಭೀರ ಆರೋಪಗಳು ಕೇಳಿಬರುತ್ತಿವೆ. ​ವರದಿಯ ಪ್ರಕಾರ, ಮಾರ್ಚ್ 26ರ ರಾತ್ರಿ 9 ಗಂಟೆ ಹಾಗೂ 27ರ ಬೆಳಗಿನ ಜಾವ 8 ಗಂಟೆಯ ಸಮಯದಲ್ಲೂ…

Read More

ದೇಶಕ್ಕಾಗಿ ಅಸ್ತಿತ್ವವನ್ನೇ ಅಳಿಸಿಕೊಂಡ ಮಹಾನ್ ಚೇತನ: ರವೀಂದ್ರ ಕೌಶಿಕ್ ಎಂಬ ಕರುಣಾಜನಕ ಕಥೆ

​ಬಾಲಿವುಡ್ ಅಂಗಳದಲ್ಲಿ ಈಗ ‘ಧುರಂಧರ್-2’ ಚಿತ್ರದ ಹವಾ ಜೋರಾಗಿದೆ. ರಣವೀರ್ ಸಿಂಗ್ ಶತ್ರು ರಾಷ್ಟ್ರಕ್ಕೆ ನುಗ್ಗಿ ಅಬ್ಬರಿಸುವುದನ್ನು ನೋಡಿ ಪ್ರೇಕ್ಷಕರು ಶಿಳ್ಳೆ ಹೊಡೆಯುತ್ತಿದ್ದಾರೆ. ಆದರೆ, ಬೆಳ್ಳಿತೆರೆಯ ಈ ಕಾಲ್ಪನಿಕ ಸಾಹಸಗಳಿಗಿಂತ ಸಾವಿರ ಪಟ್ಟು ಹೆಚ್ಚು ಭಯಾನಕ ಮತ್ತು ರೋಚಕವಾದ ಕಥೆಯೊಂದು ನಮ್ಮ ಇತಿಹಾಸದ ಕತ್ತಲ ಪುಟಗಳಲ್ಲಿ ಅಡಗಿದೆ. ಅದುವೇ ಭಾರತದ ಶ್ರೇಷ್ಠ ಗೂಢಚಾರಿ, ‘ದಿ ಬ್ಲ್ಯಾಕ್ ಟೈಗರ್’ ರವೀಂದ್ರ ಕೌಶಿಕ್ ಅವರ ಬದುಕು ಮತ್ತು ಬಲಿದಾನದ ಕಥೆ. ​ರಂಗಭೂಮಿಯಿಂದ ರಣರಂಗಕ್ಕೆ: 21ರ ಹರೆಯದ ಯುವಕನ ಸಾಹಸ! ​1952ರಲ್ಲಿ…

Read More
error: Content is protected !!