Headlines

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ನಮ್ಮ ದೇಶಕ್ಕೆ 1947ರಲ್ಲಿ ಬ್ರಿಟೀಷರಿಂದ ಸ್ವಾತ್ರಂತ್ರ ದೊರೆತ ನಂತರ ಗಾಂಧೀಜಿಯವರಿಂದ selected ಪ್ರಧಾನ ಮಂತ್ರಿಯಾದ ಪಂಡಿತ್ ಜವಹರ್ ಲಾಲ್ ನೆಹರು ಅವರಿಂದ ಹಿಡಿದು 2014ರಲ್ಲಿ ಪ್ರಜಾಪಭುತ್ವದ ಅಡಿಯಲ್ಲಿ ಜನರಿಂದಲೇ elected ಆಗಿ ಈ ದೇಶದ 14ನೇ ಪ್ರಧಾನಮಂತ್ರಿಯಾದ ಶ್ರೀ ನರೇಂದ್ರ ಮೋದಿಯವರ ಪೈಕಿ ಈ ದೇಶ ಕಂಡ ಅತ್ಯುತ್ತಮ ಪ್ರಧಾನ ಮಂತ್ರಿಗಳು ಯಾರು? ಎಂದು ಯಾವುದೇ ಭಾರತೀಯರನ್ನು ಕೇಳಿದರೂ, ಥಟ್ ಅಂತಾ ಲಾಲ ಬಹದ್ದೂರ್ ಶಾಸ್ತ್ರಿಗಳು ಮತ್ತು ಅಟಲ್ ಬಿಹಾರಿ ವಾಜಪೇಯಿಯವರ ಹೆಸರನ್ನು ಹೇಳುತ್ತಾರೆ ಎನ್ನುವುದು ಗಮನಾರ್ಹ. ಇಂದಿನ ಮಧ್ಯಪ್ರದೇಶಕ್ಕೆ ಸೇರಿರುವ ಗ್ವಾಲಿಯರಿನ ಅಸಾಧಾರಣ…

Read More

ಲೋಕಾಸೇವಾನಿರತ ಯಶೋಧರ ದಾಸಪ್ಪ

ಲೇಖನ -ಎಸ್. ಪ್ರಕಾಶ್ ಬಾಬುಪತ್ರಕರ್ತ -ಗ್ರಂಥಕರ್ತ ಮೈಸೂರು-ಬೆಂಗಳೂರು ನಿಮಗೆಲ್ಲ ನಕಲಿ ಮದ್ಯದ ವ್ಯವಹಾರ ಗೊತ್ತಿಲ್ಲ ಅನ್ನಿಸುತ್ತೆ. ಈ ನಕಲಿ ಮದ್ಯ ವ್ಯಾಪಾರ ಮಾಡದೇ ಯಾರೂ ಲಕ್ಷಾಂತರ ಖರ್ಚು ಮಾಡಿ ಬಾರು ವೈನ್ ಸ್ಟೋರ್ ನಡೆಸೋಲ್ಲ. ಮನೆಯಲ್ಲೇ ಕಳಪೆ ಸ್ಪಿರಿಟ್ ತಂದು, ಅದಕ್ಕೆ ಕಲರ್ ಹಾಕಿ, ಅದಕ್ಕೆ ಬೇಕಾದ ವಿಸ್ಕಿ, ರಮ್, ಬ್ರಾಂಡಿ ಫ್ಲೆವರ್ ಹಾಕಿ, ಬಾಟಲಿಗೆ, ಬೇಕಾದ ಲೇಬಲ್ ಅಂಟಿಸಿ, ಕಾರ್ಕ್ ಹಾಕಿ ಮಾರುವುದು 50ವರ್ಷಗಳಿಂದ ನಡೆದು ಬರುತ್ತಿದೆ. ಇದೇ ಒಂದು ದೊಡ್ಡ ಮಾಫಿಯ. ಇದರ ಬಗ್ಗೆ…

Read More

​ಮಂಡ್ಯದಲ್ಲಿ ವಿಶ್ವ ರೈತರ ದಿನಾಚರಣೆ: ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ವಿರುದ್ಧ ಕೆ.ಟಿ. ಶ್ರೀಕಂಠೇಗೌಡ ಆಕ್ರೋಶ

ಮಂಡ್ಯ: ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನ ಆವರಣದಲ್ಲಿ ವಿಶ್ವ ರೈತರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ರೈತಪರ ಹೋರಾಟಗಾರರ ಸಂಘದ ವತಿಯಿಂದ ಬೃಹತ್‌ ಸಮಾವೇಶ ನಡೆಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ವಿಧಾನ ಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಮಾತನಾಡಿ, ರೈತರು ಕಷ್ಟ ಪಡದೇ ಹೊಲ ಗದ್ದೆಗಳಲ್ಲಿ ದುಡಿಯದೇ ಹೋದರೆ ನಾವು ಜೀವಿಸಲು ಸಾಧ್ಯವಿಲ್ಲ, ದೇಶದ ಅಭಿವೃದ್ದಿಯಲ್ಲಿ ರೈತರ ಪಾತ್ರ ಹೆಚ್ಚಿರುತ್ತದೆ ಎನ್ನುವುದನ್ನು ಮರೆಯಬಾರದು. ರೈತರ ಕಷ್ಟಗಳನ್ನು ಆಳುವ ಸರ್ಕಾರಗಳು ಕೇಳುತ್ತಿಲ್ಲ, ಅವರ ಸಮಸ್ಯೆಗಳು ಸಮಸ್ಯೆಯಾಗಿಯೇ ಉಳಿದಿದೆ. ರಾಜ್ಯದಲ್ಲಿ…

Read More

ರಮೇಶ್ ಬಂಡಿಸಿದ್ದೇಗೌಡ್ರ ಅಧ್ಯಕ್ಷತೆಯಲ್ಲಿ ಭಾರಿ ಭ್ರಷ್ಟಾಚಾರವಂತೆ..!?

ಬೂದನೂರು ಪಂಚಾಯತ್ ‘ಪವರ್’ ಹಗರಣ: ಜನರ ತೆರಿಗೆ ಹಣದಲ್ಲಿ ಅಧಿಕಾರಿಗಳ ಅಕ್ರಮಕ್ಕೆ ದಂಡ! ಮಂಡ್ಯ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಸಾರ್ವಜನಿಕರ ಹಣ ‘ದೋಚಲು’ ಭ್ರಷ್ಟ ಅಧಿಕಾರಿಗಳು ಹೊಸ ದಾರಿ ಕಂಡುಕೊಂಡಿದ್ದಾರೆ!ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡುವುದು, ಸಿಕ್ಕಿಬಿದ್ದಾಗ ಲಕ್ಷಾಂತರ ರೂಪಾಯಿ ದಂಡವನ್ನು ಜನರ ತೆರಿಗೆ ಹಣದಲ್ಲೇ ಕಟ್ಟುವುದು. ಇಷ್ಟೇ ಆಗಿದ್ದರೆ ಇದು ಕೇವಲ ಆರ್ಥಿಕ ಹಗರಣವಾಗುತ್ತಿತ್ತು. ಆದರೆ, ಈ ಅಕ್ರಮವನ್ನು ಪ್ರಶ್ನಿಸಿದ ಹೋರಾಟಗಾರರಿಗೆ ‘ಸುಳ್ಳು ದೂರು ದಾಖಲಿಸುವ ಬೆದರಿಕೆ’ ಹಾಕುವ ಮೂಲಕ ಬೂದನೂರು ಪಂಚಾಯತ್ ಆಡಳಿತ ಮಂಡಳಿ ಈಗ…

Read More

ರೀಲ್ಸ್ ರಾಣಿಯ ಮೇಲೆ ದಾಖಲಾಯ್ತ್ FIR.

ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ: ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಜಾಲತಾಣಗಳ ಕ್ರೇಜ್ ಮಿತಿಮೀರುತ್ತಿದ್ದು, ಪವಿತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಪಾಯಕಾರಿ ರೀತಿಯಲ್ಲಿ ರೀಲ್ಸ್ ಚಿತ್ರೀಕರಿಸಿದ ಯುವತಿ ಹಾಗೂ ಹಿಟಾಚಿ ಚಾಲಕನ ವಿರುದ್ಧ ಈಗ ಕಾನೂನು ಕ್ರಮ ಜರುಗಿಸಲಾಗಿದೆ. ಘಟನೆಯ ವಿವರ​ಹನೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ‘ದೀಪದ ಒಡ್ಡು’ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಲ್ಲಿರುವ ಮಾದಪ್ಪನ ಭವ್ಯ ಶಿಲಾಮೂರ್ತಿಯ ಬಳಿ ಹಿಟಾಚಿ (ಜೆಸಿಬಿ) ಯಂತ್ರದ ಬುಕ್ಕೆಟ್‌ನಲ್ಲಿ ಮಹಿಳೆಯೊಬ್ಬರನ್ನು ಕುಳ್ಳಿರಿಸಿ, ಪ್ರತಿಮೆಯ ಎತ್ತರದವರೆಗೆ…

Read More

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್ ಅವರಿಂದ ಚಾಲನೆ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿಚಾಮರಾಜನಗರ, ಡಿಸೆಂಬರ್ 21 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಇಂದು ಚಾಲನೆ ದೊರೆಯಿತು. ಚಾಮರಾಜನಗರ ತಾಲೂಕಿನ ವೆಂಕಟಯ್ಯನಛತ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ಪಲ್ಸ್ ಪೋಲಿಯೋ ಉದ್ಘಾಟನಾ ಸಮಾರಂಭವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ಬಳಿಕ ಮೋನಾ ರೋತ್ ಅವರು ಮಕ್ಕಳಿಗೆ ಪೋಲಿಯೋ ಹನಿ ಹಾಕುವ…

Read More

ಕೊಟ್ಟ ಮಾತು ಉಳಿಸಿಕೊಂಡ ಎಚ್‌ಡಿಕೆ: ಕೆಟಿಎಸ್‌ ಶ್ಲಾಘನೆ

ಮಂಡ್ಯ: ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ನಗರದ ಮೈಷುಗರ್‌ ಶಾಲೆ ಅಭಿವೃದ್ಧಿ ಹಾಗೂ ಇಲ್ಲಿನ ಶಿಕ್ಷಕರಿಗೆ ವೇತನ ನೀಡುವ ಸಂಬಂಧ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಶ್ಲಾಘಿಸಿದರು. ನಗರದ ಮೈಷುಗರ್‌ ಶಾಲೆಯ ಶಿಕ್ಷಕರಿಗೆ ವೇತನದ ಸಂಬಳದ ಚೆಕ್‌ ವಿತರಣೆ ಮಾಡಿ ಅವರು ಮಾತನಾಡಿದ ಅವರು, ಮೈಷುಗರ್ ಪ್ರೌಢ ಶಾಲೆ ಶಿಕ್ಷಕರಿಗೆ ಹಾಗೂ ಐಟಿಐ ಶಿಕ್ಷಕರಿಗೆ ಹಾಗೂ ಶಿಕ್ಷಕರೇತರಿಗೆ ವೇತನವನ್ನು ಬಿಡುಗಡೆ ಮಾಡಿದ್ದಾರೆ, ಈ ಮೂಲಕ…

Read More

ಶಬ್ದ ನಿಯಂತ್ರಣ ನೀತಿಗೆ ಧಕ್ಕೆ: ಚಾಮರಾಜನಗರದಲ್ಲಿ ಮೈಕಾಸುರ ಅಬ್ಬರಕ್ಕೂ ಪೊಲೀಸರ ಮೌನ!

ವರದಿ: ರಾಮಸಮುದ್ರ ಎಸ್‌.ವೀರಭದ್ರಸ್ವಾಮಿ ಚಾಮರಾಜನಗರ: ಯಾವ್ದೆ ರಸ್ತೆ ಸಂಚಾರ ಅವ್ಯವಸ್ಥೆ ಉಂಟಾಗದಂತೆ ಪಾರ್ಕಿಂಗ್ ಹಾಗೂ ದ್ಚನಿವರ್ದಕಗಳ ನಿಯಮಗಳನ್ನೊಳಗೊಂಡ ನಂತರ ಕಾರ್ಯಕ್ರಮ ಆಯೋಜನೆಗಳಿಗೆ ಅನುಮತಿ ನೀಡಬೇಕು ಎಂಬ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇತ್ತೀಚೆಗೆ ಚಾಮರಾಜನಗರ ಪಟ್ಟಣದೊಳಗೆ ಅನುಮತಿಸತಕ್ಕ ಕಾರ್ಯಕ್ರಮಗಳಿಗೆ ಅತಿಥಿಗಳನ್ನ ಕರೆಯೋದು ಸಹಜ..ಕೆಲವರಂತು ಅವರವರ ಅನುಕೂಲಕ್ಕೆ ತಕ್ಕಂತೆ ಅತಿಥಿಗಳನ್ನ ಕರೆಯುವುದು,ಉದ್ಘಾಟಸುವುದು, ಸನ್ಮಾನ ಸ್ವೀಕರಿಸುವುದು ಸಾಮಾನ್ಯವಾಗಿದೆ. ಕಾರ್ಯಕ್ರಮಗಳಿಗೆ ಪೊಲೀಸ್ ವರೀಷ್ಟಾದಿಕಾರಿಗಳನ್ನ ಕರೆದರೆ ಪಾರ್ಕಿಂಗ್ ವ್ಯವಸ್ಥೆ ಸುಗಮವಾಗಿ ಉಚಿತವಾಗಿ ನೋಡಿಕೊಳ್ತಾರೆ ಅಂತ ಗಣ್ಯರಾಗಿ ಪರಿಗಣಿಸೋದು ಸಹಜವಾಗಿದೆ..ಅಂತ…

Read More

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಕ್ಕೆ ಮಹಿಳಾ ಆಯೋಗದ ಮನವಿ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಕ್ರಮ ಮದ್ಯ ಮಾರಾಟ ಹಾಗೂ ಮದ್ಯದ ವ್ಯಸನದಿಂದ ಕುಟುಂಬಗಳು ಬೀದಿಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ರಾಜ್ಯ ಮಹಿಳಾ ಆಯೋಗವು ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ​ಜಿಲ್ಲಾ ಪ್ರವಾಸದ ವೇಳೆ ಮಹಿಳೆಯರ ಅಳಲು​ಇತ್ತೀಚೆಗೆ ಅಧ್ಯಕ್ಷರು ಕಲಬುರಗಿ, ಶಿವಮೊಗ್ಗ, ಬೀದರ್‌, ತುಮಕೂರು ಮತ್ತು…

Read More

ನರೇಗಾ ಹೆಸರು ಬದಲಾವಣೆ ವಿರೋಧಿಸಿ ಸಿದ್ದರಾಮಯ್ಯ-ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಳಗಾವಿ: ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರಿನಿಂದ ಮಹಾತ್ಮ ಗಾಂಧಿಯ ಹೆಸರನ್ನು ತೆಗೆದುಹಾಕಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಬುಧವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಈ ಪ್ರತಿಭಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವ ವಹಿಸಿದರು. ಸುವರ್ಣ ಸೌಧದ ಗಾಂಧಿ ಪ್ರತಿಮೆ ಎದುರು ನಡೆದ ಈ ಪ್ರತಿಭಟನೆಯಲ್ಲಿ ಸಚಿವರು, ಶಾಸಕರು ಹಾಗೂ ವಿಧಾನ ಪಾರಿಷತ್ ಸದಸ್ಯರು ಪಾಲ್ಗೊಂಡರು. ಮಾಧ್ಯಮದವರೊಡನೆ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ಹೇಳಿಕೆಯ ಪ್ರಕಾರ, ನರೇಗಾ ಯೋಜನೆ…

Read More
error: Content is protected !!